• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

by ಪ್ರಜಾಧ್ವನಿ ನ್ಯೂಸ್
November 1, 2025
in ಉದ್ಯೋಗ - ಶಿಕ್ಷಣ, ಪುತ್ತೂರು
0
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
7
SHARES
19
VIEWS
ShareShareShare

ಪುತ್ತೂರು:ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರು 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಹ ಶಿಕ್ಷಕ ಬಾಲಕೃಷ್ಣ ರೈ ಪೋರ್ದಾಲ್  ಬೆಟ್ಟಂಪಾಡಿ ಗ್ರಾಮದ ಪೊರ್ದಾಲ್ ನಿವಾಸಿ ಕಿಟ್ಟಣ್ಣ ರೈ ಪೊರ್ದಾಲ್ ಮತ್ತು ಗುಲಾಬಿ ದಂಪತಿಗಳ ಸುಪುತ್ರ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಡ್ಕ ನವೋದಯ ಪ್ರೌಢಶಾಲೆ ಬೆಟ್ಟಂಪಾಡಿಯಲ್ಲಿ ಪ್ರೌಢಶಿಕ್ಷಣ, ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿಯಲ್ಲಿ ಪದವಿ ಪೂರ್ವ ಶಿಕ್ಷಣ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಪದವಿ ಶಿಕ್ಷಣ, ವಿವೇಕಾನಂದ ಟೀಚರ್ ಟ್ರೈನಿಂಗ್ ಇನ್ಸಿಟ್ಯೂಟ್ ತೆಂಕಿಲದಲ್ಲಿ ಡಿ.ಎಡ್‌. ಧಾರವಾಡ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪದವಿ ಹಾಗೂ ಎಂ.ಎ ಪದವಿಯನ್ನು ಪಡೆದಿದ್ದಾರೆ.

8722552464 Astrloger

ಜಾಹೀರಾತು

ಬಾಲ್ಯದಲ್ಲಿಯೇ ಪ್ರತಿಭಾವಂತ ವಿದ್ಯಾರ್ಥಿಯಾಗಿ, ಕ್ರೀಡಾಪಟುವಾಗಿ, ಶಾಲೆ, ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಲಿಕೆ, ಆಟ, ಪಾಠ, ನಾಯಕತ್ವ ವಿಭಾಗದಲ್ಲೂ ಮುಂಚೂಣಿಯಲ್ಲಿದ್ದ ಇವರು ರಂಗಕಲಾವಿದರಾಗಿ, ನಾಟಕ ರಂಗದಲ್ಲೂ ತನ್ನನ್ನು ತೊಡಗಿಸಿ, 2009ರಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿ 17 ವರ್ಷಗಳಿಂದ ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲೆಯಲ್ಲಿ ಸಹ ಶಿಕ್ಷಕರಾಗಿರುತ್ತಾರೆ.

1000ಕ್ಕಿಂತ ಅಧಿಕ ಕಾರ್ಯಕ್ರಮದ ನಿರೂಪಣೆ, ಸಾಮಾನ್ಯ ಕಾರ್ಯಕ್ರಮದಿಂದ ಹಿಡಿದು ಮಾನ್ಯ ಮುಖ್ಯಮಂತ್ರಿಗಳ ವರೆಗಿನ ಕಾರ್ಯಕ್ರಮದ ನಿರೂಪಣೆ. ಡ್ರಗ್ಸ್ ಮುಕ್ತ ಯುವ ಸಮಾಜ ಎನ್ನುವ ವಿಷಯದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ 250ಕ್ಕಿಂತ ಅಧಿಕ ಶಾಲಾ-ಕಾಲೇಜುಗಳಲ್ಲಿ ತರಬೇತಿ, ರಾಷ್ಟ್ರಮಟ್ಟದ ಕಬಡ್ಡಿ ತರಬೇತುದಾರರಾಗಿ ಇವರ ತರಬೇತಿಯಲ್ಲಿ 8 ಬಾರಿ ಜಿಲ್ಲಾಮಟ್ಟ, 5 ಬಾರಿ ವಿಭಾಗಮಟ್ಟ, 5 ಬಾರಿ ರಾಜ್ಯಮಟ್ಟ, ಸತತ ಮೂರನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಸತತ 3 ಬಾರಿ ಕರ್ನಾಟಕ ಕಬಡ್ಡಿ ತಂಡದ ತರಬೇತುದಾರರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ, 10ಕ್ಕಿಂತ ಅಧಿಕ ಮಕ್ಕಳು ಅಥ್ಲೆಟಿಕ್ ವಿಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆ ತ್ರೋಬಾಲ್‌ ಪಂದ್ಯಾಟದಲ್ಲಿ ಸತತ 4 ಬಾರಿ ಜಿಲ್ಲಾಮಟ್ಟಕ್ಕೆ ಆಯ್ಕೆ, ದ.ಕ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ ಸಂಘಟನೆ, ಪುತ್ತೂರು ತಾಲೂಕು ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ ಸಂಘಟನೆ, ರೋಟರಿ ಕ್ಲಬ್/ಲಯನ್ಸ್‌ ಕ್ಲಬ್‌ಗಳಲ್ಲಿ ಸೇವೆ, ಭಾರತ್ ಸೈಟ್ ಗೈಡ್ ಸಂಸ್ಥೆಯಲ್ಲಿ ಉತ್ತಮ ಸ್ಕೌಟರ್ ಆಗಿ ಸೇವೆ, 50 ಕ್ಕಿಂತ ಅಧಿಕ ಸಂಘ-ಸಂಸ್ಥೆಗಳಿಂದ ಸನ್ಮಾನ, ಗೌರವಗಳಿಗೆ ಭಾಜನರಾಗಿರುತ್ತಾರೆ.
ವೃತ್ತಿಯಲ್ಲಿ ಶಿಕ್ಷಕ, ಪ್ರವೃತ್ತಿಯಲ್ಲಿ ಕಾಠ್ಯಕ್ರಮದ ನಿರೂಪಕ, ಅತ್ಯುತ್ತಮ ಸಂಘಟಕ, ಪ್ರಖರ ವಾಗ್ಮಿ ಹಲವು ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿ, ಸರಕಾರಿ ಕಾಠ್ಯಕ್ರಮದ ನಿರೂಪಕ, ಕವಿ, ಸಾಹಿತಿ, ನಟ, ನಿರ್ದೇಶಕ, ರಾಷ್ಟ್ರಮಟ್ಟದ ಕಬಡ್ಡಿ ತರಬೇತುದಾರ, ಸ್ವತಃ ಅತ್ಯುತ್ತಮ ಕಬಡ್ಡಿ, ಕ್ರಿಕೆಟ್, ಫುಟ್‌ಬಾಲ್ ಆಟಗಾರ ಹೀಗೆ ಬಹುಮುಖ ಪ್ರತಿಭೆಯ ವ್ಯಕ್ತಿತ್ವ ಬಾಲಕೃಷ್ಣ ರೈ ಪೊರ್ದಾಲ್‌ ಅವರದು.

Muliya

ಜಾಹೀರಾತು

SendShare3Share
Previous Post

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

Next Post

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..