• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

June 17, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

by ಪ್ರಜಾಧ್ವನಿ ನ್ಯೂಸ್
June 17, 2026
in ಕ್ರೈಮ್, ರಾಜ್ಯ
0
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್
22
SHARES
63
VIEWS
ShareShareShare

ರಾಜ್ಯ : ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್  ಮಾಡುವವರಿಗೆ ತಕ್ಕ ಶಾಸ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ.  ವ್ಯಕ್ತಿಯ ಅನುಮತಿ ಪಡೆದುಕೊಳ್ಳದೆ ಅವರ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ಸಂಬಂಧಿಸಿದಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ  ಅವರು ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ವಿಸ್ತತವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪೊಲೀಸರು ನಾನಾ ಕಾರಣಗಳನ್ನು ನೀಡಿ ಎಫ್‌ ಐ ಆರ್ ದಾಖಲು ಮಾಡಲು ವಿಳಂಬ ಮಾಡಿದರೆ ಸೂಕ್ತ ರೀತಿಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಸಂತ್ರಸ್ತರು ಮೊದಲು ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಒಪ್ಪಿದ್ದರು ಎಂದ ಮಾತ್ರಕ್ಕೆ ಇಂತ ಕಾರಣ ಕೊಟ್ಟು ದೂರು ಸ್ವೀಕರಿಸದೇ ಇರಬಾರದು. ಚಿತ್ರೀಕರಣದ ಒಪ್ಪಿಗೆಗೂ ಮತ್ತು ಹಂಚಿಕೆ ಅಥವಾ ಪ್ರಸಾರದ ಒಪ್ಪಿಗೆಗೂ ವ್ಯತ್ಯಾಸವಿದೆ. ಇದು ಕಾನೂನು ಪ್ರಕಾರ ಸಂಜ್ಞೆಯ ಅಪರಾಧವಾಗುತ್ತದೆ. ಹೀಗಾಗಿ ಬೇರೆಯವರ ಖಾಸಗಿ ಚಿತ್ರ ವೈರಲ್ ಮಾಡುವವರ ವಿರುದ್ಧ ಎಫ್​​​ಐಆರ್ ದಾಖಲಿಸುವಂತೆ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.

ಆಪ್ತ ವಿಷಯಗಳನ್ನು ಬಳಸಿಕೊಂಡು ಹಣ, ಲೈಂಗಿಕ ಅನುಕೂಲ ಅಥವಾ ಬೇರೆ ಲಾಭಕ್ಕಾಗಿ ಬೆದರಿಕೆ, ಸುಲಿಕೆ ನಡೆಸುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಮಾಡಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಬಿಎನ್‌ಎಸ್ -2023ರ ಅಡಿಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಸಂಬಂಧಿತ ಸೆಕ್ಷನ್ ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲು ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇಂತಹ ಪ್ರಕರಣಗಲ್ಲಿ ಎಲ್ಲಾ ಡಿಜಿಟಲ್ ಸಾಕ್ಷ್ಯವನ್ನು ಗೌಪ್ಯವಾಗಿ ಸಂರಕ್ಷಿಸಬೇಕು. ಅಷ್ಟೇ ಅಲ್ಲದೆ, ಸಂತ್ರಸ್ತರ ಗುರುತು ಗೌಪ್ಯವಾಗಿ ಇರುವಂತೆ ನೋಡಿಕೊಳ್ಳಬೇಕಾಗಿದೆ. ಜೊತೆಗೆ ದೂರುದಾರರನ್ನು ಸೂಕ್ಷ್ಮವಾಗಿ ನಡೆಸಿಕೊಳ್ಳುವಂತೆಯೂ ಮಾರ್ಗಸೂಚಿಯಲ್ಲಿ ಉಲ್ಲೇಖ ಮಾಡಲಾಗಿದೆ. ದೂರುದಾರರನ್ನು ಅವಮಾನ ಮಾಡುವುದನ್ನು ತಪ್ಪಿಸಬೇಕು ಹಾಗೂ ಸಂತ್ರಸ್ತೆಯ ದೂರನ್ನು ಮಹಿಳಾ ಅಧಿಕಾರಿಯೇ ದಾಖಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ ವಿಳಂಬ ಅಥವಾ ನಿರಾಕರಣೆ ಮಾಡಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ, ಈ ಆದೇಶದಲ್ಲಿ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರೆ ಪ್ರಸಾರಕ್ಕೂ ಒಪ್ಪಿಗೆ ನೀಡಿದಂತೆ ಅಲ್ಲ ಎಂಬ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 77ರಂತೆ ಗೌಪ್ಯತೆ ಉಲ್ಲಂಘನೆಗೆ ಸಂಬಂಧಿಸಿದ ವಿಧಿಗಳು, ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 66(ಇ), 67 ಮತ್ತು 67(ಎ)ಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಮಹಿಳಾ ಸಂತ್ರಸ್ತರಿದ್ದಲ್ಲಿ 77ರ ವಿಧಿಯ ಜೊತೆಗೆ ಐಟಿ ಕಾಯ್ದೆಯ ಸೆಕ್ಷನ್ ಗಳನ್ನು ಸೇರಿಸಿ ಎಫ್‌ಐಆರ್ ಕಡ್ಡಾಯವಾಗಿ ನೋಂದಣಿ ಮಾಡಬೇಕೆಂದು ನಿರ್ದೇಶಿಸಲಾಗಿದೆ.

ಬ್ಲಾಕ್‌ಮೇಲ್ ವೀಡಿಯೊಗಳು, ಸೆಕ್ಸ್ಟೋರ್ಷನ್, ರಿವೆಂಜ್ ಪೋರ್ನೋಗ್ರಫಿ ಮುಂತಾದ ಪ್ರಕರಣಗಳಲ್ಲಿ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಪೀಡಿತರು ಮೊದಲು ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣಕ್ಕೆ ದೂರು ನಿರಾಕರಿಸಬಾರದು. ಅಪರಾಧ ಸ್ಥಳೀಯ ವ್ಯಾಪ್ತಿಯ ಹೊರಗೆ ನಡೆದಿದ್ದರೆ ಝೀರೋ ಎಫ್‌ಐಆರ್ ದಾಖಲಿಸಿ ಸಂಬಂಧಿತ ಠಾಣೆಗೆ ವರ್ಗಾಯಿಸಬೇಕು/

ashwinistudioputtur

ಜಾಹೀರಾತು

ಅಪರಾಧ ವಿಷಯವನ್ನು ತಕ್ಷಣ ತೆಗೆದುಹಾಕಲು ಐಟಿ ನಿಯಮಗಳ ಪ್ರಕಾರ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್ ನೀಡಬೇಕು ಮತ್ತು ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಕಾನೂನುಬದ್ಧವಾಗಿ ಸಂರಕ್ಷಿಸಬೇಕು. ಪೀಡಿತರ ಗುರುತು ಗೌಪ್ಯವಾಗಿರಬೇಕು, ಮಹಿಳಾ ಸಂತ್ರಸ್ತೆಯ ದೂರುಗಳನ್ನು ಮಹಿಳಾ ಅಧಿಕಾರಿಗಳು ದಾಖಲಿಸುವಂತೆ ಸೂಚಿಸಲಾಗಿದೆ.

Muliya

ಜಾಹೀರಾತು

ತನಿಖಾಧಿಕಾರಿಗಳು ಸೈಬರ್ ಕ್ರೈಂ ಘಟಕಗಳೊಂದಿಗೆ ಸಮನ್ವಯತೆ ಸಾಧಿಸಿ ತಾಂತ್ರಿಕ ತನಿಖೆ ಹಾಗೂ ಫೋರೆನ್ಸಿಕ್ ವಿಶ್ಲೇಷಣೆ ನಡೆಸಬೇಕು. ಎಫ್‌ಐಆರ್ ನೋಂದಣಿ ಮಾಡದಿರುವುದು ಅಥವಾ ಪೂರ್ವಾನುಮತಿ ಎಂಬ ತಪ್ಪು ಕಾರಣದಿಂದ ವಿಳಂಬ ಮಾಡಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶದಲ್ಲಿ ಎಚ್ಚರಿಸಿದ್ದಾರೆ.

SendShare9Share
Previous Post

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

Next Post

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..