• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

June 3, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
June 3, 2026
in ಪುತ್ತೂರು
0
ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ
22
SHARES
62
VIEWS
ShareShareShare

ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಮಾಡುವಾಗ , 94 ಸಿ ಸಿಸಿ ಹಕ್ಕು ಪತ್ರ ವಿತರಣೆ ಮಾಡುವಾಗ ಮತ್ತು ಇತರೆ ಅಭಿವೃದ್ದಿ ಕೆಲಸ ಮಾಡಿದಾಗ ಶಾಸಕ ಅಶೋಕ್ ರೈಯವರು ಜನರ ಬಳಿ ವೋಟು ಕೇಳುತ್ತಾರೆ ಎಂದು ಮೊನ್ನೆ ಬಿಜೆಪಿಯವರು ಆರೋಪ ಮಾಡಿದ್ದರು, ಅಶೋಕ್ ರೈ ಜನರ ಬಳಿ ವೋಟು ಕೇಳಿದ್ದು ನಿಜ ಆದರೆ ನಿಮ್ಮ ಹಾಗೆ ಬಡವರ ಬಳಿ ಹಣ ಕೇಳಿಲ್ಲ ಎಂದು ಶಾಸಕ ಅಶೋಕ್ ರೈ ತಿರುಗೇಟು ನೀಡಿದ್ದಾರೆ.

ಅವರು ನೆಟ್ಟಣಿಗೆ ಮುಡ್ನೂರು ಗ್ರಾಪಂ ಕಚೇರಿ ಸಭಾಂಗಣದಲ್ಲಿ ನಡೆದ 25ನೇ ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ಅಕ್ರಮ ಸಕ್ರಮ ಮಾಡುವುದಕ್ಕೆ , 94 ಸಿ ಹಕ್ಕು ಪತ್ರ ನೀಡಲು ಬಿಜೆಪಿ ಶಾಸಕರು ಎಲ್ಲರಿಂದಲೂ ಹಣ ಪಡೆದುಕೊಂಡಿದ್ದಾರೆ, ಹಣ ಕೊಡದವರ ಯಾವುದೇ ಕಡತವನ್ನು ಇವರು ವಿಲೇವಾರಿ ಮಾಡಿಯೇ ಇಲ್ಲ. ನಾನು ಶಾಸಕನಾದ ಬಳಿಕ ಒಬ್ಬೊಬ್ಬರೇ ಬಂದು ನನ್ನಲ್ಲಿ ವಿಷಯ ಹೇಳಿದ್ದಾರೆ. ನನ್ನ ಬಳಿ ಬಿಜೆಪಿ ಶಾಸಕರ ಕಥೆ ಹೇಳಿದವರ ಪೈಕಿ ಬಿಜೆಪಿಯವರೂ ಇದ್ದಾರೆ, ಅವರ ಶಕ್ತಿ ಕೇಂದ್ರದ ಅಧ್ಯಕ್ಷರುಗಳೂ ಇದ್ದಾರೆ ಅವರ ಪಕ್ಷದವರೇ ಆದರೂ ಹಣ ಕೊಡದ ಕಾರಣ ಕಡತ ವಿಲೇವಾರಿ ಮಾಡಿಕೊಟ್ಟಿಲ್ಲ, ಬಡವರ ಕಡತಕ್ಕೆ ಕುಮ್ಕಿ ಎಂದು ನಾಮಕರಣ ಮಾಡಿ ಜೀವ ಮಾನದಲ್ಲಿ ಅವರಿಗೆ ಅಕ್ರಮ ಸಕ್ರಮ ಮಾಡದ ಹಾಗೆ ಮಾಡಿದ್ದಾರೆ ಇದು ಮಹಾ ಅನ್ಯಾಯವಾಗಿದೆ ಎಂದ ಶಾಸಕರು ನಾನು ಬಡವರಿಗೆ ಅನ್ಯಾಯ ಮಾಡಿಲ್ಲ, ಪಕ್ಷ ಬೇದವಿಲ್ಲದೆ, ಧರ್ಮ ಬೇಧವಿಲ್ಲದೆ ಅರ್ಹರಿಗೆ ಅಕ್ರಮ ಸಕ್ರಮ ಮಾಡಿಕೊಟ್ಟಿದ್ದೇನೆ ಎಂದು ಖಾರವಾಗಿಯೇ ಹೇಳಿದರು.

ಬಡವರಿಗೆ ಮೋಸ ಮಾಡಬೇಡಿ: ಭಾವುಕರಾದ ಶಾಸಕರು

ಕಳೆದ ಹಲವಾರು ವರ್ಷಗಳಿಂದಮನೆ ಕಟ್ಟಿ ಮಾಡಿಕೊಂಡಿರುವ ಬಡವರು ತಮ್ಮ ಸ್ವಾಧೀನದಲ್ಲಿರುವ 9 ಸೆಂಟ್ಸ್ ಜಾಗಕ್ಕೆ ಹಕ್ಕು ಪತ್ರ ಕೇಳುತ್ತಾರೆ ಅದಕ್ಕಾಗಿ ಅವರನ್ನು ಅಲೆದಾಡಿಸಬೇಡಿ, ಕದ್ದು ಮುಚ್ಚಿ ಅವರಿಂದ ಹಣ ಕೇಳಬೇಡಿ. ಬಡವರ ಕಷ್ಟ ಏನೆಂಬುದನ್ನು ನಾನು ಚಿಕ್ಕವನಿರುವಾಗ ಅನುಭವಿಸಿದ್ದೇನೆ ಎಂದ ಶಾಕರು ತಮ್ಮ ಬಾಲ್ಯ ಪ್ರಾಯದಲ್ಲಿ ಕೊಟ್ಟಿಗೆಯ ಜೀವನ ನೆನೆದು ಭಾವುಕರಾದರು. ಯಾರಾದರೂ ಬಡವರಿಂದ ಹಣ ಪಡೆದುಕೊಂಡಿದ್ದರೆ ಅದನ್ನು ಅವರಿಗೆ ಮರಳಿಸಿ ಯಾಕೆಂದರೆ ಅವರ ಬೆವರು ಸುರಿಸಿ ಮಾಡಿದ ಹಣ ಆ ಹಣವನ್ನು ಯಾರೂ ದೋಚುವ ಕೆಲಸ ಮಾಡಬೇಡಿ ಎಂದು ಶಾಸಕರು ಮನವಿ ಮಾಡಿದರು. ಬಡವರಿಗೆ ದ್ರೋಹ ಮಾಡಿದವ ಏಳಿಗೆಯಾಗುವುದಿಲ್ಲ ಎಂದು ಕೂಡಾ ಹೇಳಿದರು.

9 ಸೆಂಟ್ ಜಾಗದವಿದೆ 5 ಸೆಂಟ್ ಕೊಟ್ಟಿದ್ದು ಯಾಕೆ?

ನೆಟ್ಟಣಿಗೆ ಮುಡ್ನೂರು ಗ್ರಾಮದ ಮಹಿಳೆಯೋರ್ವರಿ ೯ ಸೆಂಟ್ಸ್ ಜಾಗ ಇದ್ದರೂ ಗ್ರಾಮಕರಣಿಕ 5 ಸೆಂಟ್ ಜಾಗ 94 ಸಿಗೆ ಮಂಜೂರು ಮಾಡಿದ್ದರು. ಈ ಬಗ್ಗೆ ಮಹಿಳೆ ಶಾಸಕರಲ್ಲಿ ದೂರು ನೀಡಿದರು. ತಕ್ಷಣ ಗ್ರಾಮಕರಣಿಕರನ್ನು ಪ್ರಶ್ನಿಸಿದ ಶಾಸಕರು ಅವರ ಬಳಿ 9 ಸೆಂಟ್ ಜಾಗ ಇದ್ದಲ್ಲಿ 9 ಸೆಂಟ್ ಕೊಡಬೇಕು . 5 ಸೆಂಟ್ ಮಾಡಿಕೊಡ್ಲಿಕ್ಕೆ ನೀನು ಯಾರು? ಬಡವರ ಬಳಿ ಇರುವುದೇ 9 ಸೆಂಟ್ ಜಾಗ ಅದಕ್ಕೂ ಯಾಕೆ ಕತ್ತರಿ ಹಾಕುತ್ತೀಯ? 9 ಸೆಂಟ್ ಹಕ್ಕು ಪತ್ರ ಪಡೆದರೆ ಏನಾದರೂ ಪ್ರಯೋಜನವಾಗುತ್ತದೆ ಅವರಿಗೆ 9 ಸೆಂಟ್ ಮಾಡಿಕೊಡಿ ಎಂದು ೫ ಸೆಂಟ್ ಜಾಗದ ಹಕ್ಕು ಪತ್ರವನ್ನು ಶಾಸಕರು ನೀಡದೇ ಮುಂದಿನ ಬೈಠಕ್‌ನಲ್ಲಿ ಇವರ ಹಕ್ಕು ಪತ್ರ ರೆಡಿಮಾಡುವಂತೆ ವಿ ಎ ಗೆ ಸೂಚನೆ ನೀಡಿದರು. ಇದೇ ರೀತಿ ಇನ್ನೊಬ್ಬರಿಗೆ 3 ಸೆಂಟ್ ಮಂಜೂರು ಮಾಡಿದ್ದನ್ನು ಶಾಸಕರು ತಡೆ ಹಿಡಿದು ಮುಂದಿನ ಬೈಠಕ್‌ನಲ್ಲಿ ಹಕ್ಕು ಪತ್ರ ಕೊಡುವುದಾಗಿ ಹೇಳಿದರು.

ನಿವೇಶನವೇ ಇಲ್ಲದವರಿಗೆ ನಿವೇಶನ ಕೊಡುತ್ತೇನೆ

ಯಾವುದೇ ಗ್ರಾಮದಲ್ಲಿ ಯಾರಿಗಾದರೂ ನಿವೇಶನವೇ ಇಲ್ಲದೇ ಇದ್ದರೆ ಅಂಥವರಿಗೆ ೨.೭೫ ಸೆಂಟ್ ಜಾಗವನ್ನು ನಾನು ಕೊಡಿಸ್ತೇನೆ. ಸೋಮವಾರ ಕಚೇರಿಗೆ ಅರ್ಜಿ ಸಮೇತವಾಗಿ ಬರಬೇಕು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಯಾರೂ ಕೂಡಾ ನಿವೇಶನವಿಲ್ಲದೆ ಇರಬಾರದು ಎಂಬುದೇ ನನ್ನ ಉದ್ದೇಶ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಇಂಥಹ ಸರಕಾರ ಯಾವತ್ತೂ ಬಂದಿಲ್ಲ

ಕರ್ನಾಟಕದ ಕಾಂಗ್ರೆಸ್ ಸರಕಾರದ ಮಾದರಿ ಸರಕಾರ ದೇಶದಲ್ಲಿ ಈ ಹಿಂದೆ ಎಲ್ಲಿಯೂ ಬಂದಿಲ್ಲ ಇನ್ನು ಬರುವುದೂ ಇಲ್ಲ. ಸರಕಾರದ ಪಂಚ ಗ್ಯಾರಂಟಿ ಯೋಜನೆಯು ಪ್ರತೀ ಕುಟುಂಬಕ್ಕೂ ನೆರವಾಗಿದೆ. ನೇರವಾಗಿ ಜನರ ಖಾತೆಗೆ ಹಣ ಜಮೆಯಾಗುತ್ತಿದೆ ಇದರಿಂದ ಒಂದು ಸಣ್ಣ ಕುಟುಂಬ ಬದುಕುವಂತಾಗಿದೆ. ಬಸ್ ಫ್ರೀ, ಕರೆಂಟ್ ಫ್ರೀ, ಅಕ್ಕಿ ಫ್ರೀ ಇದೆಲ್ಲವೂ ಕಾಂಗ್ರೆಸ್ ಸರಕಾರದ ಯೋಜನೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತಚಲಾಯಿಸುವಂತೆ ಮನವಿ ಮಾಡಿದರು.

ಜನ ಸೇವೆಯೇ ಶಾಸಕರ ಧ್ಯೇಯ; ಬಡಗನ್ನೂರು

ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ ಜನ ಸೇವೆಯೇ ಶಾಸಕರ ಮುಖ್ಯ ಧ್ಯೇಯವಾಗಿದೆ. ಹೊಸ ಸರಕಾರ ನಾಳೆ ಅಧಿಕಾರಕ್ಕೆ ಬರುವ ಸಿದ್ದತೆಯಲ್ಲಿದ್ದು, ಶಾಸಕರುಗಳು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿರುವ ವೇಳೆ ಅಶೋಕ್ ರೈಗಳು ನೆಟ್ಟಣಿಗೆ ಮುಡ್ನೂರಿನಲ್ಲಿ ಅಕ್ರಮ ಸಕ್ರಮ ಬೈಠಕ್ ಮಾಡುತ್ತಿದ್ದಾರೆ ಇಂಥಹ ಶಾಸಕರನ್ನು ಪಡೆದ ಧನ್ಯರು ಎಂದು ಹೇಳಿದರು. ಅಶೋಕ್ ರೈಯವರು ಮುಂದಿನ ಮೂರು ಅವಧಿಗೆ ಶಾಸಕರಾದರೆ ಮುಂದಿನ 30 ವರ್ಷ ಕ್ಷೇತ್ರದ ಜನತೆ , ಬಡವರು ನೆಮ್ಮದಿಯ ಜೀವನ ನಡೆಸಬಹುದಾಗಿದೆ , ಶಾಸಕರನ್ನು ಬೆಂಬಲಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿ ತಹಶಿಲ್ದಾರ್ ಕೂಡ್ಲಿಗಿ, ಸದಸ್ಯರಾದ ರಾಮಣ್ಣ ಪಿಲಿಂಜ, ರೂಪರೇಖಾ ಆಳ್ವ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕರಾದ ಗೋಪಾಲ ಸ್ವಾಗತಿಸಿದರು. ಗ್ರಾಮಕರಣಿಕ ನರಿಯಪ್ಪ ವಂದಿಸಿದರು. ಶಾಸಕರ ಕಚೇರಿ ಸಿಬಂದಿ ಪ್ರವೀಣ್ , ಕೃಷ್ಣಪ್ರಸಾದ್ ಬೊಳ್ಳಾವು ,ಪಿ ಎ ರಂಜಿತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare9Share
Previous Post

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

Next Post

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..