• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

May 18, 2024
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

by ಪ್ರಜಾಧ್ವನಿ ನ್ಯೂಸ್
May 18, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ
9
SHARES
25
VIEWS
ShareShareShare

ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆರ್‌ಎಸ್‌ಎಸ್‌ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಾಜಿ ಪ್ರದಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲಕ್ಕೆ ಹೋಲಿಸಿದರೆ ಪ್ರಸ್ತುರ ಆರ್‌ಎಸ್‌ಎಸ್‌ನ ಉಪಸ್ಥಿತಿ ಬಿಜೆಪಿಯಲ್ಲಿ ಹೇಗೆ ಬದಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಡ್ಡಾ ಅವರು, ʼʼಆರಂಭದಲ್ಲಿ, ನಾವು ಕಡಿಮೆ ಸಾಮರ್ಥ್ಯವನ್ನು ಹೊಂದಿದ್ದೆವು ಮತ್ತು ಆಗ ಆರ್‌ಎಸ್‌ಎಸ್‌ನ ಅಗತ್ಯವಿತ್ತು. ಇಂದು ನಾವು ಬೆಳೆದಿದ್ದೇವೆ ಮತ್ತು ನಾವು ಸಮರ್ಥರಾಗಿದ್ದೇವೆ. ಬಿಜೆಪಿ ತನ್ನಷ್ಟಕ್ಕೆ ತಾನೇ ಜವಾಬ್ದಾರಿ ತೆಗೆದುಕೊಳ್ಳುತ್ತಿದೆ. ಅದೇ ವ್ಯತ್ಯಾಸʼʼ ಎಂದು ಹೇಳಿದ್ದಾರೆ.

8722552464 Astrloger

ಜಾಹೀರಾತು

ಹಾಗಾದರೆ ಪ್ರಸ್ತುತ ಬಿಜೆಪಿಗೆ ಆರ್‌ಎಸ್‌ಎಸ್‌ನ ಬೆಂಬಲದ ಅಗತ್ಯವಿಲ್ಲವೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನೋಡಿ, ಪಕ್ಷ ಬೆಳೆದಿದೆ ಮತ್ತು ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಗಳನ್ನು ಹೊಂದಿದ್ದಾರೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಮತ್ತು ನಮ್ಮದು ರಾಜಕೀಯ ಸಂಘಟನೆ. ಹೀಗಾಗಿ ಇಲ್ಲಿ ಅಗತ್ಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ಸೈದ್ಧಾಂತಿಕ ರಂಗ. ನಾವು ನಮ್ಮ ವ್ಯವಹಾರಗಳನ್ನು ನಮ್ಮದೇ ಆದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ. ರಾಜಕೀಯ ಪಕ್ಷಗಳು ಅದನ್ನೇ ಮಾಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಥುರಾ ಮತ್ತು ಕಾಶಿಯ ವಿವಾದಿತ ಸ್ಥಳಗಳಲ್ಲಿ ದೇವಾಲಯಗಳನ್ನು ನಿರ್ಮಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹೊಂದಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಬಿಜೆಪಿಗೆ ಅಂತಹ ಯಾವುದೇ ಆಲೋಚನೆ, ಯೋಜನೆ ಅಥವಾ ಬಯಕೆ ಇಲ್ಲ. ಈ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಬಡವರು, ಶೋಷಿತರು, ದಲಿತರು, ಮಹಿಳೆಯರು, ಯುವಕರು, ರೈತರತ್ತ ಗಮನ ಕೇಂದ್ರೀಕರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ಈ ವಿಭಾಗಗಳನ್ನು ಮುಖ್ಯವಾಹಿನಿಗೆ ತರಬೇಕು ಮತ್ತು ಸಬಲೀಕರಣಗೊಳಿಸಬೇಕು. ನಾವು ಅವರನ್ನು ಬಲಪಡಿಸಲು ಯತ್ನಿಸುತ್ತಿದ್ದೇವೆ” ಎಂದು ನಡ್ಡಾ ಭರವಸೆ ನೀಡಿದ್ದಾರೆ.

Muliya

ಜಾಹೀರಾತು

ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವ ಶರ್ಮಾ ಅವರಂತಹ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಕಾಶಿ ಮತ್ತು ಮಥುರಾದಲ್ಲಿನ ದೇವಾಲಯಗಳ ಬಗ್ಗೆ ಮಾತನಾಡಿದ್ದಾರೆ ಎಂಬುದನ್ನು ನೆನಪಿಸಿದಾಗ, “ಬಿಜೆಪಿ ತನ್ನ ಪಾಲಂಪುರ್ ನಿರ್ಣಯದಲ್ಲಿ (ಜೂನ್ 1989) ರಾಮ ಮಂದಿರದ ಬೇಡಿಕೆಯನ್ನು ಸೇರಿಸಿತ್ತು. ಸುದೀರ್ಘ ಹೋರಾಟದ ನಂತರ ದೇವಾಲಯ ನಿರ್ಮಾಣದ ಕನಸು ನನಸಾಯಿತು. ರಾಮ ಮಂದಿರ ನಮ್ಮ ಕಾರ್ಯಸೂಚಿಯಲ್ಲಿತ್ತುʼʼ ಎಂದ ನಡ್ಡಾ ಅವರು, ʼʼನಮ್ಮದು ದೊಡ್ಡ ಪಕ್ಷ ಮತ್ತು ಪ್ರತಿಯೊಬ್ಬ ನಾಯಕರಿಗೂ ಅವರದ್ದೇ ಆದ ಭಾಷಣ ಶೈಲಿ ಇರುತ್ತದೆ. ಇದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲʼʼ ಎಂದು ತಿಳಿಸಿದ್ದಾರೆ.

SendShare4Share
Previous Post

ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ” ನ್ಯಾಚುರಲ್ ಐಸ್ ಕ್ರೀಮ್ ಸ್ಥಾಪಕ : ರಘುನಂದನ್ ಕಾಮತ್ ನಿಧನ

Next Post

ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..