• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು  ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

October 25, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾವಾಗಲೂ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು

by ಪ್ರಜಾಧ್ವನಿ ನ್ಯೂಸ್
October 25, 2025
in ಬೆಂಗಳೂರು, ರಾಜ್ಯ
0
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು  ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ
23
SHARES
67
VIEWS
ShareShareShare

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಜನರೊಂದಿಗೆ ಹೇಗೆ ನಡೆದುಕೊಳ್ಳಬೇಕು, ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಎಂಎ ಸಲೀಂ ಮಹತ್ವದ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

Rosemac1823788744

ಜಾಹೀರಾತು

  • ಕಾರ್ಯವಿಧಾನಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಹಿನ್ನೆಲೆಯನ್ನು ಗಮನಿಸಬಾರದು. ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು.
  • ಸಾರ್ವಜನಿಕರ ಕುಂದುಕೊರತೆ ತಾಳ್ಮೆಯಿಂದ ಆಲಿಸಬೇಕು. ಕಾನೂನಿನ ಪ್ರಕಾರ ಕಾಲವಿಳಂಬವಿಲ್ಲದೇ ದೂರು ದಾಖಲಿಸಬೇಕು.
  • ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾವಾಗಲೂ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು.
  • ಯಾವ ಸಂದರ್ಭದಲ್ಲೂ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳಿಂದ, ಯಾವುದೇ ರೀತಿಯ ಬೇಡಿಕೆ ಇಡುವುದರಿಂದ ಅಥವಾ ಯಾವುದೇ ಅಕ್ರಮ ಸಹಾಯ, ಲಾಭವನ್ನು ಸ್ವೀಕರಿಸುವುದರಿಂದ ಸಂಪೂರ್ಣವಾಗಿ ದೂರವಿರಬೇಕು.
  • ಕರ್ತವ್ಯದ ಸಮಯದಲ್ಲಿ, ಕರ್ತವ್ಯ ಮುಗಿದ ನಂತರವೂ ನೈತಿಕವಾಗಿ ಇತರರಿಗೆ ಮಾದರಿಯಾಗುವಂತೆ ಇದ್ದು ಇಲಾಖೆಯ ನೀತಿ ನಿಯಮಗಳನ್ನು ಎತ್ತಿಹಿಡಿಯಬೇಕು.
  • ಸ್ಟೇಷನ್ ಹೌಸ್ ಡೈರಿಗಳು ಮತ್ತು ಕೇಸ್ ಫೈಲ್​ಗಳಲ್ಲಿ ನಿಖರ ಮತ್ತು ಕೇಂದ್ರೀಕರಿಸಿದ ದಾಖಲೆಗಳನ್ನು ಕಾಯ್ದುಕೊಳ್ಳಬೇಕು ಮತ್ತು ಸಮಗ್ರವಾಗಿ ನಿರ್ವಹಿಸಬೇಕು.
  • ತನಿಖಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವುದು ಮತ್ತು ಪ್ರತಿ ಹಂತದಲ್ಲೂ ಜವಾಬ್ದಾರಿಯಿಂದ ಕಾರ್ಯನಿರ್ವಹಣೆ ಮಾಡಬೇಕು. ಯಾವುದೇ ನಾಗರಿಕರಿಗೆ ಅನಗತ್ಯವಾಗಿ ತೊಂದರೆ ನೀಡಬಾರದು.
  • ಸಂತ್ರಸ್ಥರು, ಮಹಿಳೆಯರು, ಹಿರಿಯ ನಾಗರಿಕರಿಗೆ ಮತ್ತು ಮಕ್ಕಳೊಂದಿಗೆ ವಿಶೇಷ ಕಾಳಜಿಯಿಂದ ಮತ್ತು ಸೂಕ್ಷ್ಮತೆಯಿಂದ ವರ್ತಿಸಬೇಕು.
  • ಸಾರ್ವಜನಿಕರ ದೂರುಗಳ ಸ್ಥಿತಿ ಮತ್ತು ಬಾಕಿ ಇರುವ ಪ್ರಕರಣಗಳ ಕುರಿತು ನಾಗರಿಕರಿಗೆ ಮಾಹಿತಿ ನೀಡಬೇಕು. ಕರ್ತವ್ಯಕ್ಕೆ ಹಾಜರಾಗುವುದು ಮತ್ತು ಅಧಿಕೃತ ಕಾರ್ಯಗಳನ್ನು ನಿರ್ವಹಿಸುವಲ್ಲಿ ಶಿಸ್ತಿನಿಂದ ಸಮಯ ಪಾಲನೆ ಮಾಡಬೇಕು.
  • ಪೊಲೀಸ್-ಸಾರ್ವಜನಿಕ ಸಂವಹನದಲ್ಲಿ ನ್ಯಾಯಸಮ್ಮತೆಯನ್ನು ಎತ್ತಿಹಿಡಿಯಲು ಸಮವಸ್ತ್ರದ ಮೇಲೆ ಧರಿಸುವ ಕ್ಯಾಮೆರಾಗಳನ್ನು ಮತ್ತು ಲಭ್ಯವಿರುವ ತಂತ್ರಜ್ಞಾನಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು.
  • ಎಲ್ಲಾ ಅಧಿಕೃತ ವಿಷಯಗಳಲ್ಲಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ಅಧಿಕಾರಿಗಳಿಗೆ ಪೂರ್ಣ ಸಹಕಾರವನ್ನು ನೀಡಿ, ಶೋಧ, ಬಂಧನ ಅಥವಾ ವಿಚಾರಣೆಯ ಸಮಯದಲ್ಲಿ ಸಾರ್ವಜನಿಕರ ಖಾಸಗಿತನ ಮತ್ತು ಘನತೆಯನ್ನು ಗೌರವಿಸಿ, ಅಧಿಕಾರದ ದುರುಪಯೋಗ ಅಥವಾ ದೌರ್ಜನ್ಯದಿಂದ ದೂರವಿರಿ ಮತ್ತು ಸದ್ವರ್ತನೆಗೆ ಮಾದರಿಯಾಗಿರಿ.
  • ಸಮುದಾಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತ್ತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಪಾರದರ್ಶಕ, ಕಾನೂನುಬದ್ಧ ಮತ್ತು ಸಹಾನುಭೂತಿಯ ಪೊಲೀಸಿಂಗ್ ಅಭ್ಯಾಸಗಳ ಮೂಲಕ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವುದು.
  • ಪೊಲೀಸ್ ಕಾರ್ಯಗಳ ಮೇಲೆ ಪ್ರಭಾವ ಬೀರುವ ಅಥವಾ ಭ್ರಷ್ಟಗೊಳಿಸುವ ಯಾವುದೇ ಪ್ರಯತ್ನಗಳು ಕಂಡುಬಂದಲ್ಲಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ.
  • ಬೇರೆ ಠಾಣಾ ವ್ಯಾಪ್ತಿಯ ದೂರು ಬಂದಲ್ಲಿ ದೂರುದಾರರನ್ನು ಸಂಬಂಧಿಸಿದ ಠಾಣೆಗೆ ಹೋಗಿ ದೂರು ನೀಡುವಂತೆ ಹೇಳದೇ, ಠಾಣೆಯಲ್ಲಿ ಶೂನ್ಯ ಪ್ರವ. ವರದಿಯನ್ನು ದಾಖಲಿಸಿ ಆ ನಂತರ ವ್ಯಾಪ್ತಿಯ ಆಧಾರದ ಮೇಲೆ ಸಂಬಂಧಪಟ್ಟ ಠಾಣೆಗ ದೂರನ್ನು ವರ್ಗಾಯಿಸುವುದು.
  • ಮಹಿಳೆಯರನ್ನು ಸಂಜೆ 6 ಗಂಟೆಯ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಅಥವಾ ಹೇಳಿಕೆಯನ್ನು ನೀಡಲು ಕರೆತರಬಾರದು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
SendShare9Share
Previous Post

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

Next Post

ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..