• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

May 10, 2024
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
May 10, 2024
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮೂಡಬಿದಿರೆ, ರಾಜ್ಯ, ರಾಷ್ಟ್ರೀಯ, ಸುಬ್ರಹ್ಮಣ್ಯ, ಸುಳ್ಯ
0
ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್
93
SHARES
266
VIEWS
ShareShareShare

ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ  ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ.

ಸುಳ್ಯ ಮೂಲದ ಮುಸ್ತಾಫ್ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ನ್ನು ವಶಕ್ಕೆ ಪಡೆಯಲಾಗಿದೆ. ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ.

Muliya

ಜಾಹೀರಾತು

ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದ ಮುಸ್ತಾಫಾ ಪೈಚಾರ್ ಹಾಗೂ ಇಲಿಯಾಸ್ ಬಂಧಿಸಿದ್ದು, ಈ  ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ಎನ್‌ಐಎ ವಶಕ್ಕೆ ಪಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸುಳ್ಯದ ಶಾಂತಿನಗರ ನಿವಾಸಿ  ಮುಸ್ತಾಫ್ ಪೈಚಾರ್ (43)  ನಾಲ್ಕನೇ ಆರೋಪಿಯಾಗಿದ್ದ.

ಪ್ರವೀಣ ನೆಟ್ಟಾರು ಕೊಲೆ ನಡೆದ ಸಂದರ್ಭದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿತ್ತು. ಬಸವರಾಜ್‌ ಬೊಮ್ಮಾಯಿ ಸಿಎಂ ಆಗಿದ್ದರು.  ನಳೀನ್‌ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿದ್ದರು. ಬಿಜೆಪಿ ಆಡಳಿತದಲ್ಲೇ ತಮ್ಮದೇ ಕಾರ್ಯಕರ್ತನೋರ್ವನ ಹತ್ಯೆ ಇಡೀ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಬಳಿಕ ಬೆಳ್ಳಾರೆಗೆ ನಳೀನ್‌ ಕುಮಾರ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾರು ಅಲ್ಲಾಡಿಸಿ, ಕೆಳಗಿಳಿಯದಂತೆ ಆಕ್ರೋಶ ವ್ಯಕ್ತವಾಗಿತ್ತು. ಇದು ರಾಜ್ಯ ಸರ್ಕಾರದ ಬುಡವೇ ಅಲುಗಾಡುವಂತೆ ಭಯ ಹುಟ್ಟಿಸಿದ ಪ್ರಕರಣವಾಗಿತ್ತು.

2022ರ ನವೆಂಬರ್‌ನಲ್ಲಿ ಮೊಹಮ್ಮದ್‌ ಮುಸ್ತಾಫ್‌ ಪೈಚಾರ್‌ ತಲೆಮರೆಸಿಕೊಂಡಿದ್ದ. ಈತನೂ ಸೇರಿದಂತೆ ಉಮರ್‌ ಫಾರೂಕ್‌, ತುಫೈಲ್‌, ಅಬೂಬಕ್ಕರ್‌ ಸಿದ್ದಿಕ್‌ ಪತ್ತೆಗೆ ಒಟ್ಟು 14 ಲಕ್ಷ ರು. ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್‌ ನನ್ನು ಈ ಹಿಂದೆ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯದಲ್ಲಿ ಸುಮಾರು 1500 ಪುಟಗಳ ಚಾರ್ಜ್​ಶೀಟ್​ ಈ ಹಿಂದೆ ಎನ್‌ಐಎ ಸಲ್ಲಿಸಿತ್ತು. ‘ಸಮಾಜದಲ್ಲಿ-ಜನರಲ್ಲಿ ಭಯ ಹುಟ್ಟಿಸುವ ಸಲುವಾಗಿ ಪ್ರವೀಣ್​ ನೆಟ್ಟಾರು ಅವರನ್ನು ಪಿಎಫ್​ಐ ಹತ್ಯೆ ಮಾಡಿದೆ. ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿ ಸೃಷ್ಟಿಸುವುದು ಆ ಸಂಘಟನೆ ಮುಖಂಡರ ಪ್ರಮುಖ ಉದ್ದೇಶ. 2047ರ ಹೊತ್ತಿಗೆ ಇಸ್ಲಾಮಿಕ್​ ಆಳ್ವಿಕೆ ಸ್ಥಾಪಿಸುವ ನಿಟ್ಟಿನಲ್ಲಿ ಪಿಎಫ್​ಐ ಕಾರ್ಯಕರ್ತರು ಕಾರ್ಯಾಚರಣೆ ನಡೆಸುತ್ತಿದ್ದರು. ವಿವಿಧ ಹಿಂದು ಮುಖಂಡರ ಹತ್ಯೆಗಳನ್ನು ನಡೆಸಲು ಸೇವಾ ತಂಡಗಳು, ಕಿಲ್ಲರ್​ ಸ್ಕ್ವಾಡ್​​ಗಳು ಎಂಬ ರಹಸ್ಯ ತಂಡಗಳನ್ನು ಪಿಎಫ್​ಐ ರಚನೆ ಮಾಡಿಕೊಂಡಿತ್ತು. ಒಬ್ಬ ವ್ಯಕ್ತಿಯನ್ನು ಟಾರ್ಗೆಟ್​ ಮಾಡಿ, ಆತನನ್ನು ಕೊಲ್ಲಲು ಯೋಜನೆ ರೂಪಿಸುತ್ತಿದ್ದರು. ಅದಕ್ಕಾಗಿ ಸದಸ್ಯರಿಗೆ ತರಬೇತಿ ನೀಡುತ್ತಿದ್ದರು. ಬಳಿಕ ಆಯಾ ಜಿಲ್ಲಾ ಮುಖ್ಯಸ್ಥನಿಗೆ ಸೂಚನೆ ನೀಡುತ್ತಿದ್ದರು. ಹೀಗೆ ಟಾರ್ಗೆಟ್​ ಆದ ವ್ಯಕ್ತಿಗಳಲ್ಲಿ ಪ್ರವೀಣ್​ ನೆಟ್ಟಾರು ಕೂಡ ಒಬ್ಬನಾಗಿದ್ದ’ ಎಂಬ ಅಂಶಗಳನ್ನು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ.

ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ, ರಿಯಾಝ್, ಮುಸ್ತಫಾ ಪೈಚಾರ್, ಮಸೂದ್ ಕೆ ಎ, ಕೊಡಾಜೆ ಮೊಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದಿಕ್, ನೌಫಲ್ ಎಂ., ಇಸ್ಮಾಯಿಲ್ ಶಾಫಿ.ಕೆ., ಕೆ ಮಹಮ್ಮದ್ ಇಕ್ಬಾಲ್, ಶಹೀದ್ ಎಂ., ಮಹಮ್ಮದ್ ಶಫೀಕ್ ಜಿ., ಉಮ್ಮರ್ ಫಾರೂಕ್ ಎಂ.ಆರ್., ಅಬ್ದುಲ್ ಕಬೀರ್ ಸಿ.ಎ., ಮುಹಮ್ಮದ್ ಇಬ್ರಾಹಿಂ ಶಾ., ಸೈನುಲ್ ಅಬಿದ್ ವೈ., ಶೇಖ್ ಸದ್ದಾಂ ಹುಸೇನ್., ಜಾಕಿಯಾರ್ ಎ., ಎನ್.ಅಬ್ದುಲ್ ಹಾರಿಸ್., ತುಫೈಲ್ ಎಂ. ಎಚ್. ಎಂಬುವರ ಹೆಸರು ಚಾರ್ಜ್​ಶೀಟ್​​ನಲ್ಲಿ ಉಲ್ಲೇಖವಾಗಿದೆ.

ashwinistudioputtur

ಜಾಹೀರಾತು

SendShare37Share
Previous Post

ಅನಾರೋಗ್ಯದಲ್ಲಿದ ಸುಂದರ ನಾಯ್ಕರಿಗೆ ಪುತ್ತಿಲ ಪರಿವಾರ ದಿಂದ ಸಹಾಯ ಹಸ್ತ

Next Post

IPL : ಪಂಜಾಬ್‌ ವಿರುದ್ಧ “RCB”ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
IPL : ಪಂಜಾಬ್‌ ವಿರುದ್ಧ “RCB”ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

IPL : ಪಂಜಾಬ್‌ ವಿರುದ್ಧ "RCB"ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..