• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ

May 2, 2024
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 23, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 23, 2026
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ  ಗೀತಾ ಶಿವರಾಜ್ ಕುಮಾರ್  ಪರ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಅವರ ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್  ಭಾಗವಹಿಸಲಿದ್ದಾರೆ.

by ಪ್ರಜಾಧ್ವನಿ ನ್ಯೂಸ್
May 2, 2024
in ರಾಜ್ಯ
0
ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ
7
SHARES
21
VIEWS
ShareShareShare

 ಶಿವಮೊಗ್ಗ  ನಗರಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಭೇಟಿ ನೀಡಿ ಲೋಕಸಭೆ ಚುನಾವಣೆ  ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ  ಹಗರಣದ ವಿಚಾರವನ್ನು ನಿನ್ನೆ ಸೋಶಿಯಲ್‌ ಮೀಡಿಯಾದಲ್ಲಿ ಎತ್ತಿರುವ ರಾಹುಲ್‌ ಗಾಂಧಿ, ಇಂದು ಸಾರ್ವಜನಿಕ ಭಾಷಣದಲ್ಲಿಯೂ ಪ್ರಸ್ತಾಪಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

Muliya

ಜಾಹೀರಾತು

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ  ಗೀತಾ ಶಿವರಾಜ್ ಕುಮಾರ್  ಪರ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಅವರ ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್  ಭಾಗವಹಿಸಲಿದ್ದಾರೆ.

ಶಿವಮೊಗ್ಗ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕುಟುಂಬದ ಮಗಳನ್ನು ಕಣಕ್ಕಿಳಿಸಿದ್ದು, ಪ್ರಚಾರಕ್ಕೆ ಜನಪ್ರಿಯ ಸ್ಟಾರ್‌ ಶಿವರಾಜ್‌ಕುಮಾರ್‌ ಕೂಡ ಆಗಮಿಸಿ ಪತ್ನಿಯ ಪರ ಬಿರುಗಾಳಿಯಂತೆ ಪ್ರಚಾರ ನಡೆಸುತ್ತಿದ್ದಾರೆ. ಸ್ವತಃ ಸಚಿವ ಮಧು ಬಂಗಾರಪ್ಪ, ತಮ್ಮ ಸೋದರಿಯ ಗೆಲುವಿಗಾಗಿ ಟೊಂಕ ಕಟ್ಟಿ ನಿಂತುಬಿಟ್ಟಿದ್ದಾರೆ. ಇನ್ನೊಂದು ಕಡೆ ಬಿಜೆಪಿಯ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಈಶ್ವರಪ್ಪನವರ ಬಂಡಾಯದಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಮತ್ತೊಂದು ಕಡೆ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಿಂದಾಗಿ ಬಿಜೆಪಿ ಹಾಗೂ ಜೆಡಿಎಸ್‌ ಮುಜುಗರ ಅನುಭವಿಸುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೋದಲ್ಲಿ ಬಂದಲ್ಲಿ ಈ ವಿಚಾರ ಎತ್ತಿ ಅಣಕಿಸುತ್ತಿದ್ದಾರೆ. ರಾಹುಲ್ ರಾಜ್ಯಕ್ಕೆ ಬಂದಾಗ ಪ್ರಚಾರದ ಕಣದಲ್ಲಿ ಈ ವಿಚಾರವನ್ನು ಎತ್ತಿ ಟೀಕಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಗಳಲ್ಲಿ ಈಗ ಪ್ರಜ್ವಲ್ ಲೈಂಗಿಕ ಹಗರಣ ಹಾಟ್ ಟಾಪಿಕ್ ಆಗಿದೆ. ಪ್ರಜ್ವಲ್ ವಿಚಾರವನ್ನೆ ಬಹುದೊಡ್ಡ ಅಸ್ತ್ರವಾಗಿ ಎಐಸಿಸಿ ಪ್ರಯೋಗಿಸುತ್ತಿದೆ. ರಾಹುಲ್ ಗಾಂಧಿ ಇಂದಿನ ಭಾಷಣದಲ್ಲಿಯೂ ಪ್ರಜ್ವಲ್ ದೌರ್ಜನ್ಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಕಳೆದ ಸೋಮವಾರವಷ್ಟೇ ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಿಯಾಂಕಾ ಗಾಂಧಿ ಪ್ರಸ್ತಾಪ ಮಾಡಿದ್ದರು. ಪ್ರಜ್ವಲ್ ಪ್ರಕರಣ ಪ್ರಸ್ತಾಪ ‌ಮಾಡುವ ಮೂಲಕ ಪಿಎಂ ಮೋದಿಗೆ ಕುಟುಕಿದ್ದರು.

ashwinistudioputtur

ಜಾಹೀರಾತು

ಅಲ್ಲದೆ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮೋದಿಯವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದರು. “ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ನರೇಂದ್ರ ಮೋದಿ ಮೌನ ವಹಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಪ್ರಧಾನಿ ಉತ್ತರಿಸಬೇಕು. ಎಲ್ಲ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣು ಮಕ್ಕಳನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ಹೇಗೆ ತಪ್ಪಿಸಿಕೊಂಡ? ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ, ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣು ಮಕ್ಕಳ ಪೀಡಕರಿಗೆ ಬೆಂಬಲ ನೀಡಲಾಗುತ್ತಿದೆ. ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬಿದಂತಾಗುತ್ತಿದೆ. ಮೋದಿಯವರ ʼರಾಜಕೀಯ ಕುಟುಂಬದ’ ಭಾಗವಾಗುವುದು ಅಪರಾಧಿಗಳಿಗೆ ʼಭದ್ರತೆಯ ಖಾತರಿ’ ಆಗಿದೆಯೇ?” ಎಂದು ರಾಗಾ ಪ್ರಶ್ನಿಸಿದ್ದರು.

Poorna squash

ಜಾಹೀರಾತು

ಇಂದು ನಗರದ ಪ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್‌ನ ಬೃಹತ್ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಸಚಿವ ಮಧು ಬಂಗಾರಪ್ಪ ಉಸ್ತುವಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಶಿವಮೊಗ್ಗ ನಗರದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಗೀತಾರನ್ನು ಗೆಲ್ಲಿಸಲು ಪಣ ತೊಟ್ಟಿರುವ ನಟ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಕ್ಷೇತ್ರದ ತುಂಬಾ ಓಡಾಡಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಇಂದು ರಾಹುಲ್‌ ಗಾಂಧಿ ಭಾಗವಹಿಸಲಿರುವ ಪ್ರಜಾ ಧ್ವನಿ ಯಾತ್ರೆ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಬೆಳಿಗ್ಗೆ 11:30ರಿಂದ ಶುರುವಾಗಲಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಾಣ ಮಾಡಿಕೊಳ್ಳಲಾಗಿದೆ.

camera center ad

ಜಾಹೀರಾತು

vishnu studio

ಜಾಹೀರಾತು

SendShare3Share
Previous Post

ಪ್ರಜ್ವಲ್ ಮೇಲೆ ಎಫ್‌ಐಆರ್’  ಸಿಎಂ ವಿಳಂಬ ಮಾಡಿದ್ದು ಏಕೆ? ಪ್ರಲ್ಹಾದ್ ಜೋಶಿ 

Next Post

ವೇಷ ಕಳಚುತ್ತಿರುವಾಗ ಹ್ರದಯಘಾತಕ್ಕೆ ಬಲಿಯಾದ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವೇಷ ಕಳಚುತ್ತಿರುವಾಗ ಹ್ರದಯಘಾತಕ್ಕೆ ಬಲಿಯಾದ ಹಿರಿಯ ಯಕ್ಷಗಾನ ಕಲಾವಿದ  ಗಂಗಾಧರ ಪುತ್ತೂರು

ವೇಷ ಕಳಚುತ್ತಿರುವಾಗ ಹ್ರದಯಘಾತಕ್ಕೆ ಬಲಿಯಾದ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..