• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ

by ಪ್ರಜಾಧ್ವನಿ ನ್ಯೂಸ್
October 31, 2025
in ಅಂತರರಾಜ್ಯ, ರಾಜಕೀಯ
0
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ
31
SHARES
89
VIEWS
ShareShareShare

ಪಾಟ್ನಾ, ಅಕ್ಟೋಬರ್ 31: ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್​ಡಿಎ ಇಂದು ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ.

ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.

ಮಿಷನ್ ಕರೋಡಪತಿ ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ಸಹಾಯ ಮಾಡಲಾಗುತ್ತದೆ, ಬಿಹಾರದ 4 ಹೊಸ ನಗರಗಳಲ್ಲಿ ಮೆಟ್ರೋ ಸೇವೆ ಆರಂಭಿಸಲಾಗುವುದು, ಬಡ ಕುಟುಂಬಗಳಿಗೆ ‘ಪಂಚಾಮೃತ ಗ್ಯಾರಂಟಿ’ ಯೋಜನೆ ಜಾರಿ ಭರವಸೆ, ಬಿಹಾರದಲ್ಲಿ 7 ಎಕ್ಸ್​ಪ್ರೆಸ್​ ಹೆದ್ದಾರಿಗಳನ್ನು ನಿರ್ಮಿಸುವ ಭರವಸೆ, ಬಡ ಕುಟುಂಬಕ್ಕೆ 125 ಯೂನಿಟ್​ ಉಚಿತ ವಿದ್ಯುತ್ ಭರವಸೆ, 3600 ಕಿ.ಮೀ. ರೈಲ್ವೆ ಮಾರ್ಗ ಆಧುನೀಕರಣಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಜನರಿಗೆ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರ ತೀವ್ರಗೊಂಡಿದೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಚುನಾವಣೆ ನಡೆಯಲಿರುವ ರಾಜ್ಯದ ವಿವಿಧ ಭಾಗಗಳಲ್ಲಿ ರ್ಯಾಲಿಗಳನ್ನು ನಡೆಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್, ಹಿಂದೂಸ್ತಾನ್ ಅವಾಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಸೇರಿದಂತೆ ಎನ್‌ಡಿಎ ನಾಯಕರು ಉಪಸ್ಥಿತರಿದ್ದರು. ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ನಮೋ ರ‍್ಯಾಪಿಡ್ ರೈಲು ಸೇವೆಗಳನ್ನು ವಿಸ್ತರಿಸಲಾಗುವುದು. 10 ಹೊಸ ನಗರಗಳಿಂದ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ.

ಪ್ರತಿ ಜಿಲ್ಲೆಯಲ್ಲಿ ಅತ್ಯಾಧುನಿಕ ಉತ್ಪಾದನಾ ಘಟಕಗಳು ಮತ್ತು 10 ಹೊಸ ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.ಉಚಿತ ಪಡಿತರ, 125 ಯೂನಿಟ್ ಉಚಿತ ವಿದ್ಯುತ್, 5 ಲಕ್ಷದವರೆಗೆ ಉಚಿತ ಚಿಕಿತ್ಸೆ, 50 ಲಕ್ಷ ಹೊಸ ಪಕ್ಕಾ ಮನೆಗಳು, ಸಾಮಾಜಿಕ ಭದ್ರತಾ ಪಿಂಚಣಿ ನೀಡಲಾಗುವುದು.ಬಡ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡಲಾಗುವುದು.

8722552464 Astrloger

ಜಾಹೀರಾತು

ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಜೊತೆಗೆ ಪೌಷ್ಟಿಕ ಉಪಹಾರ ಮತ್ತು ಆಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ಒದಗಿಸಲಾಗುವುದು.ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಎಲ್ಲಾ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೀಡಲಾಗುವುದು.

Muliya

ಜಾಹೀರಾತು

ಆಟೋ-ಟ್ಯಾಕ್ಸಿ-ಇ-ರಿಕ್ಷಾ ಚಾಲಕರಿಗೆ 4 ಲಕ್ಷ ರೂಪಾಯಿಗಳ ಜೀವ ವಿಮೆ ನೀಡಲಾಗುವುದು. ಐದು ವರ್ಷಗಳಲ್ಲಿ ಬಿಹಾರ ಪ್ರವಾಹ ಮುಕ್ತವಾಗಲಿದೆ ಎಂಬುದನ್ನು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.

SendShare12Share
Previous Post

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

Next Post

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..