• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

by ಪ್ರಜಾಧ್ವನಿ ನ್ಯೂಸ್
December 10, 2025
in ಮಂಗಳೂರು
0
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್
19
SHARES
53
VIEWS
ShareShareShare

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಪರಿಷತ್ ಅಧಿವೇಶನದ ಶೂನ್ಯವೇಳೆಯ ಸಂದರ್ಭದಲ್ಲಿ, ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದರು. ವಿಜಯವಾಣಿ ದಿನಪತ್ರಿಕೆಯಲ್ಲಿ “ಬಿಸಿತುಪ್ಪವಾದ ಬೆಳೆ ವಿಮೆ ಪರಿಹಾರ” ಎಂಬ ಶಿರೋನಾಮೆಯಡಿ ವರದಿಯಾಗಿರುವ ವಿಷಯವನ್ನು ಉಲ್ಲೇಖಿಸಿ, ಪರಿಹಾರದ ಮೊತ್ತವು ರೈತರಿಗೆ ತಲುಪದೇ ಇರುವ ವಾಸ್ತವಿಕ ಸ್ಥಿತಿಯನ್ನು ಕಿಡಿಕಾರಿದರು.

ಶಾಸಕರು ತಮ್ಮ ಭಾಷಣದಲ್ಲಿ:

“ರಾಜ್ಯದ ಶೇಕಡಾ 60 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತಿರುವ ಕೃಷಿ ವಲಯವು ಈ ಬಾರಿ ಅತಿಯಾದ ಮಳೆ, ಉಷ್ಣತೆಯ ಏರುಪೇರಿನಿಂದ ಭಾರೀ ಸಂಕಷ್ಟಕ್ಕೆ ಸಿಲುಕಿದೆ. ಅಡಿಕೆ ಸೇರಿದಂತೆ ಅನೇಕ ಬೆಳೆಗಳು ಶೇ. 75 ಕ್ಕೂ ಹೆಚ್ಚು ಹಾನಿಗೊಳಗಾದರೂ, ಹವಾಮಾನ ಆಧಾರಿತ ಬೆಳೆ ವಿಮೆ ರೈತರಿಗೆ ನಿರಾಶೆ ಮೂಡಿಸಿದೆ. ಕೆಲವು ಪ್ರದೇಶಗಳಲ್ಲಿ ಕಟ್ಟಿ ಪಾವತಿಸಿದ ವಿಮಾ ಪ್ರೀಮಿಯಂಗೂ ಸಮನಾಗದ ಪರಿಹಾರ ಮೊತ್ತ ಜಮೆಯಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.”

Rosemac1823788744

ಜಾಹೀರಾತು

ಕಳೆದ ವರ್ಷ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ, ಮಾರ್ಚ್-ಏಪ್ರಿಲ್ ನಲ್ಲಿ ಅತಿಯಾದ ಬಿಸಿಲು ಬಿಸಿಲು, ಮೇ ನಂತರ ಆರು ತಿಂಗಳು ನಿರಂತರ ಮಳೆಯಿದ್ದರೂ ವಿಮೆ ಪರಿಹಾರವು ಅದರ ಅನುರೂಪವಾಗಿ ಲಭಿಸದಿರುವುದನ್ನು ಶಾಸಕರು ಪ್ರಶ್ನಿಸಿದರು.

8722552464 Astrloger

ಜಾಹೀರಾತು

ಕೃಷಿ ಆರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರ ಅಭಿಪ್ರಾಯವನ್ನು ಉಲ್ಲೇಖಿಸುತ್ತಾ, “ಈ ರೀತಿಯ ಅತಿ ಕಡಿಮೆ ವಿಮಾ ಪರಿಹಾರದಿಂದ ಪ್ರಕೃತಿ ವಿಕೋಪಕ್ಕೆ ಸಿಲುಕಿದ ರೈತರು ಬದುಕಿನ ಹೋರಾಟದಲ್ಲಿ ಮತ್ತಷ್ಟು ಸಂಕಷ್ಟ ಅನುಭವಿಸುತ್ತಾರೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ಪರಿಹಾರ ಮೊತ್ತವು ಹಿಂದಿನ ವರ್ಷಗಳಿಗಿಂತ ತಡವಾಗಿ ಅಂದರೆ ಸೆಪ್ಟೆಂಬರ್/ಅಕ್ಟೋಬರಿನ ಬದಲು ಇದೀಗ ಡಿಸೆಂಬರ್ ತಿಂಗಳಲ್ಲಿ ಬರುವುದರಿಂದ ಕೃಷಿ ಚಟುವಟಿಕೆಗಳೇ ಕುಂಠಿತಗೊಳ್ಳುತ್ತಿರುವ ಬಗ್ಗೆ ಶಾಸಕರು ಗಂಭೀರ ಕಳವಳ ವ್ಯಕ್ತಪಡಿಸಿದರು.

ಶಾಸಕರ ಆಗ್ರಹಗಳು:

ವಿಮಾ ಪರಿಹಾರವನ್ನು ಸಕಾಲದಲ್ಲಿ ರೈತರ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಅನಿವಾರ್ಯ.
ಈ ಬಾರಿ ನೀಡಿರುವ ಮೊತ್ತ ಪೂರ್ಣ ಪರಿಹಾರವೇ ಅಥವಾ ಮಧ್ಯಂತರ ಪರಿಹಾರವೇ? ಎಂಬುದನ್ನು ಸರ್ಕಾರ ತಕ್ಷಣ ಸ್ಪಷ್ಟಪಡಿಸಬೇಕು.
ರಾಜ್ಯದ 6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆಯಲಾಗುತ್ತಿದ್ದು, ‘ಸುಳಿ ಕೊಳೆ ರೋಗ’ ತೀವ್ರವಾಗಿರುವ ಕಾರಣ ತೆಂಗು ಬೆಳೆಯನ್ನು ಕೂಡ ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಬೇಕೆಂದು ಹೇಳಿದರು.
ಗ್ರಾಮಗಳಲ್ಲಿ ಇರುವ ಮಳೆಮಾಪಕ ಮತ್ತು ಹವಾಮಾನ ದಾಖಲು ಸಾಧನಗಳು ಸರಿಯಾಗಿಲ್ಲದಿರುವುದರಿಂದ ವಿಮಾ ಲೆಕ್ಕಾಚಾರದಲ್ಲೇ ತಪ್ಪುಗಳು ಸಂಭವಿಸುತ್ತಿದ್ದು, ಅವನ್ನು ತಕ್ಷಣ ದುರಸ್ಥಿಗೊಳಿಸಬೇಕು ಎಂಬುದಾಗಿ ಒತ್ತಾಯಿಸಿದರು.
ಕೃಷಿಕರ ನಷ್ಟಕ್ಕೆ ಹೊಂದುವಂತೆ ಖಾಸಗಿ ಅಥವಾ ರೈತರೇ ದಾಖಲಿಸಿರುವ ಮಳೆಪ್ರಮಾಣ ಆಧರಿಸಿ ಪರಿಹಾರ ನೀಡುವ ಮಾರ್ಗವನ್ನೂ ಸರ್ಕಾರ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ಶಾಸಕರು ಕೊನೆಗೆ ಸರ್ಕಾರವನ್ನು ಗಂಭೀರವಾಗಿ ಎಚ್ಚರಿಸಿ, “ಕೃಷಿಕರ ನೋವನ್ನು ತಕ್ಷಣ ಗಮನಿಸಿ, ಸೂಕ್ತ ಪರಿಹಾರ ಮತ್ತು ಸ್ಪಷ್ಟ ಉತ್ತರ ನೀಡುವುದು ಸರ್ಕಾರದ ಕರ್ತವ್ಯ” ಎಂದು ಆಗ್ರಹಿಸಿದರು.

Muliya

ಜಾಹೀರಾತು

ಶಾಸಕರ ಮಾತು ಆಲಿಸಿದ ನಂತರ, ಸಭಾನಾಯಕರು ಸಂಬಂಧಪಟ್ಟ ಸಚಿವರಿಗೆ ಜರುಗಿದ ವಿವರಗಳನ್ನು ತಕ್ಷಣ ಒದಗಿಸಲು ಮತ್ತು ಇದರ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳಲು ಸೂಚನೆ ನೀಡುವುದಾಗಿ ಘೋಷಿಸಿದರು.

SendShare8Share
Previous Post

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

Next Post

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..