• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

October 18, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

ಜನ ಸ್ನೇಹಿ ಪೊಲೀಸ್ ಅಂದ್ರೆ ಇದೇನಾ?

by ಪ್ರಜಾಧ್ವನಿ ನ್ಯೂಸ್
October 18, 2025
in ಕ್ರೈಮ್, ಪುತ್ತೂರು, ರಾಜ್ಯ
0
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ
160
SHARES
457
VIEWS
ShareShareShare

ಪುತ್ತೂರು: ಜನ ಸ್ನೇಹಿ ಪೊಲೀಸ್ ಅಂದ್ರೆ ಇದೇನಾ? ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಅಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆ ಸಂಬಂಧಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಬಗ್ಗೆ ವರದಿಯಾಗಿದೆ.

ಮೂಲಗಳ ಪ್ರಕಾರ, ಹಲ್ಲೆಗೊಳಗಾದ ಆಟೋ ಚಾಲಕ (ಮುಕ್ವೆ ನಿವಾಸಿ) ಶುಕ್ರವಾರ ಸಂಜೆ ದರ್ಬೆ ಸಮೀಪದ ಬೈಪಾಸ್‌ ರಸ್ತೆಯಲ್ಲಿ ಆಟೋ ನಿಲ್ಲಿಸಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಗಮಿಸಿದ ಪುತ್ತೂರು ಸಂಚಾರಿ ಪೊಲೀಸರು ಆಟೋ ಮುಂದೆ ತಮ್ಮ ಬೈಕ್ ನಿಲ್ಲಿಸಿದ್ದಾರೆ. ಈ ವೇಳೆ ಆಟೋ ಚಾಲಕ ಡಿವೈಡರ್ ದಾಟಿ ಅಶ್ವಿನಿ ವೃತ್ತದ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ. ಪೊಲೀಸರು ಆಟೋವನ್ನು ಹಿಂಬಾಲಿಸಿಕೊಂಡು ಬಂದು ಕಾಲೇಜು ಮುಂಭಾಗದ ಮುಖ್ಯರಸ್ತೆಯಲ್ಲಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಚಾಲಕ ತಿಳಿಸಿದ್ದಾರೆ. “ಮೊಬೈಲ್ನಲ್ಲಿ ರೆಕಾರ್ಡ್ ಮಾಡುತ್ತೀಯಾ” ಎಂದು ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ಕೇಳಿಸುತ್ತದೆ. ಹಲ್ಲೆಗೊಳಗಾದ ಚಾಲಕನನ್ನು ನಂತರ ಘಟನಾ ಸ್ಥಳದಲ್ಲಿ ಜನ ಸೇರುತಿದ್ದಂತೆ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಟ್ರಾಫಿಕ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ಆಟೋ ರಿಕ್ಷಾವೊಂದನ್ನು ಬೆನ್ನಟ್ಟಿಕೊಂಡು ಬಂದಿರುವುದು, ಬೈಕ್ ನಿಲ್ಲಿಸಿ ರಿಕ್ಷಾವನ್ನು ತಡೆದು ನಿಲ್ಲಿಸಿದ ಪೊಲೀಸರು ರಿಕ್ಷಾವನ್ನು ಆಫ್ ಮಾಡಲು ಸೂಚಿಸಿ ಅಟೋ ರಿಕ್ಷಾದ ಕೀ ಕಿತ್ತುಕೊಳ್ಳಲು ಯತ್ನಿಸುವುದು, ಪೊಲೀಸರ ವಿಡಿಯೋ ಮಾಡುತ್ತೀಯಾ. . ಎಂದು ಪ್ರಶ್ನಿಸುವುದು, ಆತನ ಅಂಗಿಯನ್ನು ಹಿಡಿದೆಳೆಯುವುದು, ಅವಾಚ್ಯ ಪದಗಳಿಂದ ನಿಂದಿಸುವುದು ಮತ್ತು ಮೈ ಮೇಲೆ ಕೈ ಮಾಡುವುದು, ಹರಿದಾಡುವ ವಿಡಿಯೋ ದೃಶ್ಯಾವಳಿಯಲ್ಲಿ ಕಾಣಿಸಿದೆ.

ಟ್ರಾಫಿಕ್ ಪೊಲೀಸರಿಂದ ಆಟೋ ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಸ್ಥಳೀಯ ಟ್ರಾಫಿಕ್ ಠಾಣೆಗೆ ಸೇರಿದ ಪೊಲೀಸರು ವಾಹನ ತಪಾಸಣೆ ಸಂದರ್ಭದಲ್ಲಿ ಆಟೋ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ನಂತರ ಶಾರೀರಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಬೆಂಗಳೂರಿನಲ್ಲಿಯೂ ಇಲ್ಲದ ಟ್ರಾಫಿಕ್ ನಿಯಮ ಪುತ್ತೂರಲ್ಲಿ. ಪುತ್ತೂರಿನಲ್ಲಿ ಮಹೇಶ್ ಪ್ರಸಾದ್ ಅವರು ಪೋಲಿಸ್ ಅಧಿಕಾರಿಯಾಗಿದ್ದಾಗ ಪುತ್ತೂರು ನಗರದೆಲ್ಲೆಡೆ ಸಿಸಿ ಕ್ಯಾಮಾರಗಳನ್ನು ಅಳವಡಿಸಿ ಏನೇ ಘಟನೆ ನಡೆದರೂ ಪೊಲೀಸ್ ಠಾಣೆಯಿಂದಲೇ ಸಿಸಿ ಮೂಲಕ ಅದ್ಬುತವಾಗಿ monitor ಮಾಡುತ್ತಿದ್ದರು, ಅದರೆ ಇಂದು ಪುತ್ತೂರು ನಗರದಲ್ಲಿ ಒಂದೇ ಒಂದು ಸಿಸಿ ಕ್ಯಾಮಾರ ಕಾರ್ಯ ನಿರ್ವಹಿಸುತ್ತಿಲ್ಲ, ವಾಹನ ಚಾಲಕರು ಕಳ್ಳರಲ್ಲ, ಎಲ್ಲಾ ನಮ್ಮ ಪುತ್ತೂರು ಅಸುಪಾಸಿನವರೇ, ಅವರ ಅನೇಕ ವೈಯಕ್ತಿಕ ಅಥವಾ ಇತರ ಕೆಲಸ ಕಾರ್ಯಗಳಿಗೆ ಒತ್ತಡದಲ್ಲೇ ಪೇಟೆ ಕಡೆ ಬರುವವರು, ಅದರೆ ಇಲ್ಲಿನ ಕೆಲವು ಟ್ರಾಫಿಕ್ ಪೊಲೀಸರಿಗೆ ಬಡಪಾಯಿ ದಿನಕ್ಕೆ ಐನೂರು ರೂಪಾಯಿ ದುಡಿಯುವ ವರ್ಗದವರೇ ಮೊದಲ ಟಾರ್ಗೆಟ್, ದ್ವಿಚಕ್ರ ವಾಹನದಲ್ಲಿ ಪುಟ್ಟ ಮಕ್ಕಳು, ಮಹಿಳೆಯರು , ವಯಸ್ಕರು, ಆನಾರೋಗ್ಯ ಪೀಡಿತರು ಇದ್ದರೂ ಡೋಂಟ್ ಕೇರ್, ಅವರನ್ನು ಅಡ್ಡಗಟ್ಟಿ ವಸೂಲಿ ಮಾಡಲು ಇದೇನು ಹಪ್ತಾ ವಸೂಲಿಯೇ? ಏಕೆಂದರೆ ಬಡ ವರ್ಗದವರಲ್ಲಿ ಪ್ರತಿರೋಧ ಇರುವುದಿಲ್ಲ, ಬೆದರಿಸಿದ ಕೂಡಲೇ ದಂಡ ಕಟ್ಟಿ ಹೋಗುತ್ತಾರೆ, ಶ್ರೀಮಂತ ವರ್ಗದವರನ್ನು ಮುಟ್ಟುವ ಧೈರ್ಯ ಇವರಿಗೆ ಇದೆಯ? ಪುತ್ತೂರಿನ ಕೆಲವು ಟ್ರಾಫಿಕ್ ಪೊಲೀಸರ ವರ್ತನೆಯನ್ನು ಸಾರ್ವಜನಿಕರು ಖಂಡಿಸಬೇಕಾದ ಸಮಯ

ಈ ವೀಡಿಯೋ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಆಕ್ರೋಶಗೊಂಡ ಸಾರ್ವಜನಿಕರು ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನ ಸೆಳೆಯುವ ವರೆಗೆ ಹಂಚಿಕೊಳ್ಳಿ ಎಂದು ವಿನಂತಿಸಿ ಮತ್ತಷ್ಟು ಗ್ರೂಪುಗಳಿಗೆ ವಿಡಿಯೋ ಹರಿದಾಡುವಂತೆ ಮಾಡಿದ್ದಾರೆ.

ಪ್ರಕರಣದ ವಿಡಿಯೋ ದೃಶ್ಯಾವಳಿಯನ್ನು ವೀಕ್ಷಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದ್ದು, ವಿಡಿಯೋದಲ್ಲಿ ಇಬ್ಬರು ಪೊಲೀಸರ ಕೃತ್ಯ ತಪ್ಪು ಎಂದು ಸ್ಪಷ್ಟವಾಗಿ ತೋರುತ್ತಿದ್ದು, ಘಟನೆಯ ಕಾರಣವನ್ನು ಪರಿಶೀಲಿಸಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು “ಜನಸ್ನೇಹಿ ಪೊಲೀಸ್ ಅಂದ್ರೆ ಇದೇನಾ?” ಎಂದು ಪ್ರಶ್ನೆ ಎತ್ತಿದ್ದಾರೆ.
ಸ್ಥಳೀಯರು ಪೊಲೀಸರ ನಡವಳಿಕೆಯನ್ನು ಖಂಡಿಸಿದ್ದು, ಘಟನೆಯ ಬಗ್ಗೆ ಉನ್ನತ ಅಧಿಕಾರಿಗಳು ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

#cmkarnataka

#dig

SendShare64Share
Previous Post

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

Next Post

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..