• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
April 29, 2026
in ಪುತ್ತೂರು, ವಿಟ್ಲ
0
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ
42
SHARES
119
VIEWS
ShareShareShare

ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಶೋಕ್ ರೈ ಕೂಡಾ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಅಶೋಕ್ ರೈ ಮಾತುಕೊಟ್ಟು 2 ವರ್ಷದಲ್ಲೇ ಅದನ್ನು ಪೂರ್ಣಗೊಳಿಸಿದ್ದಾರೆ. ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಅನುದಾನ ಮಂಜೂರಾಗಿದೆ.

8722552464 Astrloger

ಜಾಹೀರಾತು

ಸಿರಿಯ ನದಿ ಕೇರಳ ಹಾಗೂ ಕರ್ನಾಟಕದ ಸಂಪರ್ಕ ಸೇತುವಾಗಲಿದೆ. ಕರ್ನಾಟಕಕ್ಕೆ ಸೇರಿದ ಮಾಣಿಲ, ವಿಟ್ಲ ಭಾಗದ ಜನರು ನದಿಯ ಆಚೆ ದಡದಲ್ಲಿರುವ ಗ್ರಾಮಕ್ಕೆ ಭೇಟಿಯಾಗಬೇಕಾದಲ್ಲಿ 14 ಕಿ ಮೀ ಕ್ರಯಿಸಬೇಕಿತ್ತು. ಮಾಣಿಲದಿಂದ ಕಾಸರಗೋಡು ಜಿಲ್ಲೆಯ ಪೆರ್ಲಕ್ಕೆ ಅತೀ ಹತ್ತಿರವಿದೆ ಆದರೆ ದಾರಿ ಮಾತ್ರ ದೂರವಾಗಿತ್ತು. ಇಲ್ಲಿನ ನದಿಗೆ ಸೇತುವೆ ನಿರ್ಮಾಣ ಮಾಡಿ ಎಂದು ಎರಡೂ ರಾಜ್ಯದ ಜನತೆ ಯಾರಿಗೆಲ್ಲಾ ಮನವಿ ಕೊಡಬೇಕೋ ಅವರನ್ನೆಲ್ಲಾ ಹುಡುಕಿ ಮನವಿಯನ್ನು ನೀಡಿ ಸೇತುವೆಯ ನಿರ್ಮಾಣಕ್ಕೆ ಸಹಕರಿಸಿ ಎಂದು ಕಳೆದ 30 ವರ್ಷಗಳಿಂದ ಮನವಿ ಮಾಡುತ್ತಲೇ ಇದ್ದಾರೆ. ಈ ವರ್ಷ ಆಗಬಹುದು , ಮುಂದಿನ ವರ್ಷ ಆಗಬಹುದು, ಅವರು ಖಂಡಿತಾ ಮಾಡಿಯೇ ಮಾಡುತ್ತಾರೆ ಎಂದು ನಂಬಿದ್ದ ಜನತೆಗೆ ತಮ್ಮ ಬೇಡಿಕೆ ಈಡೇರಿಸಲು ಸಾಧ್ಯವೇ ಆಗಿರಲಿಲ್ಲ. ಇಲ್ಲಿ ಸೇತುವೆ ನಿರ್ಮಾಣಕ್ಕೆ ಇಚ್ಚಾಶಕ್ತಿಯ ಕೊರತೆಯೇ ಎದ್ದು ಕಾಣುತ್ತಿತ್ತು.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಾಣಿಲ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅಶೋಕ್ ರೈ ಅವರಲ್ಲಿ ಈ ಗ್ರಾಮಸ್ಥರು ಸೇತುವೆಯ ಬೇಡಿಕೆ ಇಟ್ಟಿದ್ದರು. ನನ್ನನ್ನು ಗೆಲ್ಲಿಸಿ ನಾನು ಗೆದ್ದರೆ ಖಂಡಿತವಾಗಿಯೂ ನಿಮ್ಮ ಬೇಡಿಕೆಯನ್ನು ಈಡೇರಿಸುವೆ ಎಂದು ಚುನಾವಣಾ ಸಂದರ್ಭದಲ್ಲಿ ಮಾತುಕೊಟ್ಟಿದ್ದರು. ಮನವಿ ನೀಡಿ , ಭರವಸೆ ನಂಬಿ ಸೋತು ಹೋಗಿದ್ದ ಮಾಣಿಲ ಗ್ರಾಮಸ್ಥರ ಭರವಸೆ ಪಟ್ಟಿಗೆ ಅಶೋಕ್ ರೈ ಭರವಸೆಯೂ ಸೇರಿತ್ತು.

ಅಶೋಕ್ ರೈ ಅವರು ಚುನಾವಣೆಯಲ್ಲಿ ಗೆದ್ದ ಕೆಲವೇ ತಿಂಗಳಲ್ಲಿ ಸಿರಿಯ ನದಿಗೆ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಹಾಗೂ ಇದರ ಸಾಧಕ ಬಾಧಕಗಳ ಬಗ್ಗೆ ಸರ್ವೆಯನ್ನು ಮಾಡಿಸಿದ್ದರು. ಸೇತುವೆ ನಿರ್ಮಾಣ ಖಂಡಿತಾ ಮಾಡುತ್ತೇನೆ ಎಂದು ಶಾಸಕರಾದ ಬಳಿಕ ಮತ್ತೆ ಭರವಸೆ ನೀಡಿದ್ದರು. ಶಾಸಕರಾಗಿ ಎರಡು ವರ್ಷ ಕಳೆದ ಸಂದರ್ಭದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸರಕಾರದ ಮೇಲೆ ಒತ್ತಡ ಹಾಕಿ ೨೦ ಕೋಟಿ ಮಂಜೂರು ಮಾಡಿಸಿದ್ದಾರೆ.

ಕಳೆದ ಮಾ. ೨೮ ರಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಮಾಣಿಲಕ್ಕೆ ಕರೆದುಕೊಂಡು ಬಂದಿದ್ದ ಶಾಸಕ ಅಶೋಕ್ ರೈ, ಸೇತುವೆ ನಿರ್ಮಾಣವಾಗಬೇಕಿದ್ದ ಜಾಗವನ್ನು ಪರಿಶೀಲನೆ ಮಾಡಿಸಿದ್ದರು. ಸ್ಥಳ ವೀಕ್ಷಣೆ ಮಾಡಿದ ಸಚಿವರು ಇಲ್ಲಿ ಸೇತುವೆಯ ಅಗತ್ಯವಿದೆ, ಕೇರಳ ಸರಕಾರ ಇಲ್ಲಿ ಸೇತುವೆ ನಿರ್ಮಾಣ ಮಾಡುವುದಿಲ್ಲ, ಕರ್ನಾಟಕ ಸರಕಾರವೇ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕಿದೆ, ನದಿ ಕರ್ನಾಟಕ ಜಾಗದಲ್ಲಿ ಇರುವ ಕಾರಣ ನಾವೇ ಏನಾದರೂ ಮಾಡಬೇಕು ಎಂದು ತಿಳಿಸಿದ್ದ ಸಚಿವರು ಈ ಬಗ್ಗೆ ಸರ್ವೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆಯನ್ನು ನೀಡಿದ್ದರು. ಮಾ. 24 ರಂದು ಭೇಟಿ ನೀಡಿ ಮಾತುಕೊಟ್ಟಿದ್ದ ಸಚಿವರು ಎಪ್ರಿಲ್ 25 ಕ್ಕೆ 20 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿ ಅನುದಾನ ಮಂಜೂರುಗೊಳಿಸಿದ್ದಾರೆ.

ಸಿರಿಯ ನದಿಗೆ ಸುಮಾರು ೮೦ ಮೀಟರ್ ಉದ್ದದ ಸೇತುವೆ ನಿರ್ಮಾಣವಾಗಲಿದ್ದು ಇದು 10 ಮೀಟರ್ ಅಗಲವನ್ನು ಹೊಂದಿರುತ್ತದೆ. ಕರ್ನಾಟಕ ಗಡಿಯ ಮೂಲಕ ಸೇತುವೆಯ ಸಂಪರ್ಕಕ್ಕೆ 1.5 ಕಿ ಮೀ ರಸ್ತೆಯ ನಿರ್ಮಾಣವಾದರೆ ಕೇರಳ ಸಂಪರ್ಕಕ್ಕೆ ಒಂದು ಕಿ ಮೀ ರಸ್ತೆ ನಿರ್ಮಾಣವೂ ಆಗಬೇಕಿದೆ. ಮಳೆಗಾಲದಲ್ಲಿ ನದಿ ತುಂಬಿ ಹರಿಯುವ ಕಾರಣ ಸೇತುವೆ ಎತ್ತರದಿಂದ ನಿರ್ಮಾಣವಾಗಲಿದೆ.

ಸಿರಿಯ ನದಿ ಪೃಕೃತ್ತಿ ರಮಣೀಯ ಸ್ಥಳವಾಗಿದೆ. ಸುತ್ತಲೂ ಕಾಡಿನಿಂದ ಕೂಡಿದ ಈ ಸ್ಥಳದಲ್ಲಿ ಸೇತುವೆಯ ನಿರ್ಮಾಣವಾಗಿ ಕರ್ನಾಟಕ ಕೇರಳ ಸಂಪರ್ಕ ಸೇತುವಾದಲ್ಲಿ ಈ ಪ್ರದೇಶದಲ್ಲಿ ಪ್ರವಾಸಿತಾಣವನ್ನಾಗಿಯೂ ರೂಪಿಸಬಹುದಾಗಿದೆ ಎಂಬ ಲೆಕ್ಕಾಚಾರವೂ ಈ ಹಿಂದೆ ನಡೆದಿತ್ತು. ಪ್ರಸ್ತುತ ಕಾಸರಗೋಡು ಜಿಲ್ಲೆಯ ಪೆರ್ಲದಿಂದ ಮಾಣಿಲಕ್ಕೆ ಬರಬೇಕಾದಲ್ಲಿ 24 ಕಿ ಮೀ ಕ್ರಯಿಸಬೇಕು ಸೇತುವೆ ನಿರ್ಮಾಣವಾದಲ್ಲಿ ಕೇವಲ ಒಂದೂವರೆ ಏಳೆಂಟು ಕಿ ಮೀ ಸಾಗಿದರೆ ಮಾಣಿಲವನ್ನು ಸಂಪರ್ಕ ಮಾಡಬಹುದಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಈ ಪ್ರದೇಶ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿಯಾಗುವುದರಲ್ಲಿ ಸಂಶಯವೇ ಇಲ್ಲ.

ಮಾಣಿಲದಲ್ಲಿ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರಕಾರ ೨೦ ಕೋಟಿ ಅನುದಾನ ಮಂಜೂರು ಮಾಡಿದೆ, ಇದು ಬಹುಕಾಲದ ಬೇಡಿಕೆಯಾಗಿದ್ದು ಈ ಬಾರಿ ಈಡೇರಿದೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಗ್ರಾಮಸ್ಥರಿಗೆ ಸೇತುವೆ ನಿರ್ಮಾಣದ ಮಾತುಕೊಟ್ಟಿದ್ದೆ ಅದನ್ನು ಈಡೇರಿಸಿದ ತೃಪ್ತಿ ನನಗಿದೆ. ಈ ಸೇತುವೆ ನಿರ್ಮಾಣವಾದಲ್ಲಿ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುವುದರ ಜೊತೆ ಎರಡೂ ಭಾಗದ ಗ್ರಾಮದ ಅಭಿವೃದ್ದಿಗೂ ಕಾರಣವಾಗಲಿದೆ. ಸೇತುವೆಯ ಸಂಪರ್ಕ ಮಾಡುವ ಎರಡೂ ಭಾಗದಲ್ಲಿ ಉತ್ತಮ ರಸ್ತೆಯ ನಿರ್ಮಾಣವಾಗಬೇಕಿದೆ ಇದಕ್ಕೆ ಹೆಚ್ಚುವರಿ 6 ಕೋಟಿ ಅನುದಾನದ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ ಇದು ಶೀಘ್ರವೇ ಮಂಜೂರಾತಿಯ ನಿರೀಕ್ಷೆ ಇದೆ. ಹೊಸ ಸೇತುವೆಯ ಕಾರಣಕ್ಕೆ ಮಾಣಿಲ ಸೇರಿದಂತೆ ವಿಟ್ಲ ಭಾಗದ ಬಹುತೇಕ ಗ್ರಾಮಗಳ ಅಭಿವೃದ್ದಿಗೂ ಇದು ಕಾರಣವಾಗಲಿದೆ. ಅಭಿವೃದ್ದಿಯೇ ನಮ್ಮ ಮೂಲಮಂತ್ರ ಇದಕ್ಕೆ ಸೇತುವೆಯೊಂದು ಸೇತುವಾಗಲಿದೆ.     ಅಶೋಕ್ ರೈ, ಶಾಸಕರು ಪುತ್ತೂರು

Muliya

ಜಾಹೀರಾತು

 

 

SendShare17Share
Previous Post

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

Next Post

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..