ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ದಿನಾಂಕ: 20 ಡಿಸೆಂಬರ್ 2025, ಶನಿವಾರ ದಂದು
ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.
1.ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ಮಚ್ಚಿನ.
2. ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ಮಾಲಾಡಿ
3. ಅಪರಾಹ್ನ – 2.00 – ಸಿಎ ಬ್ಯಾಂಕ್ ಹಾಲ್ ಕಳಿಯ
4. ಸಂಜೆ – 4.00 – ಗ್ರಾಮ ಪಂಚಾಯತ್ ಬಳೆಂಜ
* ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.























