• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!

‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!

May 1, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!

by ಪ್ರಜಾಧ್ವನಿ ನ್ಯೂಸ್
May 1, 2024
in ರಾಜ್ಯ
0
‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!
19
SHARES
53
VIEWS
ShareShareShare

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಮೊದಲ ಬಾರಿಗೆ ಹೇಳಿದೆ.

ಕೋವಿಶೀಲ್ಡ್ (Covishield), ವ್ಯಾಕ್ಸ್​​ಝೇವ್ರಿಯಾ (Vaxzevria) ಬ್ರಾಂಡ್​​ ಹೆಸರಲ್ಲಿ ಕೊರೊನಾ ಲಸಿಕೆಯನ್ನು ಪ್ರಪಂಚದಾದ್ಯಂತ ಅಸ್ಟ್ರಾಝೆನೆಕಾ ಮಾರಾಟ ಮಾಡಿತ್ತು. ಈ ಲಸಿಕೆಯಿಂದ ಟಿಟಿಎಸ್ (Thrombocytopenia Syndrome) ನಂತಹ ಅಡ್ಡ ಪರಿಣಾಮ ಉಂಟು ಮಾಡುತ್ತದೆ. ಆದರೆ ಇದು ತುಂಬಾನೇ ಅಪರೂಪ ಎಂದು ಲಂಡನ್ ಕೋರ್ಟ್​ ಮುಂದೆ ಕಂಪನಿ ಹೇಳಿದೆ.

ಏನಿದು ಟಿಟಿಎಸ್​..?

Poorna squash

ಜಾಹೀರಾತು

ಟಿಟಿಎಸ್​ ದೇಹದಲ್ಲಿ ರಕ್ತ ಹೆಪ್ಪುಗಟ್ಟುವಂತೆ ಮಾಡುತ್ತದೆ. ಜೊತೆಗೆ ಪ್ಲೇಟ್‌ಲೆಟ್ಸ್​ ದಿನದಿಂದ ದಿನಕ್ಕೆ ಕುಸಿಯಲು ಆರಂಭಿಸುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಸ್ಟ್ರೋಕ್ ಅಥವಾ ಹೃದಯ ಸ್ತಂಭನದ ಸಾಧ್ಯತೆಗಳು ಹೆಚ್ಚಾಗುತ್ತದೆ.

ಈ ವರ್ಷದ ಫೆಬ್ರವರಿಯಲ್ಲಿ UK ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಈ ವೇಳೆ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ AstraZeneca ಒಪ್ಪಿಕೊಂಡಿದೆ. ಆದರೆ ಕಂಪನಿಯು ಲಸಿಕೆ ಪರವಾಗಿ ತನ್ನ ವಾದಗಳನ್ನು ಮಂಡಿಸಿದೆ.

ಏನಿದು ಪ್ರಕರಣ..?

camera center ad

ಜಾಹೀರಾತು

Muliya

ಜಾಹೀರಾತು

ಜೇಮಿ ಸ್ಕಾಟ್ (Jamie Scott) ಎಂಬ ಬ್ರಿಟಿಷ್ ವ್ಯಕ್ತಿ 2021ರಲ್ಲಿ ಇದೇ ಕಂಪನಿಯ ಲಸಿಕೆಯನ್ನು ಪಡೆದುಕೊಂಡಿದ್ದರು. ಬೆನ್ನಲ್ಲೇ ಅವರಿಗೆ ಥಂಬೋಸೈಟೋಪೆನಿಯಾ ಸಿಂಡ್ರೋಮ್​ ಶುರುವಾಗಿದೆ. ನಂತರ ಅದು ಅವರ ಮೆದುಳಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಕೊನೆಗೆ ಅವರ ಕುಟುಂಬಸ್ಥರು ಕಂಪನಿ ವಿರುದ್ಧ ಕೇಸ್ ದಾಖಲಿಸುತ್ತಾರೆ. ಇದೇ ರೀತಿ ಕೊರೊನಾ ಲಸಿಕೆ ವಿರುದ್ಧ ಡಜನ್‌ಗೂ ಹೆಚ್ಚು ಕೇಸ್​ಗಳು ದಾಖಲಾಗಿವೆ. ಜನ ಲಸಿಕೆ ತೆಗೆದುಕೊಂಡ ನಂತರ ಅಡ್ಡ ಪರಿಣಾಮ ಎದುರಿಸಿದ್ದಾರೆ. ಕಂಪನಿ ಪರಿಹಾರ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿವೆ.

Keshari Durga

ಜಾಹೀರಾತು

AstraZeneca ಕೋರ್ಟ್​ಗೆ ಹೇಳಿದ್ದೇನು..!?

Fashion street 9902633624

ಜಾಹೀರಾತು

  • ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆ ಅಡ್ಡ ಪರಿಣಾಮ ಉಂಟು ಮಾಡಬಹುದು. ಈ ಅಡ್ಡಪರಿಣಾಮಗಳು ಥಂಬೋಸೈಟೋಪೆನಿಯಾ ಸಿಂಡ್ರೋಮ್​ನಂತೆಯೇ ಇರಬಹುದು. ಈ ರೀತಿ ಆಗೋದು ತುಂಬಾ ಬಹಳ ಅಪರೂಪ.
  • ಕೆಲವರಿಗೆ ಕೊರೊನಾ ಲಸಿಕೆ ಪಡೆಯುವ ಮೊದಲೇ ಥಂಬೋಸೈಟೋಪೆನಿಯಾ ಸಿಂಡ್ರೋಮ್ ಇದ್ದಿರಬಹುದು. ಇಂತಹ ಪರಿಸ್ಥಿತಿಯಲ್ಲಿ ಲಸಿಕೆ ಪಡೆದ ನಂತರ ಜನ ಕಾಯಿಲೆಯಿಂದ ಹೋರಾಡ್ತಿದ್ದಾರೆ ಅನ್ನೋದು ಸರಿಯಲ್ಲ.
  • ಅನೇಕ ಅಧ್ಯಯನಗಳಲ್ಲಿ ಕೊರೊನಾ ಎದುರಿಸಲು ನಮ್ಮ ಲಸಿಕೆ ಬಹಳ ಪರಿಣಾಮಕಾರಿ ಎಂದು ಹೇಳಲಾಗಿದೆ. ಯಾವುದೇ ತೀರ್ಮಾನಕ್ಕೆ ಬರುವ ಮೊದಲು ಈ ಅಧ್ಯಯನಗಳನ್ನು ನೋಡುವುದು ಇಲ್ಲಿ ಮುಖ್ಯವಾಗಿದೆ.
  • ಲಸಿಕೆಯ ಅಡ್ಡ ಪರಿಣಾಮ ಅತ್ಯಂತ ಅಪರೂಪ ಎಂದು ಕಂಪನಿ ನಂಬುತ್ತದೆ. ರೋಗಿಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ನಮ್ಮ ಔಷಧಿಗಳು ಸೂಕ್ತ ಮಾನದಂಡಗಳನ್ನು ಪೂರೈಸಿವೆ. ಲಸಿಕೆಗಳು ಸೇರಿದಂತೆ ಎಲ್ಲಾ ಔಷಧಿಗಳ ಸುರಕ್ಷಿತ ಬಳಕೆಯನ್ನು ಖಚಿತಪಡಿಸಿದ್ದೇವೆ.
  • ಆಸ್ಟ್ರಾಝೆನೆಕಾ ಆಕ್ಸ್‌ಫರ್ಡ್‌ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಮತ್ತು ವಿಶ್ವದಾದ್ಯಂತ ಅದರ ಸ್ವೀಕಾರ ಆಗಿದೆ. ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನೇಷನ್ ಪ್ರೋಗ್ರಾಂ ಆಗಿದ್ದು, ಅದರ ಪ್ರಯೋಜನ ಜನರಿಗೆ ಆಗಿದೆ. ಇದು ಲಸಿಕೆಯಿಂದ ಉಂಟಾಗುವ ಸಂಭವನೀಯ ಅಡ್ಡಪರಿಣಾಮಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಲಸಿಕೆಯ ಸಹಾಯದಿಂದ ವಿಶ್ವದಾದ್ಯಂತ 60 ಲಕ್ಷ ಜನರ ಜೀವಗಳನ್ನು ಉಳಿಸಲಾಗಿದೆ.
  • ಲಸಿಕೆ ಪಡೆದ ನಂತರ ವಿವಿಧ ರೀತಿಯ ಸಮಸ್ಯೆಗಳನ್ನು ಹೇಳಿಕೊಳ್ಳುವ ಜನರ ಸ್ಥಿತಿಯ ಬಗ್ಗೆ ನಾನು ಚಿಂತಿಸುತ್ತಿದ್ದೇವೆ. ಅದರ ದುಷ್ಪರಿಣಾಮಗಳು ತೀರಾ ಅಪರೂಪ. ನಮ್ಮ ಹೇಳಿಕೆಗೆ ನಾವು ಇನ್ನೂ ಬದ್ಧರಾಗಿದ್ದೇವೆ.

ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (SII) ಸಹಯೋಗದೊಂದಿಗೆ ಅಸ್ಟ್ರಾಝೆನೆಕಾ ಭಾರತದ ಪುಣೆಯಲ್ಲಿ ಕೋವಿಶೀಲ್ ಸಿದ್ಧಪಡಿಸಿದೆ.

ashwinistudioputtur

ಜಾಹೀರಾತು

Scafold Academy

ಜಾಹೀರಾತು

SendShare8Share
Previous Post

Eshwarappa Son | ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಬೆನ್ನಲ್ಲೇ ರೆಬಲ್ ನಾಯಕ ಈಶ್ವರಪ್ಪ ಪುತ್ರನಿಂದ ತಡೆಯಾಜ್ಞೆ..!

Next Post

ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..