• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ಗೆ ಟ್ವಿಸ್ಟ್ ಕೊಟ್ಟ ದೇವರಾಜೇಗೌಡ; ಡಿಕೆಶಿ ಆಮಿಷದ ಆಡಿಯೋ ರಿಲೀಸ್

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ಗೆ ಟ್ವಿಸ್ಟ್ ಕೊಟ್ಟ ದೇವರಾಜೇಗೌಡ; ಡಿಕೆಶಿ ಆಮಿಷದ ಆಡಿಯೋ ರಿಲೀಸ್

May 6, 2024
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 20, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 20, 2026
ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

January 19, 2026
ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

January 19, 2026
ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

January 19, 2026
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

January 19, 2026
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

January 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, January 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ಗೆ ಟ್ವಿಸ್ಟ್ ಕೊಟ್ಟ ದೇವರಾಜೇಗೌಡ; ಡಿಕೆಶಿ ಆಮಿಷದ ಆಡಿಯೋ ರಿಲೀಸ್

ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಮುಖ ಸೂತ್ರಧಾರಿಗಳು ಎಂದು ವಕೀಲ ದೇವರಾಜೇಗೌಡ ಆರೋಪಿಸಿದ್ದಾರೆ.

by ಪ್ರಜಾಧ್ವನಿ ನ್ಯೂಸ್
May 6, 2024
in ರಾಜ್ಯ
0
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ಗೆ ಟ್ವಿಸ್ಟ್ ಕೊಟ್ಟ ದೇವರಾಜೇಗೌಡ; ಡಿಕೆಶಿ ಆಮಿಷದ ಆಡಿಯೋ ರಿಲೀಸ್
25
SHARES
71
VIEWS
ShareShareShare

ಬೆಂಗಳೂರು : ರಾಜ್ಯಾದ್ಯಂದ ಕಳೆದೊಂದು ವಾರದಿಂದ ಸುದ್ದಿಯಾಗುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಮುಖ ಸೂತ್ರಧಾರಿಗಳು ಎಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ. ಜೊತೆಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮಗೆ ಆಮಿಷವೊಡ್ಡಿದ ಸಂಭಾಷಣೆಯ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ.

Muliya

ಜಾಹೀರಾತು

ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಗೌಪ್ಯ ಸಭೆ ಮಾಡಲಾಗುತ್ತಿದೆ. ಗೌಪ್ಯ ಸಭೆ ನಡೆಸಿ ಯಾರು ಯಾರನ್ನ ಆರೋಪಿಗಳನ್ನ ಮಾಡಬೇಕು ಅನ್ನೋದನ್ನ ಸೂಚನೆ ಕೊಟ್ಟಿದ್ದಾರೆ. ನನ್ನ ಜೀವನದ ಹೋರಾಟ ಇದ್ದಿದ್ದು ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿ ಗಳ ವಿರುದ್ಧವಾಗಿದೆ. ಅದನ್ನೇ ಅಸ್ತ್ರವಾಗಿ ಇಟ್ಟುಕೊಂಡು ಕೆಲ ಕಿಡಿಗೇಡಿ ರಾಜಕಾರಣಿಗಳು ವಾಮ ಮಾರ್ಗದಲ್ಲಿ ಹೋಗಲು ಮುಂದಾಗಿದ್ದಾರೆ.

ನನ್ನ ಸಾಕ್ಷೀ ಹೇಳಿಕೆಯಲ್ಲಿ ಕಹಿ ಸತ್ಯಗಳನ್ನ ವಿಚಾರಣೆ ಸಂದರ್ಭದಲ್ಲಿ ಇಟ್ಟಿದ್ದೇನೆ. ಇದರಲ್ಲಿ ಕೆಲ ಆರೋಪಿಗಳನ್ನ ಬಂಧಿಸಲಾಗಿದೆ. ಅಶ್ಲೀಲ ವಿಡಿಯೋ ತಡೆಯಾಜ್ಞೆ ಇದ್ರು ಕೂಡ, ಅಶ್ಲೀಲ ವಿಡಿಯೋ ಹಂಚಿಕೆ ಮಾಡಿರುವ ಸಂಬಂಧ ದೂರು ದಾಖಲಾಗಿದೆ. ಇದರಲ್ಲಿ ದೇವರಾಜೇಗೌಡ ಅವರದ್ದು ಪಾತ್ರ ಏನು? ಒಬ್ಬ ಕೊಲೆಗಾರ ವಕೀಲನ ಹತ್ರ ಬಂದಾಗ, ನಮ್ಮ ವಕೀಲ ವೃತ್ತಿಯಲ್ಲಿ ಏನು ಮಾಡಬೇಕು ಅದನ್ನ ಮಾಡಿದ್ದೇನೆ. ಕಾರು ಚಾಲಕ ಕಾರ್ತಿಕ್ ನನ್ನ ಕಚೇರಿಗೆ ಬಂದು, ಒಂದು ಪೆನ್ ಡ್ರೈವ್ ಹಾಗೂ ‌ಕೆಲ ಡಾಕ್ಯುಮೆಂಟ್ ಕೊಡ್ತಾರೆ. ಅಶ್ಲೀಲ ವಿಡಿಯೋ ಕ್ಲೀಪ್ ಹಾಗೂ ಪತ್ರಿಕೆ ಪೇಪರ್ ಅನ್ನ ನಮ್ಮ ವಕೀಲರಿಗೆ ತಂದು ಕೊಡ್ತಾರೆ. ಇದಕ್ಕೆ ಪೂರಕವಾದ ಕೆಲ ಡಾಕ್ಯುಮೆಂಟ್ ‌ಕೊಡಿ ಅಂತ ಕೇಳಿದ್ದೇನೆ. ಕಾರ್ತಿಕ್ ‌ನನ್ನ ಮನೆಗೆ ಯಾವಾಗ ಬಂದ? ನನ್ನ ಮನೆಯಲ್ಲಿ ‌ಕುಳಿತು‌ ಮಾತನಾಡಿರುವ ವಿಡಿಯೋ ಸಿಬಿಐಗೆ ಕೊಡ್ತಾ ಇದ್ದೇನೆ ಎಂದು ವಕೀಲ ದೇವರಾಜೇಗೌಡ ವಿಡಿಯೋ ಪ್ರದರ್ಶನ ‌ಮಾಡಿದರು.

ashwinistudioputtur

ಜಾಹೀರಾತು

 ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಪೆನ್ ಡ್ರೈವ್ ಕೊಟ್ಟ ನಂತರ ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋ ಇರುವುದನ್ನು ನಾನು ನೋಡಿದೆ. ಕಾರ್ತಿಕ್ ಸ್ಟೇ ವೆಕೆಟ್ ಮಾಡಿ ಅಂತ ನಮ್ಮ ಬಳಿ ಕೇಳಿದ್ದನು. ರಾಜ್ಯದ ಮಹಾನ್ ನಾಯಕ ಈ ಸರ್ಕಾರದ ರೂವಾರಿ ಆಗಿದ್ದಾನೆ. ಅದಕ್ಕೆ ಸಾಕ್ಷಿ ಇಲ್ಲಿದೆ ಅಂತ ಎಸ್ ಐಟಿ ಅಧಿಕಾರಿಗಳು ಕೇಳ್ತಾರೆ. ಅದಕ್ಕೆ ನಾನು ಈ ಸಾಕ್ಷಿಯನ್ನು ಬಿಡುಗಡೆ ಮಾಡಿದ್ದೇನೆ. ಪೆನ್ ಡ್ರೈವ್ ಯಾವ ರೀತಿ ಬೆಂಗಳೂರಿಗೆ ಬಂತು? ಈ ವಿಚಾರದಲ್ಲಿ ನಾನು ಎಸ್ ಐ ಟಿ ಅಧಿಕಾರಿಗಳಿಗೆ ಹೇಳಿಕೆ ಕೊಟ್ಟಿದ್ದೇನೆ. ಮುಖ್ಯಮಂತ್ರಿಗಳು ಅಧಿಕಾರಿಗಳನ್ನ ಗೌಪ್ಯ ಜಾಗಕ್ಕೆ ಕರೆಸಿಕೊಳ್ಳುತ್ತಾರೆ. ಪೆನ್ ಡ್ರೈವ್ ಕಥಾನಾಯಕ ಕಾಂಗ್ರೆಸ್ ಸರ್ಕಾರವಾಗಿದೆ. ಇದರ ರೂವಾರಿ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಪೆನ್‌ಡ್ರೈವ್ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ‌ನನಗೆ ದೊಡ್ಡ ‌ಮಟ್ಟದಲ್ಲಿ ಆಫರ್ ಕೊಟ್ಟಿದ್ದರು. ಕ್ಯಾಬಿನೆಟ್ ಮಟ್ಟದ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟಿದ್ದರು. ಮೊದಲು ನನ್ನನ್ನ ಯಾರು ಭೇಟಿ ಮಾಡಿದರು ಅನ್ನೋದನ್ನ ಅದರ ಅಡಿಯೋ ಬಿಡುಗಡೆ ಮಾಡುತ್ತಿದ್ದೇನೆ. ಇದೇ ವೇಳೆ ಎಲ್.ಆರ್. ಶಿವರಾಮೇಗೌಡ ಹಾಗೂ ದೇವರಾಜೇಗೌಡ ಅಡಿಯೋ ಸಂಭಾಷಣೆ ಮಾಡುತ್ತಿದ್ದೇನೆ. ಇಲ್ಲಿ ನೋಡಿ ಆಡಿಯೋ ಕ್ಲಿಪ್ಪಿಂಗ್ ಎಂದು ಹೇಳಿದರು. ಇದೇ ವೇಳೆ ಎಸ್‌ಐಟಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ಇದರ ತನಿಖೆಯನ್ನು ಸಿಬಿಐಗೆ ಕೊಟ್ಟರೆ, ನಾನು ಸಂಪೂರ್ಣ ಆಡಿಯೋ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

 

Poorna squash

ಜಾಹೀರಾತು

 ನನಗೆ ಆಫರ್ ಕೊಟ್ಟಿರುವ ವಿಚಾರವಾಗಿ, ನನ್ನನ್ನ ನೇರವಾಗಿ ಅವರೇ ಕರೆಸಿಕೊಂಡಿದ್ದರು. ಎಲ್.ಆರ್.ಶಿವರಾಮೇಗೌಡ ಹಾಗೂ ಡಿಕೆ ಶಿವಕುಮಾರ್ ಕೇಸ್ ವಿಚಾರವಾಗಿ ನನ್ನ ಬಳಿ ಚರ್ಚೆ ನಡೆಸಿದ್ದರು. ಸಂತ್ರಸ್ಥರು ಬಂದು ದೂರು ಕೊಡ್ತಾರಾ? ಸಂತ್ರಸ್ಥ ಮಹಿಳೆಯರ ಬಗ್ಗೆನೂ ಬಿಟ್ಟರು. ಪೆನ್ ಡ್ರೈವ್ ಲೀಕ್ ಮೂಲಕ ಈಗ ದೇವೇಗೌಡ ಅವರನ್ನ ಫಿಕ್ಸ್ ಮಾಡಲು ನೋಡ್ತಾ ಇದ್ದಾರೆ. ಎಸ್.ಐಟಿ ಅಧಿಕಾರಿಗಳು ನನಗೆ ನೋಟೀಸ್ ಕೊಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ‌ಮೇಲೆ ಮಾಡಿದ ಆರೋಪವನ್ನ ಡಿಲೀಟ್ ಮಾಡಿ ಅಂತ ಇಬ್ಬರು ಮಹಿಳಾ ತನಿಖಾಧಿಕಾರಿಗಳು ಹೇಳಿದ್ದಾರೆಂದು ತಿಳಿಸಿದ್ದಾರೆ.

camera center ad

ಜಾಹೀರಾತು

SendShare10Share
Previous Post

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

Next Post

ಹಲಸಿನ ಉತ್ಪನ್ನಗಳು : ಹಪ್ಪಳ, ಚಿಪ್ಸ್‌ಗೆ ಬಹು ಬೇಡಿಕೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹಲಸಿನ ಉತ್ಪನ್ನಗಳು : ಹಪ್ಪಳ, ಚಿಪ್ಸ್‌ಗೆ ಬಹು ಬೇಡಿಕೆ!

ಹಲಸಿನ ಉತ್ಪನ್ನಗಳು : ಹಪ್ಪಳ, ಚಿಪ್ಸ್‌ಗೆ ಬಹು ಬೇಡಿಕೆ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..