• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

January 19, 2026
ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

January 19, 2026
ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

January 19, 2026
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

January 19, 2026
ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

January 19, 2026
ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

January 18, 2026
ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

January 17, 2026
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

January 17, 2026
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

January 17, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 17, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, January 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

    ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
January 19, 2026
in ಬೆಂಗಳೂರು, ಮನೋರಂಜನೆ, ಲೈಫ್ ಸ್ಟೈಲ್, ಸಿನಿಮಾ
0
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ
26
SHARES
75
VIEWS
ShareShareShare

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು.  ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ.

ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ ಅವರು ರನ್ನರ್​ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಳ್ಳಬೇಕಿತ್ತು.ಇದನ್ನು ಗಿಲ್ಲಿ ಕೂಡ ಹೇಳಿಕೊಂಡಿದ್ದರು. ಅವರಿಗೆ ಈ ವಿಷಯದಲ್ಲಿ ತುಂಬಾನೇ ಬೇಸರ ಇತ್ತು. ಕೊನೆಗೂ ಗಿಲ್ಲಿಗೆ ಗೆಲುವು ಸಿಕ್ಕಿದೆ. ಅವರು ಬರೋಬ್ಬರಿ 40 ಕೋಟಿಗೂ ಅಧಿಕ ಮತ ಪಡೆದಿದ್ದಾರೆ.

ಕಳೆದ ಬಾರಿಯ ವಿನ್ನರ್ ಹನುಮಂತ 5 ಕೊಟಿ ವೋಟ್ ಪಡೆದಿದ್ದರು. ಇದಕ್ಕಿಂತ ಹತ್ತು ಪಟ್ಟು ವೋಟ್​​ನ ಗಿಲ್ಲಿ ಪಡೆದುಕೊಂಡಿದ್ದಾರೆ ಎಂಬುದು ವಿಶೇಷ. ಗಿಲ್ಲಿ ಕ್ರೇಜ್​​ಗೆ ವೋಟಿಂಗ್ ಲೈನ ಶೇಕ್ ಆಗಿದೆ. ಗಿಲ್ಲಿ ಫ್ಯಾನ್ಸ್ ಕ್ರೇಜ್ ಏನು ಎಂಬುದು ಗೊತ್ತಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಂಟ್ರಿ ಕೊಟ್ಟಾಗಲೇ ಕ್ರೇಜ್ ನಿಧಾನಕ್ಕೆ ಆರಂಬ ಆಯಿತು. ಯಾವಾಗ ಅಶ್ವಿನಿ ಜೊತೆ ಅವರು ಸೆಣೆಸಾಟಕ್ಕೆ ಇಳಿದರೋ ಆಗ ಅವರ ಕ್ರೇಜ್ ಹೆಚ್ಚುತ್ತಾ ಹೋಯಿತು. ಅವರು ಕೊಡೋ ತಿರುಗೇಟಿಗೆ ಎಲ್ಲರೂ ಫಿದಾ ಆದರು. ಪ್ರತಿ ಹಂತದಲ್ಲೂ ಹಾಸ್ಯ ಮಾಡುತ್ತಾ ಮನರಂಜನೆ ನೀಡಿದರು. ಈ ಕಾರಣದಿಂದ ಗಿಲ್ಲಿ ನಟ ಎಲ್ಲರಿಗೂ ಇಷ್ಟ ಆದರು. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಗಿಲ್ಲಿಯ ಅಭಿಮಾನಿ ಆದರು. ನಂತರದಲ್ಲಿ ಅವರಿಗೆ ಕಾಂಪಿಟೇಟರ್ ಇಲ್ಲ ಎಂಬಂತಾಯಿತು. ಕೊನೆಗೂ ಅವರು ಗೆದ್ದು ಬೀಗಿದ್ದಾರೆ.
ಗಿಲ್ಲಿಗೆ 50 ಲಕ್ಷ ಕ್ಯಾಶ್ ಪ್ರೈಸ್ ಸಿಕ್ಕಿದೆ. ಇದರ ಜೊತೆಗೆ ಮಾರುತಿ ಸುಜುಕಿ ವಿಕ್ಟರಿಸ್ ಕಾರ್ ಅವರ ಕೈ ಸೇರಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ ಸಹ ಸರಿಯಾಗಿ ಬಾರದ ಸಾಮಾನ್ಯ ಹುಡುಗಿಯೊಬ್ಬಾಕೆ ಬಿಗ್​​ಬಾಸ್​​ಗೆ ಬಂದು ಫಿನಾಲೆವರೆಗೂ ಬಂದಿರುವುದು ಸಾಮಾನ್ಯ ಸಾಧನೆಯಂತೂ ಅಲ್ಲವೇ ಅಲ್ಲ. ಬಿಗ್​​ಬಾಸ್​​ ಮನೆಗೆ ಬಂದ ಮೊದಲ ದಿನವೇ ಮನೆಯಿಂದ ಎವಿಕ್ಟ್ ಆಗಿದ್ದ ರಕ್ಷಿತಾ, ಆ ನಂತರ ಮತ್ತೆ ಮನೆಗೆ ಎಂಟ್ರಿ ಕೊಟ್ಟು ಈಗ ಕೊನೆಯ ದಿನ ಮನೆಯಿಂದ ಹೊರಗೆ ಬಂದಿರುವುದು ಕಡಿಮೆ ಸಾಧನೆಯಲ್ಲ. ರಕ್ಷಿತಾ, ಆ ಮನೆಯಲ್ಲಿ ಹಲವು ರೀತಿಯ ನೋವು, ಅವಮಾನಗಳನ್ನು ಅನುಭವಿಸಿದ್ದಾರೆ. ರಕ್ಷಿತಾ, ತಮ್ಮ ಮುಗ್ಧತೆಯಿಂದ ಪ್ರೇಕ್ಷಕರ ಮನಸ್ಸು ಗೆದ್ದರೂ ಸಹ ಅಲ್ಲಿದ್ದ ಸ್ಪರ್ಧಿಗಳಿಗೆ ಅದು ಅಸಹನೀಯ ಅನಿಸಿ ಹಲವರು ರಕ್ಷಿತಾ ಮೇಲೆ ಜಗಳ ಮಾಡಿದ್ದಾರೆ.

ರಕ್ಷಿತಾರನ್ನು ಎಂಟರ್ಟೈನ್​​ಮೆಂಟ್​​ಗೆ ಬಳಸಿಕೊಂಡರು, ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವ ನೌಕರಳಂತೆ ನಡೆಸಿಕೊಂಡರು, ತಮಾಷೆ ಮಾಡಲು ಬಳಸಿಕೊಂಡರು, ಫುಟೇಜ್ ತೆಗೆದುಕೊಳ್ಳಲು ಪುಕ್ಕಟೆ ಜಗಳ ಮಾಡಲು ಪಂಚಿಂಗ್ ಬ್ಯಾಗ್​​ನಂತೆ ನಡೆಸಿಕೊಂಡರು. ರಕ್ಷಿತಾರ ಬಣ್ಣದ ಬಗ್ಗೆ ಆಡಿಕೊಳ್ಳಲಾಯ್ತು, ಸ್ಲಂ ಎಂದು ಕರೆಯಲಾಯ್ತು, ‘ಸೆಡೆ’ ಎಂದು ಬೈಯ್ಯಲಾಯ್ತು, ರಕ್ಷಿತಾರ ಹಿನ್ನೆಲೆಯನ್ನು ಟೀಕಿಸಲಾಯ್ತು, ಆಕೆ ಧರಿಸುವ ಬಟ್ಟೆಗಳನ್ನು ಟೀಕಿಸಲಾಯ್ತು ಎಲ್ಲ ಅವಮಾನಗಳನ್ನು ಎದುರಿಸಿಯೂ ರಕ್ಷಿತಾ ಫಿನಾಲೆ ವರೆಗೆ ಬಂದರು. ಮಾತ್ರವಲ್ಲ, ಘಟಾನುಘಟಿಗಳನ್ನೇ ಹಿಂದಿಕ್ಕಿ ರನ್ನರ್ ಅಪ್ ಆಗಿದ್ದಾರೆ.

ಇಡೀ ಬಿಗ್​​ಬಾಸ್ ಮನೆಯಲ್ಲಿ ಕಿರಿಯ ವ್ಯಕ್ತಿ, ಅನುಭವವೂ ಕಡಿಮೆ ಆದರೆ ಹಲವು ಸಂದರ್ಭದಲ್ಲಿ ಘನತೆಯಿಂದ ನಡೆದುಕೊಂಡಿದ್ದಾರೆ. ಘನತೆಯಿಂದ ವರ್ತಿಸಿದ್ದಾರೆ. ತಪ್ಪಿದ್ದಲ್ಲಿ ತಪ್ಪು ಎಂದಿದ್ದಾರೆ, ವಿರೋಧಿಗಳನ್ನೂ ಸಹ ಹೊಗಳಿದ್ದು ಸಹ ಇದೆ. ಯಾವ ನಾಟಕೀಯತೆಯೂ ಇಲ್ಲದೆ ಎಲ್ಲರೊಂದಿಗೆ ಬೆರೆತರು ಅವರ ಪ್ರಯಾಣ ನಿಜಕ್ಕೂ ಅಸಾಮಾನ್ಯಾಗಿತ್ತು. ಅವರು ರನ್ನರ್ ಅಪ್ ಆಗಿದ್ದರೂ ಸಹ ಅವರೇ ವಿನ್ನರ್, ‘ಗೊತ್ತಾಯ್ತಲ್ಲ’

ಗೆಜ್ಜೆ ಮ್ಯಾಟರ್‌ನಲ್ಲಿ ರಕ್ಷಿತಾ ಶೆಟ್ಟಿ ಮೇಲೆ ಅಶ್ವಿನಿ ಗೌಡ ಹಾಗೂ ಜಾಹ್ನವಿ ದರ್ಪ ತೋರಿದ್ದರು. ಅಂತೂ ಆಕ್ಷೇಪಾರ್ಹ ಪದಗಳನ್ನ ಬಳಸಿದ್ದರು. ಇದರಿಂದ ರಕ್ಷಿತಾ ಶೆಟ್ಟಿಗೆ ಸಿಕ್ಕಾಪಟ್ಟೆ ಸಿಂಪಥಿ ಕ್ರಿಯೇಟ್ ಆಯ್ತು. ದೊಡ್ಡ ಫ್ಯಾನ್ ಬೇಸ್‌ ಸಹ ಸೃಷ್ಟಿಯಾಯ್ತು. ಆ ಫ್ಯಾನ್ ಬೇಸ್‌ನಿಂದಲೇ ಇದೀಗ ‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮದ ರನ್ನರ್ ಅಪ್ ಆಗಿದ್ದಾರೆ ರಕ್ಷಿತಾ ಶೆಟ್ಟಿ.

”ಥ್ಯಾಂಕ್ಯು ಸೋ ಮಚ್‌ ಸಪೋರ್ಟ್ ಮಾಡಿದ್ದಕ್ಕೆ. ಇಲ್ಲಿಯತನಕ ನನ್ನನ್ನ ತಂದು ನಿಲ್ಲಿಸಿದ್ದೀರಾ.. ಅದಕ್ಕೆ ಖುಷಿ ಇದೆ” ಎಂದರು ರಕ್ಷಿತಾ ಶೆಟ್ಟಿ.

ರಕ್ಷಿತಾ ಶೆಟ್ಟಿ ತುಳು ನಾಡಿನ ಹೆಮ್ಮೆಯನ್ನ ಹೆಚ್ಚಿಸಿದ್ದಾರೆ. ಅರ್ಧಂಬರ್ಧ ಕನ್ನಡದ ಮೂಲಕ ಸವಾಲ್‌ ಹಾಕಿ ಇಡೀ ಮನೆಯನ್ನ ಖಾಲಿ ಮಾಡಿಸಿ, ಕೊನೆಗೂ ರನ್ನರ್ ಅಪ್‌ ಸ್ಥಾನವನ್ನ ಪಡೆದಿದ್ದಾರೆ. ವಿನ್ನರ್ ಗೂ ರನ್ನರ್ ಗೂ ಹೆಚ್ಚು ವೋಟಿನ ಅಂತರವಿಲ್ಲ ಎಂದು ಶನಿವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್‌ ಅವರು ಹೇಳಿದ್ದರು. ಅದರ ಲೆಕ್ಕದಲ್ಲಿ ಗಿಲ್ಲಿ ತಮ್ಮ ವಂಶದ ಕುಡಿಗಿಂತ ಕೊಂಚ ಮೇಲಿದ್ದಾರೆ ಎಂಬುದು ಅರ್ಥವಾಗುತ್ತೆ. ರಕ್ಷಿತಾ ವಯಸ್ಸು 25 ವರ್ಷ, ಅವರ ವಯಸ್ಸಿನಷ್ಟೇ ಹಣವನ್ನ ಸಂಪಾದಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

”ಕಿಚ್ಚನ ಚಪ್ಪಾಳೆ ಫೋಟೋಗಳನ್ನ ನಮಗೆ ಕೊಡಿ ಪ್ಲೀಸ್‌” ಎಂದು ಗಿಲ್ಲಿ, ರಕ್ಷಿತಾ ಹಾಗೂ ಅಶ್ವಿನಿ ಅವರು ಕೇಳಿಕೊಳ್ಳುತ್ತಾರೆ. ಅದಕ್ಕೆ ಕಿಚ್ಚ ಸಮ್ಮತಿಸುವುದರ ಜೊತೆಗೆ ಪ್ರತಿ ಫೋಟೋಗೂ ಆಟೋಗ್ರಾಫ್‌ ಹಾಕುತ್ತಾರೆ. ಇದು ಬಿಗ್ ಬಾಸ್‌ ಮನೆಯ ಸಖತ್‌ ಸ್ಪೆಷಲ್‌ ಕ್ಷಣವಾಗಿದೆ.

 

Muliya

ಜಾಹೀರಾತು

SendShare10Share
Previous Post

ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

Next Post

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..