• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

May 3, 2024
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

ಶಿಕ್ಷಣದ ಪೂರ್ತಿ ವೆಚ್ಚ ಭರಿಸುವೆ : ಅಶೋಕ್ ರೈ ಭರವಸೆ. ಬಾಲಕನೂ ಶಾಸಕರ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ

by ಪ್ರಜಾಧ್ವನಿ ನ್ಯೂಸ್
May 3, 2024
in ಇತರೆ
0
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”
22
SHARES
64
VIEWS
ShareShareShare

ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಎಂಜಲು ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು ಇದೀಗ ಬಾಲಕ ಶಾಸಕರಿಗೆ ಕರೆ ಮಾಡಿ ನಾನು ಕಲಿಯುತ್ತೇನೆ , ಓದು ಮುಂದುವರೆಸುತ್ತೇನೆ ಎಂದು ತಿಳಿಸಿದ್ದು ಶಿಕ್ಷಣದ ಪೂರ್ತಿವೆಚ್ಚವನ್ನು ತಾನು ಭರಿಸುವುದಾಗಿ ಶಾಸಕರು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರು ಅಲ್ಲಿ ಊಟ ಮಾಡಿ ಪ್ಲೇಟ್ ಇಡಲು ತೆರಳಿದಾಗ ಅಲ್ಲೋರ್ವ ಬಾಲಕ ಎಂಜಲು ಪ್ಲೇಟ್ ಸ್ವಚ್ಚ ಮಾಡುತ್ತಿದ್ದ. ಆತನನ್ನು ನೋಡಿದ ಶಾಸಕರು ಆತನ ಪರಿಚಯ ಮಾಡಿಕೊಂಡರು. ನೀನು ಕಲಿಯುವುದಕ್ಕೆ ಹೋಗುವುದಿಲ್ವ? ಕೆಲಸಕ್ಕೆ ಯಾಕೆ ಹೋಗುತ್ತಿದ್ದಿಯ? ಮನೆಯಲ್ಲಿ ಅಪ್ಪ ಅಮ್ಮ ಏನು ಮಾಡುತ್ತಾರೆ? ಮನೆಯ ಪರಿಸ್ಥಿತಿ ಹೇಗಿದೆ? ಎಂದೆಲ್ಲಾ ಆತನಲ್ಲಿ ಮಾಹಿತಿ ಪಡೆದುಕೊಂಡರು. ತನ್ನ ಮನೆಯ ವಿಚಾರವನ್ನು ಎಳೆ ಎಳೆಯಾಗಿ ಬಾಲಕ ಶಾಸಕರಲ್ಲಿ ತಿಳಿಸಿದ್ದಾನೆ. ಬಾಲಕನ ಸಂಕಷ್ಟದ ಮಾತುಗಳನ್ನು ಕೇಳಿದ ಶಾಸಕರು ನೀನು ಕಲಿಯಬೇಕು, ಕಲಿತು ಒಂದು ಒಳ್ಳೆಯ ಉದ್ಯೋಗವನ್ನು ಪಡೆದು ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿ ಆತನ ಭುಜಕ್ಕೆ ಕೈ ಇಟ್ಟು ಫೋಟೋ ಕ್ಲಿಕ್ಕಿಸಿಕೊಂಡರು. ಬಾಲಕನೂ ಶಾಸಕರ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ.

Muliya

ಜಾಹೀರಾತು

ಫೋಟೋ ವೈರಲ್

ಶಾಸಕರು ಬಾಲಕನ ಜೊತೆ ಪ್ಲೇಟ್ ತೊಳೆಯುವ ಜಾಗದಲ್ಲೇ ನಿಂತು ತೆಗೆದ ಫೋಟೋ ಮತ್ತು ಶಾಸಕರು ಬಾಲಕನ ಜೊತೆ ಮಾಡಿದ ಮಾತನಾಡಿದ ವಿಚಾರ ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗಿದ್ದು ಮಾತ್ರವಲ್ಲದೆ ಶಾಸಕರ ಮಾನವೀಯತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.

 

ಕರೆ ಮಾಡಿದ ಬಾಲಕ

ಮೇ. ೩ ಶುಕ್ರವಾರ ಬಾಲಕ ಶಾಸಕರಿಗೆ ಕರೆ ಮಾಡಿದ್ದಾನೆ. ನಾನು ಕಲಿಯುವುದಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾನೆ. ನೀನು ಇಂಜನಿಯರಿಂಗ್ ಕಲಿಯಬೇಕು ಎಂದು ಹೇಳಿದ ಶಾಸಕರು ಅದಕ್ಕೆ ಬೇಕಾಗುವ ಎಲ್ಲಾ ಖರ್ಚು ವೆಚ್ಚಗಳನ್ನು ನಾನೇ ಭರಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಬಾಲಕ ತಾನು ಬಿಕಾಂ ಪದವಿ ವ್ಯಾಸಂಗ ಮಾಡುವುದಾಗಿ ಹೇಳಿದ್ದಾನೆ. ಇಂಜನಿಯರಿಂಗ್ ಕಲಿಯಬೇಕು ಎಂದು ಶಾಸಕರು ಆಗ್ರಹಿಸಿದ್ದರೂ ಬಾಲಕನಿಗೆ ಬಿಕಾಂ ಪದವಿ ಮಾಡಲು ಇಷ್ಟವಾದ ಕಾರಣ ಅದನ್ನೇ ಆಯ್ಕೆ ಮಾಡಿಕೊಳ್ಳುವುದಾಗಿ ಬಾಲಕ ಶಾಸಕರಲ್ಲಿ ತಿಳಿಸಿದ್ದಾನೆ.

 

ಯಾರೆಂಬುದೇ ಗೊತ್ತಿಲ್ಲ…! ಅಶೋಕ್ ರೈ , ಶಾಸಕರು, ಪುತ್ತೂರು.

ಶಾಸಕರು ಬಾಲಕನ ಜೊತೆ ಆಡಿದ ಮಾತು, ತೆಗೆದ ಫೋಟೋ ಸಾಮಾಜಿಕ ತಾಣದಲ್ಲಿ ಭಾರೀ ಸದ್ದು ಮಾಡಿದೆ, ಶಸಕರಿಗೆ ಬಾಲಕ ಕರೆ ಮಾಡಿದ್ದಾನೆ, ಶಾಸಕರು ನೆರವಿನ ಹಸ್ತವನ್ನು ಚಾಚಿದ್ದಾರೆ. ಆದರೆ ಈ ಬಾಲಕನ ಹೆಸರು, ಅವನ ಊರು ಯಾವುದೂ ಶಾಸಕರಿಗೆ ಗೊತ್ತಿಲ್ಲ. ಈ ಬಗ್ಗೆ ಶಾಸಕರಲ್ಲಿ ಕೇಳಿದಾಗ ಯಾರಾದರೇನು? ಎಲ್ಲಿಯವನಾದರೇನು? ಆತ ಒಬ್ಬ ತಾಯಿಗೆ ಹುಟ್ಟಿದ ಮಗು, ಅವನ ಕಷ್ಟ ಕೇಳಿ ನನ್ನ ಮನಸ್ಸಿಗೆ ನೋವಾಯಿತು. ನೋಡುವಾಗ ಸ್ಮಾರ್ಟ್ ಇದ್ದಾನೆ, ಬುದ್ದಿವಂತ ಹುಡುಗನಂತೆ ಕಾಣುತ್ತಾನೆ. ಅವನು ಕಲಿತು ಒಬ್ಬ ಉತ್ತಮ ಪ್ರಜೆಯಾಗಲಿ, ಅವನ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಒಬ್ಬ ಸಂಸ್ಕಾರಯುತ ವ್ಯಕ್ತಿಯಾಗಿ ಬೆಳೆಯಲಿ. ಯಾರಾದರೆ ನನಗೇನು ? ಅವನು ಒಳ್ಳೆಯ ವ್ಯಕ್ತಿಯಾಗಿ ಈ ಸಮಾಜದ ಸೊತ್ತಾದರೆ ಅದುವೇ ನನಗೆ ಸಂತೃಪ್ತಿ ಎಂದು ಹೇಳುತ್ತಾರೆ.

ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಈ ಬಾಲಕ ಅಕಸ್ಮಿಕವಾಗಿ ಸಿಕ್ಕಿದ. ಆತ ಮಾಡುತ್ತಿದ್ದ ಕೆಲಸದ ಬಗ್ಗೆ ಕೀಳರಿಮೆ ಇಲ್ಲ ಆದರೆ ಸಣ್ಣ ಪ್ರಾಯದಲ್ಲೇ ಈ ಕೆಲಸಕ್ಕೆ ಯಾಕೆ ಬಂದಿದ್ದಿ ಎಂದು ಆತನ ಜೊತೆ ಕೇಳಿದೆ. ಆತ ಕಷ್ಟವನ್ನು ಹಂಚಿಕೊಂಡ, ಮನಸ್ಸಿಗೆ ಬಹಳ ನೋವಾಯಿತು. ಓದು ಮುಂದುವರೆಸುವಂತೆ ಹೇಳಿದೆ, ಕಲಿಕೆಗೆ ತೊಂದರೆಯಾದರೆ ಕರೆ ಮಾಡು ಎಂದು ನಂಬರ್ ಕೊಟ್ಟೆ, ಬಾಲಕ ಕರೆ ಮಾಡಿ ಓದು ಮುಂದುವರೆಸುವುದಾಗಿ ತಿಳಿಸಿದ. ಇಂಜನಿಯರಿಂಗ್ ಮಾಡು ಎಂದು ಸೂಚಿಸಿದೆ ಆದರೆ ಅವನು ಬಿಕಾಂ ಪದವಿ ಮಾಡುವುದಾಗಿ ಹೇಳಿದ. ಆತನ ಶಿಕ್ಷಣದ ಪೂರ್ತಿ ಖರ್ಚು ವೆಚ್ಚವನ್ನು ನಾನೇ ಭರಿಸುವುದಾಗಿ ತಿಳಿಸಿದೆ.

SendShare9Share
Previous Post

ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು ತಪ್ಪು ಮಾಹಿತಿ

Next Post

ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವೇ ಗುಂಡಿಟ್ಟು ಕೊಲ್ತೇವೆ’ – ಸಚಿವ ಜಮೀರ್ ಅಹ್ಮದ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವೇ ಗುಂಡಿಟ್ಟು ಕೊಲ್ತೇವೆ’ – ಸಚಿವ ಜಮೀರ್ ಅಹ್ಮದ್

ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವೇ ಗುಂಡಿಟ್ಟು ಕೊಲ್ತೇವೆ’ - ಸಚಿವ ಜಮೀರ್ ಅಹ್ಮದ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..