• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

January 13, 2026
ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

January 13, 2026
ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 15, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

January 12, 2026
ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
October 14, 2025
in ಪುತ್ತೂರು
0
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ
17
SHARES
48
VIEWS
ShareShareShare

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರ‌ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು, ಯಾರೂ ಊಟ ಸಿಗದೆ ಇರುವಂತಾಗಬಾರದು ಎಂದು ಶಾಸಕರು‌ಸೂಚನೆಯನ್ನು ನೀಡಿದ್ದಾರೆ.
ಶಾಸಕರ ಕಚೇರಿ ಸಭಾಂಗಣದಲ್ಲಿ ಅಶೋಕ ಜನಮನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ‌ಮಿಕ್ಕಿ ಬಂಧುಗಳು ಸೇರುವ ಕಾರಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಕಾರಣ ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಜನಸಂದಣಿ ಹೆಚ್ಚಾದಾಗ ಯಾರಿಗೂ ತೊಂದರೆಯಾಗದಂತೆ ಸ್ವಯಂ ಸೇವಕರು ನೋಡಿಕೊಳ್ಳಬೇಕು. ಬಂದ ಪ್ರತೀಯೊಬ್ಬರೂ ಊಟ ಮಾಡಬೇಕು, ದೋಸೆ ಸೇವಿಸಬೇಕು ಇದನ್ನು ಕಾರ್ಯಕರ್ತರು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಬರುವ ವೃದ್ದರು, ಗರ್ಭಿಣಿಯರು, ಸಣ್ಣ ಮಕ್ಕಳ ತಾಯಂದಿರು, ಮಕ್ಕಳು ಜನಸಂದಣಿಯ ನಡುವೆ ಸಿಲುಕಿ ಹಾಕಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ವಿನಂತಿಸಿದರು.

Poorna squash

ಜಾಹೀರಾತು

ಶಾಸಕರ ಸೂಚನೆಯಂತೆ ಪೂರ್ಣ ವ್ಯವಸ್ಥೆ: ಸುದೇಶ್ ಶೆಟ್ಟಿ
ಅಶೋಕ ಜನಮನ ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಣೆ ಇರುವ ಕಾರಣ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗುತ್ತಿದೆ. ಬರುವ ಪ್ರತೀಯೊಬ್ಬರನ್ನೂ ಸಾವಿರಕ್ಕೂ ಮಿಕ್ಕಿ ಸ್ವಯಂ ಸೇವಕರೂ ಕಣ್ಗಾವಲಿಗಳಾಗಲಿದ್ದಾರೆ. ಸಮರೋಪಾದಿಯಲ್ಲಿ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು ಸೇರುವಂತೆ ನಾವು ಗ್ರಾಮಗಳಿಗೆ ತೆರಳಿ ಆಹ್ವಾನವನ್ನಹ ನೀಡುತ್ತಿದ್ದೇವೆ. ಎಲ್ಲರೂ ಬಂದು ಆಶೀರ್ವಾದ ಮಾಡಬೇಕು ಎಂದು ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಮನವಿ ಮಾಡಿದರು.
ಸಭೆಯಲ್ಲಿ ಡಾ. ರಾಜಾರಾಂ ಕೆ ಬಿ, ಯು ಟಿ ತೌಸೀಫ್,ಜಯಪ್ರಕಾಶ್ ಬದಿನಾರ್,ನಿಹಾಲ್ ಪಿ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಪೂರ್ಣೇಶ್ ಭಂಡಾರಿ,ಶಿವನಾಥ ರೈ ಮೇಗಿನಗುತ್ತು,ದಯಾನಂದ ರೈ ಕೊರ್ಮಂಡ,ರಾಜೇಂದ್ರ ರೈ ಪುಣಚ, ಶಿವಪ್ರಸಾದ್ ಕೋಡಿಂಬಾಡಿ, ರಿತೇಶ್ ಶೆಟ್ಟಿ ಮಂಗಳೂರು,ಚಂದ್ರ ಶೇಖರ ಕಲ್ಲಗುಡ್ಡೆ, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಗಿರೀಶ್ ರೈ ಸಂಟ್ಯಾರ್,ಅನಿಮಿನೆಜಸ್, ನೆಬಿಸಾ ಬಪ್ಪಳಿಗೆ, ಪೂರ್ಣಿಮಾ ಸಂಪ್ಯ, ಸಾಹಿರಾ ಬನ್ನೂರು, ಬದ್ರು ಪರ್ಪುಂಜ,ಧರಣಿ ಕೆಯ್ಯೂರು,ಶೌಕತ್ ಕೆಮ್ಮಾರ, ಹಕೀಂ ಬೊಳುವಾರು, ರವೀಂದ್ರ ರೈ,ರಾಜಣ್ಣ, ನವೀನ್ ರೈ ಬನ್ನೂರು, ನೆಕ್ಕಿಲು,ಜಗನ್ನಾಥ ಶೆಟ್ಟಿ ನಡುಮನೆ ಗುತ್ತು, ಮತ್ತಿತರರು ಇದ್ದರು.
ಯೋಗೀಶ್ ಸಾಮಾನಿ ಸ್ವಾಗತಿಸಿದರು. ಕಚೇರಿ ಸಿಬಂದಿ ವಿನೋದ್ ಶೆಟ್ಟಿ ಕೊಳ್ತಿಗೆ, ಲಿಂಗಪ್ಪ ಕೊಡಿಪ್ಪಾಡಿ,ಪ್ರವೀಣ್, ರಚನಾ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

SendShare7Share
Previous Post

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

Next Post

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..