• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

October 1, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
October 1, 2025
in ಪುತ್ತೂರು
0
ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ
14
SHARES
40
VIEWS
ShareShareShare

ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್‌ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು ಕೂಡ ಲೈಸನ್ಸ್ ಪಡೆದು ಕೆಂಪು ಕಲ್ಲಿನ ವ್ಯವಹಾರ ನಡೆಸಬಹುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

8722552464 Astrloger

ಜಾಹೀರಾತು

ಕೆಂಪು ಕಲ್ಲಿನ ಸಮಸ್ಯೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ನಂತರ ಕೆಂಪು ಕಲ್ಲು ತೆಗೆಯುವವರ ಸಂಘಗಳ ಸದಸ್ಯರ ಸಭೆಯನ್ನು ಕರೆದಾಗ ಅವರು ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರು.ರಾಯಲ್ಟಿ ಕಡಿಮೆ ಮಾಡುವುದು ಅವರ ಮುಖ್ಯ ಬೇಡಿಕೆಯಾಗಿತ್ತು.ಪ್ರತಿ ಟನ್‌ಗೆ 245 ರೂ. ಇರುವ ರಾಯಲ್ಟಿಯನ್ನು 100 ರೂಪಾಯಿಗೆ ಇಳಿಸಬೇಕು ಎಂದು ಮನವಿ ಮಾಡಿದ್ದರು.ಇದನ್ನು ಸರ್ಕಾರ ಮಾಡಿದೆ ಎಂದರು.

6 ತಿಂಗಳ ಲೈಸನ್ಸ್ ಅವಧಿಯನ್ನು 2 ವರ್ಷಗಳಿಗೆ ಏರಿಸಬೇಕು ಎಂಬುದು ಅವರ ಎರಡನೇ ಬೇಡಿಕೆಯಾಗಿತ್ತು.ಎರಡು ವರ್ಷ ಭೂಮಿ ಅಗೆಯುತ್ತಾ ಹೋದಂತೆ ಬೃಹತ್ ಹೊಂಡವಾಗಿ ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸರ್ಕಾರ ಲೈಸನ್ಸ್ ಅವಧಿಯನ್ನು ಆರು ತಿಂಗಳಿಗೆ ಸೀಮಿತಗೊಳಿಸಿತ್ತು.ಇದೀಗ ಕಲ್ಲು ತೆಗೆಯುವವರ ಸಂಘದವರ ಬೇಡಿಕೆಯಂತೆ ಲೈಸೆನ್ಸ್ ಅವಽಯನ್ನು ಆರು ತಿಂಗಳಿನಿಂದ ಒಂದು ವರ್ಷಕ್ಕೆ ಏರಿಸಿದೆ ಎಂದರು.

ಕಲ್ಲು ಕೊರೆತಕ್ಕೆ ಕೃಷಿ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು.ಮೂರು ಮೀಟರ್ ಅಗೆಯಲು ಮಾತ್ರ ಅನುಮತಿ ಇದೆ.ಕೃಷಿ ಇಲಾಖೆಯಿಂದ ಎನ್‌ಒಸಿ ಪಡೆಯುವ ವೇಳೆ ವಿಳಂಬವಾಗಿ ತೊಂದರೆಯಾಗುವುದರಿಂದ ಎನ್‌ಒಸಿ ಪಡೆಯುವುದನ್ನು ಕೈಬಿಡಬೇಕು ಎಂಬುದು ಅವರ ಇನ್ನೊಂದು ಬೇಡಿಕೆಯಾಗಿತ್ತು.ಇದಕ್ಕೂ ಒಪ್ಪಿದ ಸರ್ಕಾರ ಒಪ್ಪಿದ್ದು,ಷರತ್ತಿನಲ್ಲಿ ಅದನ್ನು ಸೇರಿಸಲಾಗಿಲ್ಲ.ಒಟ್ಟಾರೆಯಾಗಿ ಕಲ್ಲು ತೆಗೆಯುವರ ಸಂಘಗಳ ಒಕ್ಕೂಟದ ಮೂರೂ ಬೇಡಿಕೆಗಳನ್ನು ಸರಕಾರ ಈಡೇರಿಸಿದೆ.ಮುಂದೆ ಯಾರು ಕೂಡ ಲೈಸೆನ್ಸ್ ಪಡೆದುಕೊಂಡು ಕೆಂಪು ಕಲ್ಲಿನ ವ್ಯವಹಾರ ಮಾಡಬಹುದಾಗಿದೆ ಎಂದು ಶಾಸಕರು ಹೇಳಿದ್ದಾರೆ.

ಮರಳು ಲೈಸೆನ್ಸ್ ನವೀಕರಣ: ಮರಳು ಲೈಸನ್ಸನ್ನು ಈ ಹಿಂದೆ ಯಾವ ರೀತಿ ಪಿಡಬ್ಲ್ಯುಡಿಯಲ್ಲಿ ಕೊಡುತ್ತಿದ್ದರೋ ಅದೇ ರೀತಿಯಲ್ಲಿ ಪಡೆಯಬಹುದಾಗಿದೆ.ಈಗಾಗಲೇ ನೀಡಿರುವ ಎಲ್ಲ ಲೈಸೆನ್ಸ್‌ಗಳನ್ನು ನವೀಕರಣ ಮಾಡಿಕೊಳ್ಳಬಹುದಾಗಿದೆ.ಆಪ್‌ನಲ್ಲಿ ಮರಳು ತೋರಿಸುತ್ತಿತ್ತು.ಆದರೆ ವಾಸ್ತವದಲ್ಲಿ ಮರಳು ಖಾಲಿಯಾಗಿತ್ತು.ಇದಕ್ಕೆ ಬೇರೆ ಬೇರೆ ಕಾರಣಗಳಿದ್ದವು ಎಂದರು.

Rosemac1823788744

ಜಾಹೀರಾತು

ಕಲ್ಲಿನ ದರ ಏರಿಸಿದ್ದು ಟ್ರೇಡರ್‌ಗಳು
ಕೆಂಪು ಕಲ್ಲಿನ ದರದಲ್ಲಿ ಏರಿಕೆಯಾಗಿದೆ.ಇದರ ಹಿಂದೆ ಸರ್ಕಾರದ ಪಾತ್ರ ಇಲ್ಲ.ಕೆಂಪು ಕಲ್ಲಿನ ದರ ಏರಿಕೆ ಮಾಡಿದ್ದು ನಮ್ಮ ಟ್ರೇಡರ್‌ಗಳು,ಕಲ್ಲು ಸಪ್ಲೈ ಮಾಡುವವರೇ ಹೊರತು ಸರಕಾರವಲ್ಲ.ಈಗಲೂ ಕಲ್ಲು ತೆಗೆಯಲಾಗುತ್ತಿದೆ.ಬೇರೆ ಕಡೆಗಳಿಂದಲೂ ತಂದು ಹೆಚ್ಚಿನ ಬೆಲೆಗೆ ಪೂರೈಕೆ ಮಾಡುತ್ತಿದ್ದಾರೆ.ನಾನು ಒಬ್ಬ ಬಿಲ್ಡರ್.ನಾನೇ 60ರೂ  ನೀಡಿ ಖರೀದಿಸಿದ್ದೇನೆ. ಪೂರೈಕೆ ಮಾಡುವವರೇ ಈ ರೀತಿ ದರ ಏರಿಸಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Muliya

ಜಾಹೀರಾತು

SendShare6Share
Previous Post

ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?

Next Post

ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.; ಉಪಮುಖ್ಯಮಂತ್ರಿ ಭೇಟಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.;  ಉಪಮುಖ್ಯಮಂತ್ರಿ ಭೇಟಿ  ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.; ಉಪಮುಖ್ಯಮಂತ್ರಿ ಭೇಟಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..