• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಬೆದ್ರಾಳದಲ್ಲಿ 5 ಎಕರೆ ಜಾಗದಲ್ಲಿ ಸೀವೇಜ್‌ ಟ್ರೀಟ್‌ಮೆಂಟ್‌ ಪ್ಲ್ಯಾಂಟ್‌

by ಪ್ರಜಾಧ್ವನಿ ನ್ಯೂಸ್
January 30, 2026
in ಪುತ್ತೂರು, ಸಾಂದರ್ಭಿಕ ಚಿತ್ರ
0
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ
28
SHARES
79
VIEWS
ShareShareShare

ಪುತ್ತೂರು: ಪುತ್ತೂರು ನಗರಕ್ಕೆ ಇದೀಗ ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್‌ ಸ್ಕೀಂ ಮಂಜೂರುಗೊಳ್ಳುವ ಹಂತದಲ್ಲಿದೆ. ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರ ಒಳಚರಂಡಿ ರಚಿಸುವ 100 ಕೋಟಿ ರೂ.ಗಳ ಮೆಗಾ ಯೊಜನೆ ಇದಾಗಿದ್ದು, ಇನ್ನೊಂದು ವಾರದಲ್ಲಿ ಸರಕಾರದಿಂದ ಮಂಜೂರುಗೊಳ್ಳಲಿದೆ.

ಜಿಲ್ಲೆಯ 2ನೇ ಅತಿದೊಡ್ಡ ನಗರವಾಗಿರುವ ಮನೆಗಳ, ವಾಣಿಜ್ಯ ಸಮುಚ್ಚಯಗಳ ಕೊಳಚೆ ನೀರು ಹರಿದು ವೈಜ್ಞಾನಿಕವಾಗಿ ಸಂಸ್ಕರಣೆಗೊಳ್ಳುವ ಒಳಚರಂಡಿಯಿಲ್ಲ. ಹೀಗಾಗಿ ಮಳೆ ನೀರು ಹರಿಯುವ ಚರಂಡಿ, ರಾಜಕಾಲುವೆಗಳಲ್ಲೇ ಕೊಳಚೆ ನೀರು ಹರಿಯುವ ಸನ್ನಿವೇಶವಿದೆ.

ಸ್ವಿಟ್ಜರ್ಲೆಂಡ್ ನ ಖುವಾಕ್‌ ಎಂಬ ಅಂತಾರಾಷ್ಟ್ರೀಯ ಕಂಪನಿ ಭಾರತದಲ್ಲಿ ಒಳಚರಂಡಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಗುತ್ತಿಗೆ ಪಡೆಯುತ್ತಿದೆ. ಆರಂಭದಲ್ಲಿ ಒಂದು ನಗರದಲ್ಲಿ ಪೈಲಟ್‌ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಕರ್ನಾಟಕದಲ್ಲಿ ಪುತ್ತೂರು ನಗರವನ್ನು ಇದಕ್ಕಾಗಿ ಆರಿಸಲು ನಿರ್ಧರಿಸಲಾಗಿದೆ.

100 ಕೋಟಿ ರೂ.ಗಳ ಮೆಗಾ ಯೋಜನೆ ಇದಾಗಿದ್ದು, ಇದರಲ್ಲಿ 15 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಭರಿಸಲಿದೆ. 85 ಕೋಟಿಗಳನ್ನು ಖುವಾಕ್‌ ಕಂಪನಿ ಭರಿಸಿ ಯೋಜನೆ ಅನುಷ್ಠಾನಗೊಳಿಸಲಿದೆ. ಕಾಮಗಾರಿ ಸಂಪೂರ್ಣಗೊಂಡ ಬಳಿಕ 5 ವರ್ಷಗಳ ಕಾಲ ಇದೇ ಕಂಪನಿ ನಿರ್ವಹಣೆ ಮಾಡಲಿದೆ.

ಪುತ್ತೂರು ನಗರವನ್ನು ಮುಖ್ಯ ರಸ್ತೆ ವಲಯ, ದರ್ಬೆ ವಲಯ ಮತ್ತು ಬೊಳುವಾರು ವಲಯ ಎಂದು ವರ್ಗೀಕರಿಸಲಾಗುತ್ತದೆ. ಮುಖ್ಯ ರಸ್ತೆಗಳಲ್ಲಿ ಒಳಚರಂಡಿ ನಿರ್ಮಾಣವಾಗಲಿದೆ. ಹೊಟೇಲ್‌, ಮಾಲ್‌ ಮತ್ತಿತರ ವಾಣಿಜ್ಯ ಸಂಸ್ಥೆಗಳು, ಫ್ಲ್ಯಾಟ್‌, ವಸತಿಗಳವರು ತಮ್ಮ ಖರ್ಚಿನಲ್ಲಿ ಮುಖ್ಯ ಕೊಳವೆಗೆ ಸಂಪರ್ಕ ಕಲ್ಪಿಸಿಕೊಂಡು ಕೊಳಚೆ ನೀರು ಬಿಡಬಹುದು.

ಈ ಯೋಜನೆಯಲ್ಲಿ ಚರಂಡಿ ಗರಿಷ್ಠ ಆಳಕ್ಕೆ ಅಗೆಯಬೇಕಾಗಿಲ್ಲ. 1 ಮೀಟರ್‌ ಆಳದ ಚರಂಡಿ ನಿರ್ಮಿಸಿ ಕೊಳವೆ ಅಳವಡಿಸಲಾಗುತ್ತದೆ. ಗುರುತ್ವಾಕರ್ಷಣ ಶಕ್ತಿಯ ಮೂಲಕ ಇಲ್ಲಿ ಕೊಳಚೆ ನೀರು ಹರಿಯುವುದಲ್ಲ. ಬದಲಾಗಿ ಸಕ್ಕಿಂಗ್‌ ಯಂತ್ರವಿರುವ ಚೇಂಬರ್‌ಗಳನ್ನು ಅಲ್ಲಲ್ಲಿ ಅಳವಡಿಸಲಾಗುತ್ತದೆ. ಅದು ಕೊಳಚೆ ನೀರನ್ನು ನಿರಂತರ ಹೀರಿಕೊಳ್ಳುತ್ತದೆ. ಬಳಿಕ ಅದನ್ನು ಎಸ್‌ಟಿಪಿ ಪ್ಲ್ಯಾಂಟ್‌ಗೆ ತುಂಬಿಸಲಾಗುತ್ತದೆ.

ನಗರದ ಬೆದ್ರಾಳದಲ್ಲಿ 5 ಎಕರೆ ಜಾಗದಲ್ಲಿ ಸೀವೇಜ್‌ ಟ್ರೀಟ್‌ಮೆಂಟ್‌ ಪ್ಲ್ಯಾಂಟ್‌ (ಎಸ್‌ಟಿಪಿ) ನಿರ್ಮಿಸಲಾಗುತ್ತದೆ. ಅಲ್ಲಿ ಕೊಳಚೆ ನೀರು ವೈಜ್ಞಾನಿಕವಾಗಿ ಸಂಸ್ಕರಣೆಗೊಳ್ಳಲಿದೆ. ಇದಕ್ಕಾಗಿ ನಗರಸಭೆಗೆ ಪ್ರತ್ಯೇಕ 20 ಕೋಟಿ ರೂ. ಮಂಜೂರಾಗಿದೆ. ಇದು 8 ಎಂಎಲ್‌ಡಿ ಸಾಮರ್ಥ್ಯ ಹೊಂದಿರಲಿದೆ. ಪುತ್ತೂರಿನಲ್ಲಿ ಪ್ರತೀ ದಿನ ಗರಿಷ್ಠ 4 ಎಂಎಲ್‌ಡಿ ಕೊಳಚೆ ನೀರು ಸಂಗ್ರಹಗೊಳ್ಳಲಿದೆ. ಭವಿಷ್ಯದ ಯೋಚನೆ ಮುಂದಿಟ್ಟುಕೊಂಡು 8 ಎಂಎಲ್‌ಡಿ ಪ್ಲ್ಯಾಂಟ್‌ ನಿರ್ಮಿಸಲಾಗುವುದು ಎನ್ನುತ್ತಾರೆ ಶಾಸಕ ಅಶೋಕ್‌ ರೈ.

8722552464 Astrloger

ಜಾಹೀರಾತು

ಮುಂದಿನ ವಾರ ಸರಕಾರದ ಮಟ್ಟದಲ್ಲಿ ಪರಿಶೀಲನೆ ನಡೆದು ಸ್ವಿಸ್‌ ಕಂಪನಿ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ. ಕಂಪನಿಯ ಪಾಲಿಗೆ ಪುತ್ತೂರು ಪೈಲಟ್‌ ಯೋಜನೆಯಾಗಿದ್ದು, ಭವಿಷ್ಯದಲ್ಲಿ ಕಂಪನಿಗೆ ದೇಶದ ನಾನಾ ಕಡೆ ಈ ಕಾಮಗಾರಿಯ ಗುತ್ತಿಗೆ ಸಿಗಲಿದೆ.
-ಅಶೋಕ್‌ ರೈ, ಶಾಸಕರು,ಪುತ್ತೂರು

ಜಾಹೀರಾತು

SendShare11Share
Previous Post

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

Next Post

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..