• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ;ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು

ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ;ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು

May 18, 2024
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

July 2, 2026
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

July 1, 2026
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

July 1, 2026
ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

June 30, 2026
ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

June 30, 2026
ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

June 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ;ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು

ಮಾಜಿ ಸಿಎಂ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ

by ಪ್ರಜಾಧ್ವನಿ ನ್ಯೂಸ್
May 18, 2024
in ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ;ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು
22
SHARES
64
VIEWS
ShareShareShare

ಬೆಂಗಳೂರು: ರಾಜ್ಯದಲ್ಲಿ  ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ  ಹದಗೆಟ್ಟಿರುವ ವಿಚಾರವಾಗಿ ಬಿಜೆಪಿ  ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಹುಬ್ಬಳ್ಳಿ ನಗರ ಒಂದು ತಿಂಗಳ ಅವಧಿಯಲ್ಲಿ 2 ಭೀಕರ ಕೊಲೆಗಳಿಗೆ ಸಾಕ್ಷಿಯಾಗಿತ್ತು. ಆಡಳಿತಾರೂಢ ಕಾಂಗ್ರೆಸ್ ನಾಯಕರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ದೂರು ನೀಡಿದೆ.

ಮಾಜಿ ಸಿಎಂ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಶಾಸಕ ಸಿಕೆ ರಾಮಮೂರ್ತಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ನಿಯೋಗದಲ್ಲಿದ್ದರು. ರಾಜ್ಯದಲ್ಲಿ ಕಾನೂನು‌ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿರುವುದು ತಮಗೂ ತಿಳಿದಿದೆ. ಹಿಂದೆ ರಾಜ್ಯವು ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಅಪರಾಧಗಳನ್ನು ಕನಿಷ್ಠ ಪ್ರಮಾಣದಲ್ಲಿ ಇಡುವ ನಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಮನವಿ ಪತ್ರದಲ್ಲಿ ಬಿಜೆಪಿ ಉಲ್ಲೇಖಿಸಿದೆ.

ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ. ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ 46ರಷ್ಟು ಹೆಚ್ಚಳ, ಹಿರಿಯ ನಾಗರೀಕರ ಮೇಲಿನ ಅಪರಾಧದಲ್ಲಿ ಶೇಕಡಾ 86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ. ಕರ್ನಾಟಕ ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಕಾನೂನು- ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ. ಎಂಬುದನ್ನು ತಮ್ಮ ಗಮನಕ್ಕೆ ತರಲು ಬಯಸುತ್ತೇವೆ ಎಂದು ಬಿಜೆಪಿ ನಿಯೋಗ ಉಲ್ಲೇಖಿಸಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ, ಕುಸಿದು ಆರಾಜಕತೆ ಸೃಷ್ಟಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದೆಯೋ ಇಲ್ಲವೋ ಎಂಬ ಸಂದೇಹ ಬರುತ್ತಿದ್ದು ಜನಸಾಮಾನ್ಯರು ಇದೇ ಪ್ರಶ್ನೆಯನ್ನು ಮುಂದಿಡುತ್ತಿದ್ದಾರೆ ಎಂದು ಪೊಲೀಸ್ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಗನ್ ಹಿಡಿದು ಓಡಾಡುವ ವ್ಯಕ್ತಿ ಮುಖ್ಯಮಂತ್ರಿಗಳಿಗೆ ಹೂಹಾರ ಹಾಕುವ ದುಸ್ಥಿತಿ ರಾಜ್ಯದ್ದು, ಜನರು ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಒಂದು ವರ್ಗಕ್ಕೆ ಬೆಣ್ಣೆ ಇನ್ನೊಂದು ವರ್ಗಕ್ಕೆ ಜೈಲುವಾಸ, ಲಾಠಿ ಏಟು ಎಂಬ ದುಸ್ಥಿತಿ ರಾಜ್ಯದ್ದಾಗಿದೆ. ಕೋಮುದ್ವೇಷದ ಹಿಂಸಾಚಾರದ ಘಟನೆಗಳು, ರಾಜಕೀಯಪ್ರೇರಿತ ದ್ವೇಷಗಳಿಂದ ನಾಗರೀಕರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದೆ ಒದ್ದಾಡುವಂತಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್​​ಗೆ ಸರ್ವೇಸಾಮಾನ್ಯವಾಗಿ ಬಿಟ್ಟಿದೆ ಎಂಬುದನ್ನೂ ತಮ್ಮ ಅವಗಾಹನೆಗೆ ತರಲು ಬಯಸುತ್ತೇವೆ.

ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬುದು ಕಾಂಗ್ರೆಸ್ ಆಡಳಿತದಲ್ಲಿ ಪದೇಪದೇ ಸಾಬೀತಾಗಿದೆ. ಬೆಳಗಾವಿಯಲ್ಲಿ ನಡೆದ ಘಟನೆಯಂತೂ ಅತ್ಯಂತ ಅಮಾನವೀಯ. ಸಿಎಂ ಸಿದ್ದರಾಮಯ್ಯನವರು ಸೇರಿದಂತೆ ಸಂಪೂರ್ಣ ಆಡಳಿತ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ನಡೆಸುತ್ತಿದ್ದಾಗ 42 ವರ್ಷದ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಹಲ್ಲೆ ನಡೆಸಿದ್ದರು. ಪೊಲೀಸ್ ಇಲಾಖೆ ಇಂಥ ದುರ್ಘಟನೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದರೂ ತಪ್ಪಾಗಲಾರದು ಎಂದು ಬಿಜೆಪಿ ನಿಯೋಗ ಅಸಮಾಧಾನ ವ್ಯಕ್ತಪಡಿಸಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಕಾಂಗ್ರೆಸ್ ಸರಕಾರವು ಮುಸ್ಲಿಂ ಸಮುದಾಯದ ಅಪರಾಧಿಗಳು ಭಾಗಿಯಾದ ಪ್ರಕರಣಗಳಲ್ಲಿ ಕ್ರಮ ತೆಗೆದುಕೊಳ್ಳಲು ಮೀನಾಮೇಷ ಎಣಿಸುತ್ತದೆ. ಮುಸ್ಲಿಂ ವ್ಯಕ್ತಿಗಳಗುಂಪಿನಿಂದ ದಂಪತಿಗಳು ನೈತಿಕ ಪೊಲೀಸ್‌ಗಿರಿಗೆ ಬಲಿಯಾಗಿ ಈ ದಂಪತಿಗಳು ನ್ಯಾಯಕ್ಕಾಗಿ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿದ್ದರು ಆರಂಭದಲ್ಲಿ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಮುಚ್ಚಿಹಾಕಲು ಈ ಸರಕಾರ ಮುಂದಾಗಿತ್ತು. ಬೆಂಗಳೂರಿನ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದಾಗಿ ಆಕ್ಷೇಪಿಸಿ ಹಿಂದೂ ಅಂಗಡಿಯವರೊಬ್ಬನ ಮೇಲೆ ಮುಸ್ಲಿಂ ದುಷ್ಕರ್ಮಿಗಳು ಹಲ್ಲೆ ನಡೆಸಿದರು. ಇದನ್ನು ಸಮರ್ಥನೆ ಮಾಡಿಕೊಳ್ಳೋದಕ್ಕೆ ಕಾಂಗ್ರೆಸ್ ಸರಕಾರ ಮುಂದಾಗಿತ್ತು. ಕಾಂಗ್ರೆಸ್ ಸರಕಾರವು ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರಂತೆ ನೋಡುತ್ತಿದೆ ಎಂಬುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ಹೇಳಿದೆ.

SendShare9Share
Previous Post

ಕಲ್ಲರ್ಪೆಯ ಅಪಾಯಕಾರಿ ತಿರುವಿನಲ್ಲಿ ರಸ್ತೆ ಅಗಲೀಕರಣ ಹೈವೇ ಇಂಜಿನಿಯರ್ ಗೆ ಸೂಚನೆ: ಶಾಸಕ ಅಶೋಕ್ ರೈ

Next Post

IPL: RCB Vs CSK ಇಂದು ಬೆಂಗಳೂರಿನಲ್ಲಿ ಪಂದ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
IPL: RCB Vs CSK ಇಂದು ಬೆಂಗಳೂರಿನಲ್ಲಿ  ಪಂದ್ಯ

IPL: RCB Vs CSK ಇಂದು ಬೆಂಗಳೂರಿನಲ್ಲಿ ಪಂದ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..