• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!

‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!

May 1, 2024
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

August 24, 2026
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

August 24, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

August 24, 2026
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

August 24, 2026
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!

by ಪ್ರಜಾಧ್ವನಿ ನ್ಯೂಸ್
May 1, 2024
in ರಾಜ್ಯ
0
‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!
19
SHARES
54
VIEWS
ShareShareShare

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಮೊದಲ ಬಾರಿಗೆ ಹೇಳಿದೆ.

ಕೋವಿಶೀಲ್ಡ್ (Covishield), ವ್ಯಾಕ್ಸ್​​ಝೇವ್ರಿಯಾ (Vaxzevria) ಬ್ರಾಂಡ್​​ ಹೆಸರಲ್ಲಿ ಕೊರೊನಾ ಲಸಿಕೆಯನ್ನು ಪ್ರಪಂಚದಾದ್ಯಂತ ಅಸ್ಟ್ರಾಝೆನೆಕಾ ಮಾರಾಟ ಮಾಡಿತ್ತು. ಈ ಲಸಿಕೆಯಿಂದ ಟಿಟಿಎಸ್ (Thrombocytopenia Syndrome) ನಂತಹ ಅಡ್ಡ ಪರಿಣಾಮ ಉಂಟು ಮಾಡುತ್ತದೆ. ಆದರೆ ಇದು ತುಂಬಾನೇ ಅಪರೂಪ ಎಂದು ಲಂಡನ್ ಕೋರ್ಟ್​ ಮುಂದೆ ಕಂಪನಿ ಹೇಳಿದೆ.

ಏನಿದು ಟಿಟಿಎಸ್​..?

ಟಿಟಿಎಸ್​ ದೇಹದಲ್ಲಿ ರಕ್ತ ಹೆಪ್ಪುಗಟ್ಟುವಂತೆ ಮಾಡುತ್ತದೆ. ಜೊತೆಗೆ ಪ್ಲೇಟ್‌ಲೆಟ್ಸ್​ ದಿನದಿಂದ ದಿನಕ್ಕೆ ಕುಸಿಯಲು ಆರಂಭಿಸುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಸ್ಟ್ರೋಕ್ ಅಥವಾ ಹೃದಯ ಸ್ತಂಭನದ ಸಾಧ್ಯತೆಗಳು ಹೆಚ್ಚಾಗುತ್ತದೆ.

8722552464 Astrloger

ಜಾಹೀರಾತು

ಈ ವರ್ಷದ ಫೆಬ್ರವರಿಯಲ್ಲಿ UK ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಈ ವೇಳೆ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ AstraZeneca ಒಪ್ಪಿಕೊಂಡಿದೆ. ಆದರೆ ಕಂಪನಿಯು ಲಸಿಕೆ ಪರವಾಗಿ ತನ್ನ ವಾದಗಳನ್ನು ಮಂಡಿಸಿದೆ.

ಏನಿದು ಪ್ರಕರಣ..?

ಜೇಮಿ ಸ್ಕಾಟ್ (Jamie Scott) ಎಂಬ ಬ್ರಿಟಿಷ್ ವ್ಯಕ್ತಿ 2021ರಲ್ಲಿ ಇದೇ ಕಂಪನಿಯ ಲಸಿಕೆಯನ್ನು ಪಡೆದುಕೊಂಡಿದ್ದರು. ಬೆನ್ನಲ್ಲೇ ಅವರಿಗೆ ಥಂಬೋಸೈಟೋಪೆನಿಯಾ ಸಿಂಡ್ರೋಮ್​ ಶುರುವಾಗಿದೆ. ನಂತರ ಅದು ಅವರ ಮೆದುಳಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಕೊನೆಗೆ ಅವರ ಕುಟುಂಬಸ್ಥರು ಕಂಪನಿ ವಿರುದ್ಧ ಕೇಸ್ ದಾಖಲಿಸುತ್ತಾರೆ. ಇದೇ ರೀತಿ ಕೊರೊನಾ ಲಸಿಕೆ ವಿರುದ್ಧ ಡಜನ್‌ಗೂ ಹೆಚ್ಚು ಕೇಸ್​ಗಳು ದಾಖಲಾಗಿವೆ. ಜನ ಲಸಿಕೆ ತೆಗೆದುಕೊಂಡ ನಂತರ ಅಡ್ಡ ಪರಿಣಾಮ ಎದುರಿಸಿದ್ದಾರೆ. ಕಂಪನಿ ಪರಿಹಾರ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿವೆ.

Muliya

ಜಾಹೀರಾತು

AstraZeneca ಕೋರ್ಟ್​ಗೆ ಹೇಳಿದ್ದೇನು..!?

  • ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆ ಅಡ್ಡ ಪರಿಣಾಮ ಉಂಟು ಮಾಡಬಹುದು. ಈ ಅಡ್ಡಪರಿಣಾಮಗಳು ಥಂಬೋಸೈಟೋಪೆನಿಯಾ ಸಿಂಡ್ರೋಮ್​ನಂತೆಯೇ ಇರಬಹುದು. ಈ ರೀತಿ ಆಗೋದು ತುಂಬಾ ಬಹಳ ಅಪರೂಪ.
  • ಕೆಲವರಿಗೆ ಕೊರೊನಾ ಲಸಿಕೆ ಪಡೆಯುವ ಮೊದಲೇ ಥಂಬೋಸೈಟೋಪೆನಿಯಾ ಸಿಂಡ್ರೋಮ್ ಇದ್ದಿರಬಹುದು. ಇಂತಹ ಪರಿಸ್ಥಿತಿಯಲ್ಲಿ ಲಸಿಕೆ ಪಡೆದ ನಂತರ ಜನ ಕಾಯಿಲೆಯಿಂದ ಹೋರಾಡ್ತಿದ್ದಾರೆ ಅನ್ನೋದು ಸರಿಯಲ್ಲ.
  • ಅನೇಕ ಅಧ್ಯಯನಗಳಲ್ಲಿ ಕೊರೊನಾ ಎದುರಿಸಲು ನಮ್ಮ ಲಸಿಕೆ ಬಹಳ ಪರಿಣಾಮಕಾರಿ ಎಂದು ಹೇಳಲಾಗಿದೆ. ಯಾವುದೇ ತೀರ್ಮಾನಕ್ಕೆ ಬರುವ ಮೊದಲು ಈ ಅಧ್ಯಯನಗಳನ್ನು ನೋಡುವುದು ಇಲ್ಲಿ ಮುಖ್ಯವಾಗಿದೆ.
  • ಲಸಿಕೆಯ ಅಡ್ಡ ಪರಿಣಾಮ ಅತ್ಯಂತ ಅಪರೂಪ ಎಂದು ಕಂಪನಿ ನಂಬುತ್ತದೆ. ರೋಗಿಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ನಮ್ಮ ಔಷಧಿಗಳು ಸೂಕ್ತ ಮಾನದಂಡಗಳನ್ನು ಪೂರೈಸಿವೆ. ಲಸಿಕೆಗಳು ಸೇರಿದಂತೆ ಎಲ್ಲಾ ಔಷಧಿಗಳ ಸುರಕ್ಷಿತ ಬಳಕೆಯನ್ನು ಖಚಿತಪಡಿಸಿದ್ದೇವೆ.
  • ಆಸ್ಟ್ರಾಝೆನೆಕಾ ಆಕ್ಸ್‌ಫರ್ಡ್‌ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಮತ್ತು ವಿಶ್ವದಾದ್ಯಂತ ಅದರ ಸ್ವೀಕಾರ ಆಗಿದೆ. ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನೇಷನ್ ಪ್ರೋಗ್ರಾಂ ಆಗಿದ್ದು, ಅದರ ಪ್ರಯೋಜನ ಜನರಿಗೆ ಆಗಿದೆ. ಇದು ಲಸಿಕೆಯಿಂದ ಉಂಟಾಗುವ ಸಂಭವನೀಯ ಅಡ್ಡಪರಿಣಾಮಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಲಸಿಕೆಯ ಸಹಾಯದಿಂದ ವಿಶ್ವದಾದ್ಯಂತ 60 ಲಕ್ಷ ಜನರ ಜೀವಗಳನ್ನು ಉಳಿಸಲಾಗಿದೆ.
  • ಲಸಿಕೆ ಪಡೆದ ನಂತರ ವಿವಿಧ ರೀತಿಯ ಸಮಸ್ಯೆಗಳನ್ನು ಹೇಳಿಕೊಳ್ಳುವ ಜನರ ಸ್ಥಿತಿಯ ಬಗ್ಗೆ ನಾನು ಚಿಂತಿಸುತ್ತಿದ್ದೇವೆ. ಅದರ ದುಷ್ಪರಿಣಾಮಗಳು ತೀರಾ ಅಪರೂಪ. ನಮ್ಮ ಹೇಳಿಕೆಗೆ ನಾವು ಇನ್ನೂ ಬದ್ಧರಾಗಿದ್ದೇವೆ.

ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (SII) ಸಹಯೋಗದೊಂದಿಗೆ ಅಸ್ಟ್ರಾಝೆನೆಕಾ ಭಾರತದ ಪುಣೆಯಲ್ಲಿ ಕೋವಿಶೀಲ್ ಸಿದ್ಧಪಡಿಸಿದೆ.

SendShare8Share
Previous Post

Eshwarappa Son | ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಬೆನ್ನಲ್ಲೇ ರೆಬಲ್ ನಾಯಕ ಈಶ್ವರಪ್ಪ ಪುತ್ರನಿಂದ ತಡೆಯಾಜ್ಞೆ..!

Next Post

ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..