• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

May 23, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

by ಪ್ರಜಾಧ್ವನಿ ನ್ಯೂಸ್
May 23, 2026
in ದಕ್ಷಿಣ ಕನ್ನಡ, ಮಂಗಳೂರು
0
ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ
12
SHARES
33
VIEWS
ShareShareShare

ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. ಉದ್ದದ ಅತ್ಯಾಧುನಿಕ 6 ಪಥದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಈ ಬೃಹತ್ ಯೋಜನೆಯನ್ನು ಇಪಿಸಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರೊಂದಿಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ಒಟ್ಟು 5.825 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಿಸಲಾಗುವುದು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರವು ಅಗತ್ಯವಿರುವ ಹೆಚ್ಚುವರಿ ಭೂಮಿ ಹಾಗೂ ಆರ್ಥಿಕ ಧನಸಹಾಯವನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒದಗಿಸಲಿದೆ.

ರಾ. ಹೆ. 66ರಲ್ಲಿ ಈ ಭಾಗದ ರಸ್ತೆ ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಕಲ್ಪಿಸುವಲ್ಲಿ ಹಾಗೂ ರಫ್ತು- ಆಮದು ಸರಕುಗಳ ಸಾಗಣೆಗೆ ಅತ್ಯಂತ ನಿರ್ಣಾಯಕ ಕಾರಿಡಾರ್ ಆಗಿ ಕಾರ್ಯನಿರ್ವಹಿಸುತ್ತಿದೆ. ಈ ನೂತನ ಯೋಜನೆಯು ಹೆದ್ದಾರಿ ಸಂಚಾರ ಹಾಗೂ ಸ್ಥಳೀಯ ವಾಹನಗಳ ನಡುವಿನ ಓಡಾಟ ಪ್ರತ್ಯೇಕಿಸಿ, ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ಅನುಕೂಲ ಕಲ್ಪಿಸಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶ ಮತ್ತು KIOCL ವಲಯದ ರಸ್ತೆ ಅಭಿವೃದ್ದಿ ಯೋಜನೆ ಜಿಲ್ಲೆಯ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಪ್ರೇರಕ ಶಕ್ತಿಯಾಗಲಿದೆ. ಕರಾವಳಿ ಭಾಗದ ಒಟ್ಟಾರೆ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದರೊಂದಿಗೆ, ಭವಿಷ್ಯದ ವಾಹನ ದಟ್ಟಣೆಯ ಅಗತ್ಯತೆಗಳನ್ನು ಪೂರೈಸಲು ಮತ್ತು ದೀರ್ಘಕಾಲೀನ ಮೂಲಸೌಕರ್ಯ ಪ್ರಯೋಜನಗಳನ್ನು ಒದಗಿಸಲು ಇದು ಸಹಕಾರಿಯಾಗಲಿದೆ.

8722552464 Astrloger

ಜಾಹೀರಾತು

ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ಆರ್ಥಿಕ ನಾಡಿಮಿಡಿತವಾಗಿರುವ ಈ ರಸ್ತೆಯ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಹಾಗೂ ಯೋಜನೆಗೆ ಕೈಜೋಡಿಸಿರುವ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೃತಜ್ಞತೆ ಸಲ್ಲಿಸಿದ್ದಾರೆ.

Muliya

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಹಿಂದೆ ಎನ್‌ಎಂಪಿಟಿ ಭಾಗದ ಈ ರಸ್ತೆಯು ‘ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್’ ವ್ಯಾಪ್ತಿಯಲ್ಲಿದ್ದು, ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು ಹಾಗೂ ನಿಧಿಯ ಕೊರತೆಯಿಂದಾಗಿ ಹೆದ್ದಾರಿ ಅಭಿವೃದ್ಧಿಗೆ ತೀವ್ರ ತಾಂತ್ರಿಕ ಸವಾಲುಗಳು ಎದುರಾಗಿದ್ದವು. ಈ ಬಗ್ಗೆ ಸತತ ಪ್ರಯತ್ನ ನಡೆಸಿ, ಎದುರಾಗಿದ್ದ ಎಲ್ಲಾ ಅಡಚಣೆಗಳನ್ನು ಬಗೆಹರಿಸಿ ಪೋರ್ಟ್ ವ್ಯಾಪ್ತಿಯ ರಸ್ತೆಯನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವಲ್ಲಿ ನಾವು ಈಗಾಗಲೇ ಯಶಸ್ವಿಯಾಗಿದ್ದೆವು.

ಇದರ ಮುಂದುವರಿದ ಭಾಗವಾಗಿ, ರಾ.ಹೆ.66 ರ ಬೈಕಂಪಾಡಿ ಮತ್ತು ಕೂಳೂರು ಜಂಕ್ಷನ್ ಬಳಿ ಈಗಾಗಲೇ ರೂ. 11.63 ಕೋಟಿ ವೆಚ್ಚದ ಅಂಡರ್‌ಪಾಸ್ ನಿರ್ಮಾಣ ಯೋಜನೆಗೆ ಅನುಮೋದನೆ ದೊರೆತು ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರ ಬೆನ್ನಲ್ಲೇ, ಇದೀಗ ರೂ. 414.16 ಕೋಟಿ ವೆಚ್ಚದ ಎಲಿವೇಟೆಡ್ ಫ್ಲೈಓವರ್ ಹಾಗೂ ಸರ್ವೀಸ್ ರಸ್ತೆ ನಿರ್ಮಾಣಕ್ಕೂ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿರುವುದರಿಂದ, ನಮ್ಮ ಬಂದರು ವ್ಯಾಪ್ತಿಯ ಹೆದ್ದಾರಿ ವಲಯ ಸಂಪೂರ್ಣವಾಗಿ ಅತ್ಯಾಧುನಿಕ ಮಟ್ಟಕ್ಕೆ ಮೇಲ್ದರ್ಜೆಗೇರಲಿದೆ. ಈ ಅಭಿವೃದ್ಧಿ ಕಾರಿಡಾರ್‌ನಿಂದಾಗಿ ನವ ಮಂಗಳೂರು ಬಂದರಿನ ಸರಕು ಸಾಗಣೆ ವಾಹನಗಳ ಸಂಚಾರ ಸುಗಮಗೊಳ್ಳುವುದರ ಜೊತೆಗೆ, ಸ್ಥಳೀಯ ಸಾರ್ವಜನಿಕರ ದೈನಂದಿನ ಓಡಾಟ ಮತ್ತು ಸುರಕ್ಷತೆಗೂ ಅತ್ಯಾಧುನಿಕ ಹಾಗೂ ದೀರ್ಘಕಾಲೀನ ಮೂಲಸೌಕರ್ಯ ಸೌಲಭ್ಯ ದೊರೆತಂತಾಗಲಿದೆ. – ಸಂಸದ ಕ್ಯಾ. ಬ್ರಿಜೇಶ್ ಚೌಟ

SendShare5Share
Previous Post

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

Next Post

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..