• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

November 10, 2025
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

February 10, 2026
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

by ಪ್ರಜಾಧ್ವನಿ ನ್ಯೂಸ್
November 10, 2025
in ಕ್ರೀಡೆ
0
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು
25
SHARES
70
VIEWS
ShareShareShare

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು  ತಂಡವನ್ನು ಖರೀದಿಸಲು ಇಬ್ಬರು ಕನ್ನಡಿಗರು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ.ಆರ್‌ಸಿಬಿ ತಂಡವನ್ನು ಡಿಯಾಜಿಯೊ  ಮಾರಾಟ ಮಾಡಲಿದೆ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್  ಅಧಿಕೃತವಾಗಿ ಹೇಳಿದ ಬೆನ್ನಲ್ಲೇ ಹಲವು ಖರೀದಿದಾರರ ಹೆಸರು ಓಡಾಡುತ್ತಿದೆ. ಈ ಪಟ್ಟಿಗೆ ಈಗ ಇಬ್ಬರು ಕನ್ನಡಿಗ ಶತಕೋಟ್ಯಧಿಪತಿಗಳು ಹೆಸರು ಸೇರ್ಪಡೆಯಾಗಿದೆ.

ಕರ್ನಾಟಕದ ಉದ್ಯಮಿಗಳಾದ ನಿಖಲ್ ಕಾಮತ್ ಮತ್ತು ರಂಜನ್ ಪೈ ಇಬ್ಬರೂ ಬೆಂಗಳೂರು ಫ್ರಾಂಚೈಸಿಗಾಗಿ ಬಿಡ್ ಮಾಡಲು ಆಸಕ್ತಿ ಹೊಂದಿದ್ದಾರೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಕರ್ನಾಟಕದಲ್ಲೇ ಉಳಿಸಲು ಪ್ಲ್ಯಾನ್ ರೂಪಿಸಿದ್ದಾರೆ.

Poorna squash

ಜಾಹೀರಾತು

ಅತ್ತ ನಿಖಿಲ್ ಕಾಮತ್ ಅವರ ಆಪ್ತರಲ್ಲಿ ಒಬ್ಬರೆನಿಸಿಕೊಂಡಿರುವ ಆದಾರ್ ಪೂನವಾಲ ಕೂಡ ಆರ್​ಸಿಬಿ ಫ್ರಾಂಚೈಸಿಗಾಗಿ ಬಿಡ್ ಮಾಡಲಿದ್ದಾರೆ. ಹೀಗಾಗಿ ನಿಖಿಲ್-ರಂಜನ್ ಪೈ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಜೊತೆಗೂಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಗೆ ಮುಂದಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

camera center ad

ಜಾಹೀರಾತು

ಡಿಸ್ಕೌಂಟ್ ಬ್ರೋಕರೇಜ್ ಪ್ಲಾಟ್‌ಫಾರ್ಮ್ ಜೆರೋಧಾದ  ಸಹ-ಸಂಸ್ಥಾಪಕ ನಿಖಿಲ್ ಕಾಮತ್  ಮತ್ತು ಮಣಿಪಾಲ್ ಎಜುಕೇಶನ್ ಅಂಡ್ ಮೆಡಿಕಲ್ ಗ್ರೂಪ್  ಅಧ್ಯಕ್ಷ ರಂಜನ್ ಪೈ  ಆರ್‌ಸಿಬಿ ತಂಡವನ್ನು ಖರೀದಿಸಲು ಆಸಕ್ತಿ ವಹಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಆರ್‌ಸಿಬಿಯಲ್ಲಿ ಬೆಂಗಳೂರು ಇದೆ. ಹೀಗಾಗಿ ಕರ್ನಾಟಕದ ವ್ಯಕ್ತಿಗಳು ಮಾಲೀಕತ್ವ ಹೊಂದಿದರೆ ಅದರ ಬ್ರ್ಯಾಂಡ್‌ ಮೌಲ್ಯ ಮತ್ತಷ್ಟು ಹೆಚ್ಚಾಗಬಹುದು ಮತ್ತು ಅಭಿಮಾನಿಗಳು ಇಷ್ಟಪಡಬಹುದು ಎನ್ನುವ ಕಾರಣಕ್ಕೆ ಆರ್‌ಸಿಬಿ ಖರೀದಿಗೆ ಕನ್ನಡಿಗ ಉದ್ಯಮಿಗಳು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

Muliya

ಜಾಹೀರಾತು

ಕೋವಿಡ್‌ ಲಸಿಕೆ  ಕೋವಿಶೀಲ್ಡ್‌ ತಯಾರಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (SII) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನವಾಲಾ  ಅವರು ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ್ದಾರೆ. ಹೀಗಾಗಿ ಈ ಮೂವರು ಒಳಗೊಂಡ ಒಕ್ಕೂಟವು ಆರ್‌ಸಿಬಿ ಖರೀದಿಗೆ ಬಿಡ್‌ ಮಾಡಬಹುದು ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ನಿಖಿಲ್‌ ಕಾಮತ್‌ ಮತ್ತು ರಂಜನ್‌ ಪೈ ಆರ್‌ಸಿಬಿ ಖರೀದಿಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಫೋರ್ಬ್ಸ್ ಪ್ರಕಾರ ರಂಜನ್ ಪೈ ಅವರ ಅಂದಾಜು ಸಂಪತ್ತಿನ ನಿವ್ವಳ ಮೌಲ್ಯ 2.8 ಬಿಲಿಯನ್ ಡಾಲರ್‌ ಆಗಿದ್ದರೆ, ಕಾಮತ್ ಅವರ ಸಂಪತ್ತಿನ ಮೌಲ್ಯ 2.5 ಬಿಲಿಯನ್ ಡಾಲರ್‌ ಆಗಿದೆ. ಪೂನವಾಲ್ಲಾ 20 ಬಿಲಿಯನ್‌ ಡಾಲರ್ ಮೌಲ್ಯದ ಸಂಪತ್ತು ಹೊಂದಿದ್ದಾರೆ.

ವರ್ಷದಿಂದ ವರ್ಷಕ್ಕೆ ಐಪಿಎಲ್‌ ಬ್ರ್ಯಾಂಡ್‌ ಮೌಲ್ಯ ಏರಿಕೆಯಾಗುತ್ತಿದೆ. 17 ವರ್ಷದ ಬಳಿಕ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಆರ್‌ಸಿಬಿ ಅತ್ಯಂತ ಮೌಲ್ಯಯುತ ತಂಡಗಳಲ್ಲಿ ಒಂದಾಗಿದೆ. ಜಾಗತಿಕ ಹೂಡಿಕೆ ಬ್ಯಾಂಕ್ ಹೌಲಿಹಾನ್ ಲೋಕಿ ಆರ್‌ಸಿಬಿಯನ್ನು ಅತ್ಯಂತ ಮೌಲ್ಯಯುತ ಐಪಿಎಲ್ ಫ್ರಾಂಚೈಸಿ ಎಂದು ಶ್ರೇಣೀಕರಿಸಿದೆ. ಚಾಂಪಿಯನ್‌ಶಿಪ್ ವಿಜಯದ ನಂತರ ಅದರ ಮೌಲ್ಯ ಸುಮಾರು 269 ಮಿಲಿಯನ್ ಡಾಲರ್‌ಗೆ (ಅಂದಾಜು 23 ಸಾವಿರ ಡಾಲರ್‌) ಏರಿಕೆಯಾಗಿದೆ ಎಂದು ಅಂದಾಜಿಸಿದೆ. ಪುರುಷರ ಮತ್ತು ಮಹಿಳೆಯರ ಎರಡೂ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಕಾರಣ ಈಗ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದೆ.

ಯಾವ ತಂಡದ ಮೌಲ್ಯ ಎಷ್ಟು?
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 269 ಮಿಲಿಯನ್‌ ಡಾಲರ್‌
ಮುಂಬೈ ಇಂಡಿಯನ್ಸ್‌ – 242 ಮಿಲಿಯನ್‌ ಡಾಲರ್‌
ಚೆನ್ನೈ ಸೂಪರ್‌ ಕಿಂಗ್ಸ್‌ – 235 ಮಿಲಿಯನ್‌ ಡಾಲರ್‌
ಪಂಜಾಬ್‌ ಕಿಂಗ್ಸ್‌ – 141 ಮಿಲಿಯನ್‌ ಡಾಲರ್‌

ashwinistudioputtur

ಜಾಹೀರಾತು

ಐಪಿಎಲ್‌ ಒಂದರ ಬ್ರ್ಯಾಂಡ್‌ ಮೌಲ್ಯ 3.9 ಬಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದ್ದು ಕಳೆದ ವರ್ಷಕ್ಕಿಂತ ಈ ವರ್ಷ 13.8% ಹೆಚ್ಚಳ ಕಂಡಿದೆ. ಎಲ್ಲಾ ತಂಡಗಳು, ವ್ಯವಹಾರ ಎಲ್ಲಾ ಸೇರಿ ಒಟ್ಟಾರೆ ಎಂಟರ್‌ಪ್ರೈಸಸ್‌ ಮೌಲ್ಯ 18.5 ಬಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದೆ

ಆರ್‌ಸಿಬಿಯನ್ನು ಖರೀದಿಸಲು ಹಲವು ಸಂಸ್ಥೆಗಳು ಆಸಕ್ತಿಯನ್ನು ತೋರಿಸಿವೆ. ಅಮೆರಿಕ ಮೂಲದ ಖಾಸಗಿ ಹೂಡಿಕೆ ಸಂಸ್ಥೆ, ಅದಾನಿ ಗ್ರೂಪ್, ಜಿಂದಾಲ್ ಕುಟುಂಬದ ನೇತೃತ್ವದ ಜೆಎಸ್‌ಡಬ್ಲ್ಯೂ ಗ್ರೂಪ್, ದೇವಯಾನಿ ಇಂಟರ್‌ನ್ಯಾಷನಲ್ ಗ್ರೂಪ್‌ನ ರವಿ ಜೈಪುರಿಯಾ ಖರೀದಿಸಲು ಆಸಕ್ತಿ ತೋರಿಸಿದ್ದಾರೆ.

SendShare10Share
Previous Post

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

Next Post

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..