• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

May 18, 2024
ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

May 18, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

May 18, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

May 18, 2026
ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

May 18, 2026
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

by ಪ್ರಜಾಧ್ವನಿ ನ್ಯೂಸ್
May 18, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ
8
SHARES
23
VIEWS
ShareShareShare

ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆರ್‌ಎಸ್‌ಎಸ್‌ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಾಜಿ ಪ್ರದಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲಕ್ಕೆ ಹೋಲಿಸಿದರೆ ಪ್ರಸ್ತುರ ಆರ್‌ಎಸ್‌ಎಸ್‌ನ ಉಪಸ್ಥಿತಿ ಬಿಜೆಪಿಯಲ್ಲಿ ಹೇಗೆ ಬದಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಡ್ಡಾ ಅವರು, ʼʼಆರಂಭದಲ್ಲಿ, ನಾವು ಕಡಿಮೆ ಸಾಮರ್ಥ್ಯವನ್ನು ಹೊಂದಿದ್ದೆವು ಮತ್ತು ಆಗ ಆರ್‌ಎಸ್‌ಎಸ್‌ನ ಅಗತ್ಯವಿತ್ತು. ಇಂದು ನಾವು ಬೆಳೆದಿದ್ದೇವೆ ಮತ್ತು ನಾವು ಸಮರ್ಥರಾಗಿದ್ದೇವೆ. ಬಿಜೆಪಿ ತನ್ನಷ್ಟಕ್ಕೆ ತಾನೇ ಜವಾಬ್ದಾರಿ ತೆಗೆದುಕೊಳ್ಳುತ್ತಿದೆ. ಅದೇ ವ್ಯತ್ಯಾಸʼʼ ಎಂದು ಹೇಳಿದ್ದಾರೆ.

ಹಾಗಾದರೆ ಪ್ರಸ್ತುತ ಬಿಜೆಪಿಗೆ ಆರ್‌ಎಸ್‌ಎಸ್‌ನ ಬೆಂಬಲದ ಅಗತ್ಯವಿಲ್ಲವೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನೋಡಿ, ಪಕ್ಷ ಬೆಳೆದಿದೆ ಮತ್ತು ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಗಳನ್ನು ಹೊಂದಿದ್ದಾರೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಮತ್ತು ನಮ್ಮದು ರಾಜಕೀಯ ಸಂಘಟನೆ. ಹೀಗಾಗಿ ಇಲ್ಲಿ ಅಗತ್ಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ಸೈದ್ಧಾಂತಿಕ ರಂಗ. ನಾವು ನಮ್ಮ ವ್ಯವಹಾರಗಳನ್ನು ನಮ್ಮದೇ ಆದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ. ರಾಜಕೀಯ ಪಕ್ಷಗಳು ಅದನ್ನೇ ಮಾಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಥುರಾ ಮತ್ತು ಕಾಶಿಯ ವಿವಾದಿತ ಸ್ಥಳಗಳಲ್ಲಿ ದೇವಾಲಯಗಳನ್ನು ನಿರ್ಮಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹೊಂದಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಬಿಜೆಪಿಗೆ ಅಂತಹ ಯಾವುದೇ ಆಲೋಚನೆ, ಯೋಜನೆ ಅಥವಾ ಬಯಕೆ ಇಲ್ಲ. ಈ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

Sathyasayi Hospital

ಜಾಹೀರಾತು

ಬಡವರು, ಶೋಷಿತರು, ದಲಿತರು, ಮಹಿಳೆಯರು, ಯುವಕರು, ರೈತರತ್ತ ಗಮನ ಕೇಂದ್ರೀಕರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ಈ ವಿಭಾಗಗಳನ್ನು ಮುಖ್ಯವಾಹಿನಿಗೆ ತರಬೇಕು ಮತ್ತು ಸಬಲೀಕರಣಗೊಳಿಸಬೇಕು. ನಾವು ಅವರನ್ನು ಬಲಪಡಿಸಲು ಯತ್ನಿಸುತ್ತಿದ್ದೇವೆ” ಎಂದು ನಡ್ಡಾ ಭರವಸೆ ನೀಡಿದ್ದಾರೆ.

ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವ ಶರ್ಮಾ ಅವರಂತಹ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಕಾಶಿ ಮತ್ತು ಮಥುರಾದಲ್ಲಿನ ದೇವಾಲಯಗಳ ಬಗ್ಗೆ ಮಾತನಾಡಿದ್ದಾರೆ ಎಂಬುದನ್ನು ನೆನಪಿಸಿದಾಗ, “ಬಿಜೆಪಿ ತನ್ನ ಪಾಲಂಪುರ್ ನಿರ್ಣಯದಲ್ಲಿ (ಜೂನ್ 1989) ರಾಮ ಮಂದಿರದ ಬೇಡಿಕೆಯನ್ನು ಸೇರಿಸಿತ್ತು. ಸುದೀರ್ಘ ಹೋರಾಟದ ನಂತರ ದೇವಾಲಯ ನಿರ್ಮಾಣದ ಕನಸು ನನಸಾಯಿತು. ರಾಮ ಮಂದಿರ ನಮ್ಮ ಕಾರ್ಯಸೂಚಿಯಲ್ಲಿತ್ತುʼʼ ಎಂದ ನಡ್ಡಾ ಅವರು, ʼʼನಮ್ಮದು ದೊಡ್ಡ ಪಕ್ಷ ಮತ್ತು ಪ್ರತಿಯೊಬ್ಬ ನಾಯಕರಿಗೂ ಅವರದ್ದೇ ಆದ ಭಾಷಣ ಶೈಲಿ ಇರುತ್ತದೆ. ಇದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲʼʼ ಎಂದು ತಿಳಿಸಿದ್ದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

Fashion street 9902633624

ಜಾಹೀರಾತು

SendShare3Share
Previous Post

ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ” ನ್ಯಾಚುರಲ್ ಐಸ್ ಕ್ರೀಮ್ ಸ್ಥಾಪಕ : ರಘುನಂದನ್ ಕಾಮತ್ ನಿಧನ

Next Post

ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..