• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

November 7, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !

by ಪ್ರಜಾಧ್ವನಿ ನ್ಯೂಸ್
November 7, 2025
in ಅಂತರಾಷ್ಟ್ರೀಯ, ರಾಜಕೀಯ
0
ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್
37
SHARES
105
VIEWS
ShareShareShare

ನ್ಯೂಯಾರ್ಕ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್‌, ಭಾರತೀಯ ಮೂಲದ ಜೊಹ್ರಾನ್‌ ಮಮ್ದಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಆತನ ಹೆಸರು ಏನೇ ಇರಲಿ, ನ.4ರ ಚುನಾವಣೆ ಬಳಿಕ ಅಮೆರಿಕನ್ನರು ಕಮ್ಯುನಿಸಂ ಮತ್ತು ಕಾಮನ್‌ಸೆನ್ಸ್‌(ಸಾಮಾನ್ಯ ತಿಳಿವಳಿಕೆ) ನಡುವಿನ ಕಠಿಣ ಆಯ್ಕೆಯನ್ನು ಎದುರಿಸಬೇಕಿದೆ ಎಂದು ತಿಳಿಸಿದ್ದಾರೆ.

Muliya

ಜಾಹೀರಾತು

ಫ್ಲೋರಿಡಾದ ಮಿಯಾಮಿಯಲ್ಲಿ ಅಮೆರಿಕದ ಬ್ಯುಸಿನೆಸ್‌ ಫೋರಂನಲ್ಲಿ ಮಾತನಾಡಿದ ಅವರು, ನಾನು ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷನಾಗಿ ಆಯ್ಕೆಯಾದಾಗ ಅಮೆರಿಕನ್ನರು ತಮ್ಮ ಸಾರ್ವಭೌಮತ್ವವನ್ನು ಮರುಸ್ಥಾಪಿಸಿದ್ದರು. ನ್ಯೂಯಾರ್ಕ್‌ ಮೇಯರ್ ಚುನಾವಣೆ ಬಳಿಕ ಅದನ್ನು ಇದೀಗ ಕೊಂಚ ಮಟ್ಟಿಗೆ ಕಳೆದುಕೊಂಡಿದ್ದಾರೆ ಎಂದರು.

ಆದರೆ, ನಾವು ಅದನ್ನು ನೋಡಿಕೊಳ್ಳುತ್ತೇವೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನ್ಯೂಯಾರ್ಕ್‌ನಲ್ಲಿ ಏನೇನು ಆಗಲಿದೆ ಎಂಬುದನ್ನು ಕಾದು ನೋಡಿ. ಅದು ಭಯಾನಕವಾಗಿರಲಿದೆ… ಆ ರೀತಿ ಆಗಬಾರದು ಎಂಬುದು ನನ್ನ ಬಯಕೆ. ಆದರೂ ನೀವು ಅದನ್ನು ನೋಡಲಿದ್ದೀರಿ ಎಂದು ಎಚ್ಚರಿಸಿದರು.

ಜೊಹ್ರಾನ್‌ ಮಮ್ದಾನಿ ಅವರನ್ನು ಕಮ್ಯುನಿಸ್ಟ್‌ ಎಂದು ಕರೆದಿರುವ ಟ್ರಂಪ್‌, ಅಮೆರಿಕದಲ್ಲಿ ಡೆಮಾಕ್ರಟಿಕ್‌ ಪಕ್ಷದವರು ಏನು ಮಾಡಬಯಸುತ್ತಾರೆ ಎಂಬುದಕ್ಕೆ ನ್ಯೂಯಾರ್ಕ್‌ ಚುನಾವಣೆಯೇ ಸಾಕ್ಷಿ. ದೇಶದ ಅತಿದೊಡ್ಡ ನಗರದಲ್ಲಿ ಡೆಮಾಕ್ರಟಿಕ್‌ ಪಕ್ಷವು ಕಮ್ಯುನಿಸ್ಟ್‌ ಮೇಯರ್‌ನನ್ನು ತಂದು ಕೂರಿಸಿದೆ. ನನ್ನ ವಿರೋಧಿಗಳು ಅಮೆರಿಕವನ್ನು ಕಮ್ಯುನಿಸ್ಟ್‌ ಕ್ಯೂಬಾ, ಸಮಾಜವಾದಿ ವೆನುಜುವೆಲಾ ಮಾಡಲು ಬಯಸುತ್ತಿದ್ದಾರೆ. ಆ ದೇಶಗಳಲ್ಲಿ ಏನಾಗಿದೆ ಎಂಬುದನ್ನು ನೀವು ಈಗಾಗಲೇ ನೋಡಿದ್ದೀರಿ ಎಂದರು.

 ಗ್ಯಾರಂಟಿ ಕೊಡುಗೆಗಳ ಘೋಷಣೆ

ವಿಶ್ವದ ಬಂಡವಾಳಶಾಹಿಗಳ ರಾಜಧಾನಿಯಾದ ಅಮೆರಿಕದ ನ್ಯೂಯಾರ್ಕ್‌ನ ಹೃದಯ ಭಾಗದಲ್ಲಿ ಈ ವಾರ ದೊಡ್ಡದೊಂದು ಕಂಪನವೇ ಸಂಭವಿಸಿತು. ಡೆಮಾಕ್ರೆಟ್ ಪಕ್ಷದ ಸೋಷಿಯಲಿಸ್ಟ್‌ ನಾಯಕ, 34ರ ಹರೆಯದ ಜೊಹ್ರಾನ್‌ ಮಮ್ದಾನಿ, 2025ನೇ ಸಾಲಿನ ಮೇಯರ್‌ ಚುನಾವಣೆಯನ್ನು ತಮ್ಮ ಭರ್ಜರಿ ಗ್ಯಾರಂಟಿ ಕೊಡುಗೆಗಳ ಘೋಷಣೆ ಮೂಲಕ ಗೆದ್ದುಕೊಂಡರು. ಅದರಲ್ಲಿ ಉಚಿತ ಸಾರ್ವಜನಿಕ ಸಾರಿಗೆ, ಬಾಡಿಗೆ ಏರಿಕೆಗೆ ಕಡಿವಾಣ, ಸಾರ್ವತ್ರಿಕ ಶಿಶುಪಾಲನಾ ಭತ್ಯೆ ಮತ್ತಿತರೆ ಉಚಿತ ಘೋಷಣೆಗಳು ಸೇರಿದ್ದವು. ವಿಶೇಷವೆಂದರೆ ಈ ಎಲ್ಲಾ ಉಚಿತ ಕೊಡುಗೆಗಳು ಭಾರತದ ರಾಜಕೀಯದಲ್ಲಿ ಇತ್ತೀಚೆಗೆ ಹೊಸ ಟ್ರೆಂಡ್‌ ಆಗಿರುವ ಗ್ಯಾರಂಟಿ ಭಾಗ್ಯಗಳಿಂದಲೇ ನೇರವಾಗಿ ಸ್ಫೂರ್ತಿ ಪಡೆದಿದ್ದು! ದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷಕ್ಕೆ ಅಧಿಕಾರ ನೀಡಿದ್ದರಿಂದ ಹಿಡಿದು ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರಕ್ಕೆ ತಂಡುಕೊಡುವಲ್ಲಿ ಯಶಸ್ವಿಯಾದ ಯೋಜನೆಗಳೇ ನ್ಯೂಯಾರ್ಕ್‌ನ ಮೇಯರ್‌ ಚುನಾವಣೆಯ ಭರವಸೆಗಳಿಗೂ ಪ್ರೇರೇಪಣೆ ನೀಡಿದ್ದವು.

ಭಾರತದ ರಾಜಕೀಯವನ್ನು ಬಹುಕಾಲದಿಂದಲೂ ಆವರಿಸಿಕೊಂಡು ಬಂದಿರುವ ಉಚಿತ ಕೊಡುಗೆಯ ಪರಿಪಾಠ ಇದೀಗ ಅಮೆರಿಕ ರಾಜಕೀಯ ವಲಯವನ್ನೂ ಪ್ರವೇಶ ಮಾಡಿದೆ. ಇದು, ಅಸಮಾನತೆಯ ಸಮಾಜದಲ್ಲಿ ರಾಜಕೀಯ ಪಕ್ಷಗಳು ಹೇಗೆ ಮತದಾರರನ್ನು ಸೆಳೆಯಬಹುದು ಎಂಬುದಕ್ಕೆ ಹೊಸ ಉದಾಹರಣೆಯಾಗಿ ಹೊರಹೊಮ್ಮಿದೆ.

8722552464 Astrloger

ಜಾಹೀರಾತು

SendShare15Share
Previous Post

ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

Next Post

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..