ಪುತ್ತೂರು: ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ ಚೆಕ್ಕ್ ಅನ್ನು ಅವರಮನೆಗೆ ತೆರಳಿ ಮನೆಯವರಲ್ಲಿ ಕೈಗೆ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಪುತ್ತಿಲಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು,ಕೋಶಾಧಿಕಾರಿ ರೂಪೇಶ್ ನಾಯಕ್, ಸಹಕಾರಿ ಜಿಲ್ಲಾ ಕಾರ್ಯದರ್ಶಿ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು,ಪಾಣಾಜೆ ಗ್ರಾಮದ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸುಕಿನ್ ರಾಜ್ ಕೊಂದಲ್ಕಾನ, ಪಾಣಾಜೆ ಸಿ,ಎ ಬ್ಯಾಂಕ್ ನಿರ್ದೇಶಕರಾದ ಹರೀಶ್ ಪೂಜಾರಿ ಕಡಮಾಜೆ .ಬಾ,ಜ,ಪ ಮಂಡಲ ಯುವಮೋರ್ಚ ಸದಸ್ಯರಾದ ಪ್ರದೀಪ್ ಪಾಣಾಜೆ, ಪಾಣಾಜೆ ಬೂತ್ ಅಧ್ಯಕ್ಷ ರಾದ ಸಂದೀಪ್. ಕೆ ಉಪಸ್ಥಿತರಿದ್ದರು.