• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?

ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?

October 28, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?

by ಪ್ರಜಾಧ್ವನಿ ನ್ಯೂಸ್
October 28, 2025
in ಅಂತರರಾಜ್ಯ, ಉದ್ಯೋಗ - ಶಿಕ್ಷಣ, ರಾಜಕೀಯ, ರಾಜ್ಯ
0
ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?
49
SHARES
139
VIEWS
ShareShareShare

ಅಸ್ಸಾಂನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರತಿಭಾನ್ವಿತ ಮತ್ತು ಸಮರ್ಥ ಜನರ ಕೊರತೆಯಿದೆ ಎಂದು ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಕಿಡಿ ಕಾರಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಏನಿದು ಎರಡು ರಾಜ್ಯಗಳ ನಡುವಿನ ಗಾಲಾಟೆ? ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು? ಎನ್ನುವುದರ ಕುರಿತು ಮಾಹಿತಿ ಇಲ್ಲಿದೆ.

ಸೆಮಿಕಂಡಕ್ಟರ್ ಕೈಗಾರಿಕೆಗಳು ಫ್ಯಾಕಟರಿ ತೆರಯಲು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿದ್ದುವು; ಈ ವಿಚಾರವಾಗಿ ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, “ಸೆಮಿಕಂಡಕ್ಟರ್ ಉದ್ದಿಮೆಗಳು ವಾಸ್ತವವಾಗಿ ಬೆಂಗಳೂರಿನತ್ತ ಆಕರ್ಷಿತವಾಗಿರುತ್ತವೆ. ಆದ್ರೆ, ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬರಬೇಕಾದ ಹೂಡಿಕೆಗಳನ್ನು ಗುಜರಾತ್‌ಗೆ ತಿರುಗಿಸುತ್ತಿದೆ. ಹಾಗಾದ್ರೆ ನಿಜವಾಗಿಯೂ ಗುಜರಾತ್ ಮತ್ತು ಅಸ್ಸಾಂನಲ್ಲಿ ಅಂತಹ ಕೈಗಾರಿಕೆಗೆ ಅಗತ್ಯವಿರುವ ನೈಪುಣ್ಯ ಮತ್ತು ಮೂಲಸೌಕರ್ಯಗಳಿವೆಯೆ?” ಎಂದು ಕೇಳಿದ್ದಾರೆ. ಅವರ ಈ ಹೇಳಿಕೆಗೆ ರಾಜಕೀಯ ವಲಯದಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈಗ ಭಾರಿ ವಿವಾದವನ್ನು ಹುಟ್ಟುಹಾಕಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಖರ್ಗೆ ಅವರನ್ನು ಕಟುಶಬ್ದಗಳಲ್ಲಿ ಟೀಕಿಸಿ, “ಫಸ್ಟ್​ ಕ್ಲಾಸ್​ ಈಡಿಯಟ್” ಕರೆದಿದ್ದಾರೆ. ಮುಂದುವರೆದು, “ಅವರು ಅಸ್ಸಾಮಿ ಯುವಕರನ್ನು ಅವಮಾನಿಸಿದ್ದಾರೆ, ಆದರೂ ಕಾಂಗ್ರೆಸ್ ಮಾತ್ರ ಅವರ ಈ ಹೇಳಿಕೆಯನ್ನ ಇನ್ನೂ ಖಂಡಿಸಿಲ್ಲ. ಹಾಗಾಗಿ, ಅಸ್ಸಾಂನಲ್ಲಿ ವಿದ್ಯಾವಂತ ಯುವಕರು ಇಲ್ಲವೆಂದು ಹೇಳಿರುವ ಅವರ ಹೇಳಿಕೆಯು ಅಸ್ಸಾಂ ಯುವಜನರ ಗೌರವಕ್ಕೆ ಅಪಮಾನವಾಗಿದ್ದು, ಈ ಹೇಳಿಕೆಗೆ ನಾವು ಕಾನೂನು ಕ್ರಮ ಕೈಗೊಳ್ಳುವ ವಿಚಾರವನ್ನು ಪರಿಗಣಿಸುತ್ತೇವೆ.” ಎಂದಿದ್ದಾರೆ.

ಖರ್ಗೆ ಅವರ ಹೇಳಿಕೆಯನ್ನ ಕಂಡಿಸಿರುವ ಅಸ್ಸಾಂ ಬಿಜೆಪಿಯು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿ, “ಕಾಂಗ್ರೆಸ್ ಅಸ್ಸಾಂ ಅನ್ನು ಉದ್ದೇಶಪೂರ್ವಕವಾಗಿ ಅಭಿವೃದ್ಧಿಯಿಂದ ದೂರವು ಇರಿಸಲು ಬಯಸುತ್ತದೆ ಎಂದು ಆರೋಪಿಸುತ್ತದೆ. ಇದರಿಂದ ದೆಹಲಿಯಲ್ಲಿರುವ ಅವರ “ಸಾಕು ನಾಯಿಗಳು” (ನಾಯಕರು) ಅಸ್ಸಾಂನನ್ನು ತಮ್ಮಿಷ್ಟಕ್ಕೆ ಟೀಕಿಸಬಹುದು ಎಂದು ಟೀಕಿಸಿದೆ

ಬಿಜೆಪಿ ಅಸ್ಸಾಂ ರಾಜ್ಯ ವಕ್ತಾರ ಜಯಂತ ಕುಮಾರ್ ಗೋಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷವು ಅಸ್ಸಾಂ ಹಾಗೂ ಈಶಾನ್ಯ ಭಾರತದ ಪ್ರದೇಶಗಳನ್ನು ಪದೇಪದೇ ನಿರ್ಲಕ್ಷ್ಯ ವಹಿಸಿದೆ ಎಂದರು. ಮುಂದುವರೆದು, 1962ರ ಚೀನಾ-ಭಾರತ ಯುದ್ಧದ ಸಮಯದಲ್ಲಿ ಜವಾಹರಲಾಲ್ ನೆಹರು ಅಸ್ಸಾಂನನ್ನು ಬಿಟ್ಟಿದ್ದ ರೀತಿಯನ್ನು ಉಲ್ಲೇಖಿಸಿದರು. ಜೊತೆಗೆ, 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿ ತೆಗೆದುಕೊಂಡ ನಿರ್ಧಾರವು ರಾಜ್ಯಕ್ಕೆ ಲಕ್ಷಾಂತರ ಅಕ್ರಮ ವಲಸಿಗರು ಬರುವಂತೆ ಮಾಡಿತು ಎಂದು ಹೇಳಿದರು.

ದೇಶದ ಹೂಡಿಕೆಗಳ ರಾಜಧಾನಿ ಎಂದು ಕರೆಸಿಕೊಳ್ಳುವ ಕರ್ನಾಟಕದಲ್ಲಿ ಕಳೆದ ಒಂದು ವರ್ಷದಲ್ಲಿ ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳ ಪಾಲದ ಸೆಮಿಕಂಡಕ್ಟರ್ ಕೈಗಾರಿಕೆಗಳು ಹೊರತು ಕೆಲವು ಬಹುಕೋಟಿ ಯೋಜನೆಗಳು ಸಹ ಹೊರರಾಜ್ಯಗಳ ಪಲಾಗಿದೆ. ಅದು ಆಡಳಿತಾತ್ಮಕ ವಿಳಂಬ, ಮೂಲಸೌಕರ್ಯದ ಕೊರತೆ ಮತ್ತು ನೆರೆಯ ರಾಜ್ಯಗಳ ಆಕ್ರಮಣಕಾರಿ ಉತ್ತೇಜನಗಳಿಂದಾಗಿ ಈ ಹೂಡಿಕೆಗಳು ಬೇರೆ ರಾಜ್ಯಗಳ ಪಾಲಾದವು. ಅವುಗಳ ಕುರಿತು ಮಾಹಿತಿ ಇಲ್ಲಿದೆ:

ಕರ್ನಾಟಕ ಕಳೆದುಕೊಂಡ ಅತಿದೊಡ್ಡ ಹೂಡಿಕೆಗಳಲ್ಲಿ ಗೂಗಲ್‌ನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಸೌಕರ್ಯ ಹಬ್ ಪ್ರಮುಖವಾಗಿದೆ. ಅಂದಾಜು $15 ಬಿಲಿಯನ್ (₹1.3 ಲಕ್ಷ ಕೋಟಿ) ಮೌಲ್ಯದ ಈ ಬೃಹತ್ ಯೋಜನೆಯು ಬೆಂಗಳೂರಿಗೆ ಬರಬೇಕಿತ್ತು. ಆದರೆ, ಬೆಂಗಳೂರಿನ ಹದಗೆಟ್ಟ ರಸ್ತೆಗಳು, ಮೂಲಸೌಕರ್ಯ ಸಮಸ್ಯೆಗಳು ಮತ್ತು ರಾಜ್ಯ ಸರ್ಕಾರದ ನಿಧಾನಗತಿಯ ನಿರ್ಧಾರಗಳಿಂದಾಗಿ ಈ ಯೋಜನೆ ಆಂಧ್ರಪ್ರದೇಶದ ವಿಶಾಖಪಟ್ಟಣಂಗೆ ವರ್ಗಾವಣೆಯಾಯಿತು. ಇದು ಕರ್ನಾಟಕದ ಟೆಕ್ ಪ್ರತಿಷ್ಠೆಗೆ ಬಹುದೊಡ್ಡ ಹೊಡೆತವಾಗಿದೆ.

Muliya

ಜಾಹೀರಾತು

ಬೆಂಗಳೂರು ಮೂಲದ ಪ್ರಮುಖ ಎಲೆಕ್ಟ್ರಿಕ್ ವಾಹನ (EV) ತಯಾರಕ ಸಂಸ್ಥೆ ಏಥರ್ ಎನರ್ಜಿಯು ತನ್ನ ಹೊಸ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನಿರ್ಧರಿಸಿತ್ತು. ಆದರೆ, ಕರ್ನಾಟಕದಲ್ಲಿ ಭೂಮಿ ಮಂಜೂರಾತಿ ಪ್ರಕ್ರಿಯೆಯಲ್ಲಿನ ವಿವಾದಗಳು ಮತ್ತು ವಿಳಂಬಗಳಿಂದ ಬೇಸತ್ತು, ಸುಮಾರು 2,000 ಕೋಟಿ ಮೌಲ್ಯದ ಈ ಯೋಜನೆಯು ಮಹಾರಾಷ್ಟ್ರದ ಪಾಲಾಯಿತು. EV ವಲಯದಲ್ಲಿ ರಾಜ್ಯದ ಅಗ್ರಸ್ಥಾನಕ್ಕೆ ಈ ನಿರ್ಧಾರ ಸವಾಲೆಸೆದಿದೆ.

8722552464 Astrloger

ಜಾಹೀರಾತು

ಬೆಂಗಳೂರು ಏರೋಸ್ಪೇಸ್ ವಲಯದಲ್ಲಿ ಜಾಗತಿಕ ಕೇಂದ್ರವಾಗಿದ್ದರೂ, ದೇವನಹಳ್ಳಿ ಬಳಿ ಏರೋಸ್ಪೇಸ್ ಹಬ್‌ಗಾಗಿ ಉದ್ದೇಶಿಸಿದ್ದ ಭೂಸ್ವಾಧೀನ ಪ್ರಕ್ರಿಯೆಯು ರೈತರ ಪ್ರತಿಭಟನೆಗಳಿಂದ ಸ್ಥಗಿತಗೊಂಡಿತು. ಈ ಅನಿಶ್ಚಿತತೆಯನ್ನು ಬಳಸಿಕೊಂಡ ಆಂಧ್ರಪ್ರದೇಶ ಸರ್ಕಾರವು ತ್ವರಿತವಾಗಿ ಭೂಮಿ ಮತ್ತು ಪ್ರೋತ್ಸಾಹಕಗಳನ್ನು ನೀಡಿ, ಈ ವಲಯದ ಹೂಡಿಕೆದಾರರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿದೆ.

ಅನುಮೋದನೆಗಳಲ್ಲಿನ ವಿಳಂಬವೇ ಹೂಡಿಕೆಗಳು ಕೈತಪ್ಪಲು ಮುಖ್ಯ ಕಾರಣ ಎಂದು ಸರ್ಕಾರದ ಆಂತರಿಕ ವರದಿಗಳು ಸೂಚಿಸಿವೆ. ಕರ್ನಾಟಕದಲ್ಲಿ ಕೇವಲ ಭೂ ಪರಿವರ್ತನೆಗೆ ಸರಾಸರಿ 120 ದಿನಗಳು ಬೇಕಾಗುತ್ತವೆ, ಆದರೆ ನೆರೆಯ ತಮಿಳುನಾಡು ಮತ್ತು ತೆಲಂಗಾಣಗಳಲ್ಲಿ ಈ ಪ್ರಕ್ರಿಯೆ 60 ದಿನಗಳೊಳಗೆ ಅಥವಾ ಇನ್ನೂ ವೇಗವಾಗಿ ನಡೆಯುತ್ತದೆ. ಈ ಆಡಳಿತಾತ್ಮಕ ತೊಡಕುಗಳು “ವ್ಯವಹಾರ ಮಾಡುವ ಸುಲಭ” ವಾತಾವರಣಕ್ಕೆ ಅಡ್ಡಿಯಾಗುತ್ತಿವೆ.

ashwinistudioputtur

ಜಾಹೀರಾತು

ಕರ್ನಾಟಕವು ಪ್ರಸ್ತಾವಿತ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾದರೂ, ಅವುಗಳನ್ನು ವಾಸ್ತವವಾಗಿ ಅನುಷ್ಠಾನಗೊಳಿಸುವಲ್ಲಿ ಹಿಂದುಳಿದಿದೆ. ತ್ವರಿತ ಅನುಮೋದನೆ ಪ್ರಕ್ರಿಯೆ ಮತ್ತು ಉತ್ತಮ ಮೂಲಸೌಕರ್ಯವನ್ನು ಒದಗಿಸುವುದರ ಕಡೆಗೆ ಗಮನ ಹರಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯವು ಮತ್ತಷ್ಟು ಪ್ರಮುಖ ಯೋಜನೆಗಳನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.

SendShare20Share
Previous Post

ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

Next Post

ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..