• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

October 30, 2025
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 16, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

July 16, 2026
ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

July 16, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

July 16, 2026
ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

July 16, 2026
ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

July 16, 2026
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

by ಪ್ರಜಾಧ್ವನಿ ನ್ಯೂಸ್
October 30, 2025
in ಆರೋಗ್ಯ , ಹೆಲ್ತ್ ಟಿಪ್ಸ್, ನೆಲ್ಯಾಡಿ, ಪ್ರಾದೇಶಿಕ
0
ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ
17
SHARES
49
VIEWS
ShareShareShare

ನೆಲ್ಯಾಡಿ : ಗ್ರಾಮೀಣ ಭಾಗದಲ್ಲಿ ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಾ ಇರುವವರಿಗೆ ಉಪಯೋಗವಾಗಲಿ ಎನ್ನುವ ಪ್ರಾಮಾಣಿಕವಾದ ಕಳಕಳಿಯಿಂದ ಈ ಶಿಬಿರವನ್ನು ಆಯೋಜಿಸಿದ್ದೇವೆ ಈ ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಉಚಿತವಾಗಿ ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೆಎಂಸಿಯ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಪೊರೆ ಶಸ್ತ್ರ ಚಿಕಿತ್ಸೆಯನ್ನು ನಡೆಸಿ, ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ ಎಂದು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ ಶಿಶಿರ ಉದ್ಘಾಟನಾ ಮಾತುಗಳಾಡಿದರು.

ಅವರು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಆಲಂಕಾರು ದುಗಾರ್ಂಬಾ, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜಿಯನ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ ಇದರ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಹಾಕ್ ಆಸ್ಪತ್ರೆ ಮಂಗಳೂರು, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ, ತಜ್ಞ ವೈದ್ಯರಿಂದ ನಡೆಸಲ್ಪಟ್ಟ ಉಚಿತ ನೇತ್ರ ಚಿಕಿತ್ಸಾ ಹಾಗೂ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಂಚಾರಿ ನೇತ್ರ ಚಿಕಿತ್ಸಾ ಘಟಕದ ಮುಖ್ಯಸ್ಥರಾದ ಶ್ರೀಮತಿ ಸುಮನ ರವರು ಶಿಬಿರದ ಬಗ್ಗೆ ಉಚಿತ ಪೊರೆ ಶಸ್ತ್ರ ಚಿಕಿತ್ಸೆಯ ಬಗ್ಗೆ ಜಿಲ್ಲಾಸ್ಪತ್ರೆಯ ವತಿಯಿಂದ ಉಚಿತ ಕನ್ನಡಕಗಳನ್ನು ನೀಡುವ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು ಅದರೊಂದಿಗೆ ಪೊರೆ ಶಸ್ತ್ರ ಚಿಕಿತ್ಸೆಯ ಸೌಲಭ್ಯವನ್ನು ಫಲಾನುಭವಿಗಳು ಯಾವುದೇ ಆತಂಕಗಳಿಗೆ ಎಡೆ ಮಾಡಿಕೊಡದೆ ಧೈರ್ಯದಿಂದ ಜಿಲ್ಲಾಸ್ಪತ್ರೆಯಲ್ಲಿ ಕೆಎಂಸಿಯ ಸಹಯೋಗದೊಂದಿಗೆ ಜಿಲ್ಲೆಯ ಹೆಸರಾಂತ ನೇತ್ರತಜ್ಞರಿಂದ ನಡೆಸಲ್ಪಡುವ ಪೊರೆ ಶಸ್ತ್ರ ಚಿಕಿತ್ಸೆ ಯ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು
ಶಿಬಿರದ ಸಂಘಟಕರು ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜಿಯನ್ ನ ಅಧ್ಯಕ್ಷರಾದ ಸೀನಿಯರ್ ಪಿಪಿಎಫ್ ಪ್ರಕಾಶ್ ಕೆ ವೈ ರವರು ಮಾತನಾಡಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ಮೂಲಕ ಕಳೆದ ಅನೇಕ ವರ್ಷಗಳಿಂದ ನೆಲ್ಯಾಡಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಶಕ್ತರಿಗೆ ಸಹಾಯ ಹಸ್ತ ಮತ್ತು ಉಚಿತ ಆರೋಗ್ಯ ಮತ್ತು ನೇತ್ರ ಚಿಕಿತ್ಸಾ ಶಿಬಿರ ಗಳನ್ನು ಹಮ್ಮಿಕೊಂಡು ಸೇವಾ ಚಟುವಟಿಕೆಗಳನ್ನು ಮಾಡುತ್ತಾ ಬಂದಿದ್ದೇವೆ ಇವತ್ತಿನ ಈ ಶಿಬಿರದಲ್ಲಿ ಸೇರಿದಂತ ನೂರಾರು ಮಂದಿಯ ಭಾಗವಹಿಸುವಿಕೆ ನಾವು ಮಾಡಿದ ಈ ಶಿಬಿರದಲ್ಲಿ ನಮಗೆ ಧನ್ಯತಾಭಾವ ಮೂಡಿಬಂದಿದೆ ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವ ಬಗ್ಗೆ ವಿನಂತಿಸಿದರು

ಶಿಬಿರದ ಅಧ್ಯಕ್ಷತೆಯನ್ನು ವಹಿಸಿದ ಲಯನ್ಸ್ ಕ್ಲಬ್ ಅಲಂಕಾರ್ ದುರ್ಗಾಂಬಾ ಇದರ ಅಧ್ಯಕ್ಷರಾದ ಶ್ರೀ ಲ ಪದ್ಮಪ ಗೌಡ ಮಾತನಾಡಿ ಸಾಮಾಜಿಕ ಸೇವಾ ಸಂಸ್ಥೆಗಳು ಸೇವೆಯನ್ನೇ ಗುರಿಯಾಗಿಟ್ಟುಕೊಂಡು ಜನಪರ ಕಾಳಜಿಯಿಂದ ಇಂತಹ ಶಿಬಿರಗಳನ್ನು ನಡೆಸಿದರೆ ಸಂಸ್ಥೆಗಳ ಗೌರವ ಹೆಚ್ಚಾಗುತ್ತದೆ ಜನರಲ್ಲಿ ನಂಬಿಕೆಯು ಉಳಿಯುತ್ತದೆ ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಅನೇಕ ಜನಪರ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅತ್ಯುತ್ತಮ ಸೇವೆಯನ್ನು ಮಾಡುತ್ತಾ ಬಂದಿದೆ ಇವತ್ತಿನ ಈ ಶಿಬಿರದಲ್ಲಿ ಸೇರಿದಂತಹ ಜನರೇ ಈ ಶಿಬಿರದ ಯಶಸ್ಸಿಗೆ ಸಾಕ್ಷಿಯಾಗಿದ್ದಾರೆ ಎಂದರು.

ವೇದಿಕೆಯಲ್ಲಿ ನೆಲ್ಯಾಡಿ ಗ್ರಾಪಂ ಆಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿ ಗ್ರಾಪಂ ಸದಸ್ಯೆ ಉಷಾ ಜೋಯ್, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜಿಯನ್ ಅಧ್ಯಕ್ಷ ಸೀನಿಯರ್ ಪಿಪಿಎಫ್ ಪ್ರಕಾಶ್ ಕೆ ವೈ,, ಬಂಟರ ಸಂಘ ಪುತ್ತೂರು ತಾಲೂಕು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ನಿತ್ಯಾನಂದ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರಾದ ಶ್ರೀ ಆನಂದ ಡಿ.ಬಿ. ಉಪಸ್ಥಿತರಿದ್ದು ಶುಭ ಹಾರೈಸಿದರು.

ಪುತ್ತೂರು ತಾಲೂಕಿನ ತಾಲೂಕು ವೈದ್ಯಾಧಿಕಾರಿಗಳಾದ ಶ್ರೀ ದೀಪಕ್ ರೈ ರವರು ಹಾಗೂ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಕೃಷ್ಣಾನಂದ ರವರು ಶಿಬಿರಕ್ಕೆ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದರು

ashwinistudioputtur

ಜಾಹೀರಾತು

ಕಾರ್ಯಕ್ರಮದಲ್ಲಿ ಸುಮಾರು 225 ಕ್ಕೂ ಹೆಚ್ಚು ಜನರರು ಆಗಮಿಸಿದರು. 182 ಜನರಿಗೆ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು. ಸುಮಾರು 10 ಮಂದಿ ಕಣ್ಣಿನ ಪೊರೆ ಶಸ್ತ್ರಕ್ರಿಯೆಗೆ ಆಯ್ಕೆಗೊಂಡಿರುತ್ತಾರೆ.

59ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಶ್ರೀ ಗಂಗಾಧರ ಶೆಟ್ಟಿ ಹೊಸಮನೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಾಮಾಜಿಕ ಮುಖಂಡರಾದ ಶ್ರೀ ವಾಸುದೇವ ಗೌಡ ರವರು ವಂದನಾರ್ಪಣೆ ಗೈದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಶಿಬಿರದ ಯಶಸ್ಸಿಗೆ ಸಹಕರಿಸಿದರು.

Muliya

ಜಾಹೀರಾತು

SendShare7Share
Previous Post

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

Next Post

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..