• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”

 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”

May 21, 2024
ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 14, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

October 14, 2025
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

October 13, 2025
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

October 13, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”

by ಪ್ರಜಾಧ್ವನಿ ನ್ಯೂಸ್
May 21, 2024
in ಉಪ್ಪಿನಂಗಡಿ, ಕಡಬ, ಧರ್ಮಸ್ಥಳ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮೂಡಬಿದಿರೆ, ರಾಜ್ಯ, ವಿಟ್ಲ, ಸುಬ್ರಹ್ಮಣ್ಯ, ಸುಳ್ಯ
0
 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”
9
SHARES
27
VIEWS
ShareShareShare

ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

2018ರಲ್ಲಿ ಪ್ರಾರಂಭಿಸಿದ ಹಲಸು ಹಣ್ಣಿನ ಮೇಳ ಸತತ ಏಳು ವರ್ಷ ಯಶಸ್ವಿಯಾಗಿ ನಡೆದಿದೆ. ಹಲಸು ಇಲ್ಲದ ಸಮಯದಲ್ಲೂ ಹಲಸಿನ ಮೇಳ ಮಾಡುವ ಮೂಲಕ ಹಲಸು ಪ್ರೀಯರಿಗೆ ಉತ್ಸಾಹ ತುಂಬಿದ್ದೆವೆ. ಮೇಳದಲ್ಲಿ ಸುಮಾರು 60ಕ್ಕೂ ಮಿಕ್ಕಿ ಮಳಿಗೆಗಳಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್ ಭಟ್ ಮಳಿಗೆಗೆ ಚಾಲನೆ ನೀಡಲಿದ್ದಾರೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ.

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನಾ ಕಾರಂತ ಪೆರಾಜೆ ಅವರ ’ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು’ ಎಂಬ’ ಫಲಪ್ರದ’ ಕೃತಿಯನ್ನು ಅಡಿಕೆ ಪತ್ರಿಕೆಯ ಪ್ರಕಾಶಕ ಪಡಾರು ರಾಮಕೃಷ್ಣ ಶಾಸ್ತ್ರಿಯವರು ಬಿಡುಗಡೆ ಮಾಡಲಿದ್ದಾರೆ. ಭಾರತೀಯ ಗೇರು ಸಂಶೋಧನಾಲಯದ ನಿದೇಶಕ ಡಾ. ದಿನಕರ ಅಡಿಗ, ಬನ್ನೂರು ರೈತರ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಹಲಸುಸ್ನೇಹಿ ಕೂಟದ ಮುಳಿಯ ವೆಂಕಟಕೃಷ್ಣ ಶರ್ಮ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಮೇ .25ಕ್ಕೆ ಹಣ್ಣುಗಳೊಂದಿಗೆ ನಾವು ನೀವು ಕಾರ್ಯಕ್ರಮ ನಡೆಯಲಿದ್ದು, ಶ್ರೀ ರಾಮಚಂದ್ರಪುರ ಮಠದ ಮಾತೃತ್ವಂ ಇದರ ಅಧ್ಯಕ್ಷೆ ಈಶ್ವರೀ ಶ್ಯಾಮ ಭಟ್ ಬೇರ್ಕಡವು ಅವರು ಅಧ್ಯಕ್ಷತೆ ವಹಿಸಲಿದ್ದು, ನಾಡಿನ ಮಾವಿನ ರಕ್ಷಣೆ ಕುರಿತು ಮಂಗಳೂರಿನ ಡಾ. ಮನೋಹರ ಉಪಾಧ್ಯ ಮತ್ತು ಅದರ ಅಭಿವೃದ್ಧಿ, ಸಂರಕ್ಷಣೆ ಕುರಿತು ಸುಳ್ಯದ ಜಯರಾಮ ಮುಂಡೋಳಿಮೂಲೆ ಮಾತನಾಡಲಿದ್ದಾರೆ. ಕೊಕ್ಕೋ ಮೌಲ್ಯವರ್ಧನೆ ಕುರಿತು ಪುಣಚದ ನವೀನ ಕೃಷ್ಣ ಶಾಸ್ತ್ರೀಯವರು ಮಾತನಾಡಲಿದ್ದಾರೆ. ರಂಬುಟಾನ್ ಕೃಷಿ ಮಾರುಕಟ್ಟೆಯ ಕುರಿತು ವಿಶ್ವಪ್ರಸಾದ್ ಸೇಡಿಯಾಪು ಅವರು ಮಾತನಾಡಲಿದ್ದಾರೆ. ಇದೇ ಸಂದರ್ಭ ಮಾವು ಮತ್ತು ಹಲಸಿನ ಅಭಿವೃದ್ಧಿ ಮಾಡುತ್ತಿರುವ ಸುಳ್ಯ ಮರ್ಕಂಜದ ಮಾಪಲತೋಟ ಸುಬ್ರಾಯ ಭಟ್ ಅವರನ್ನು ಗೌರವಿಸಲಾಗುವುದು. ನವನೀತ ನರ್ಸರಿಯ ವೇಣುಗೋಪಾಲ್ ಎಸ್ ಟಿ ಅವರು ಸಮನ್ವಯಕಾರರಾಗಿರಲಿದ್ದಾರೆ. ಮೇ .26ಕ್ಕೆ ವೇಣೂರು ರಮೇಶ್ ಕೊಂಕಣಾಜೆ ಅವರು ಹಲಸಿನ ಉತ್ಪನ್ನ, ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರು ಡ್ರಾಗನ್ ಫುಡ್, ಶ್ವೇತಾ ಮರಕ್ಕಿಣಿ ಅವರು ಹೋಮ್ ಪ್ರೋಡಕ್ಟ್ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಅನಂತಪ್ರಸಾದ್ ನೈತ್ತಡ್ಕ ಹೇಳಿದರು.

ಮೇ.26ಕ್ಕೆ ಸಮಾರೋಪ ಸಮಾರಂಭ ಸಂಜೆ ಗಂಟೆ 4ಕ್ಕೆ ನಡೆಯಲಿದ್ದು, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ.ಶಿವಾನಂದ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅವರು ಹಲಸು ಹಬ್ಬದ ಕುರಿತು ಮಾತನಾಡಲಿದ್ದಾರೆ. ಜಿ.ಎಲ್.ಆಚಾರ್ಯ ಜ್ಯುವೆಲ್ಲ್ಸ್‌ನ ಮಾಲಕ ಜಿ.ಎಲ್.ಬಲರಾಮ ಆಚಾರ್ಯ, ಸಾವಯವ ಕೃಷಿಕ ಗ್ರಾಹಕ ಬಳಗ ಇದರ ಸಂಘಟನಾ ಕಾರ್ಯದರ್ಶಿ ರತ್ನಾಕರ ಕುಳಾಯಿ ,ಸಮೃದ್ಧಿ ಗಿಡಗೆಳೆತನ ಸಂಘದ ಅಧ್ಯಕ್ಷ ನಿರಂಜನ ಪೋಳ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೆಸಿಐ ವಲಯ ಉಪಾಧ್ಯಕ್ಷ ಶಂಕರ ರಾವ್ ಶುಭ ನುಡಿಯನ್ನಾಡಲಿದ್ದಾರೆ ಎಂದು ಅನಂತಪ್ರಸಾದ್ ನೈತ್ತಡ್ಕ ಹೇಳಿದರು.

ಹಲಸಿನಿಂದ ಹೊಸ ಅವಿಷ್ಕಾರ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಹಲಸು ಮೇಳ ಏರ್ಪಡಿಸಲಾಗುತ್ತಿದೆ. ಮೇಳವನ್ನು ಮೂರು ವಿಭಾಗ ಮಾಡಿದ್ದು, ಆರಂಭದಲ್ಲಿ ಹಲಸಿನ ಗಿಡಗಳು, ಅದರ ಉತ್ಪನ್ನ, ಹೀಗೆ ಮುಂದೆ ಸಾಗಿದಂತೆ ಹಲಸಿನ ಸೋಳೆಯನ್ನು ಬಿಡಿಸುವ ಪರಿಕರಗಳ ಮಳಿಗೆ ಹೀಗೆ ಇತರ ಹಣ್ಣುಗಳ ಮಳಿಗೆ, ಕೃಷಿಕಗೆ ಸಂಬಂಧಿಸಿದ ಪರಿಕರಗಳ ಮಳಿಗೆ, ಆಹಾರ ಮೇಳಗಳು ಹಲಸು ಮೇಳದಲ್ಲಿ ಕಾಣಸಿಗಲಿದೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ ತಿಂಡಿಗಳು ಗ್ರಾಹಕರಲ್ಲಿ ರುಚಿವರ್ಧನೆಯನ್ನು ಮಾಡಲಿವೆ. ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳಿಂದ ಗಿಡಗಳ ಪ್ರದರ್ಶನ ಮತ್ತು ಮಾರಾಟವಿದೆ. ಹಲಸಿನ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‌ಕ್ರೀಂ.. ಹೀಗೆ ಹತ್ತಾರು ಬಗೆಯನ್ನು ಸವಿಯಲು ಅವಕಾಶ. ಹಲಸಿನ ಹಣ್ಣಿನ ಮಳಿಗೆಯಿದೆ. ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಖಾದ್ಯಗಳಲ್ಲಿ ಹೈಲೈಟ್. ತಿಪಟೂರು ಮತ್ತು ಚೆನ್ನಪಟ್ಟಣದಿಂದ ಮೇಳಕ್ಕಾಗಿಯೇ ಹಲಸು ಮತ್ತು ಮಾವು ಬೆಳೆಗಾರರು ಸ್ವತಃ ಹಣ್ಣುಗಳೊಂದಿಗೆ ಮೇಳಕ್ಕೆ ಬರಲಿದ್ದಾರೆ. ಮುಖ್ಯವಾಗಿ ’ಕೆಂಪು ಹಲಸು’ ಗ್ರಾಹಕರ ಮನ ಸೆಳೆಯಲಿದೆ. ಇದರೊಂದಿಗೆ ಹಲಸು ತಿನ್ನುವ, ಹಲಸು ಎತ್ತುವ ಸಹಿತ ವಿವಿಧ ಸ್ಪರ್ಧೆಗಳನ್ನು ಮಾಡಲಿದ್ದೇವೆ. ಮಕ್ಕಳಿಗೆ ಹಲಸಿನ ಉತ್ಪನಗಳ ಪ್ರಬಂಧ, ಚಿತ್ರಕಲೆ ಸ್ಪರ್ಧೆಗಳು ಇವೆ ಎಂದು ನವತೇಜ ಪುತ್ತೂರು ಇದರ ಟ್ರಸ್ಟಿ ಸುಹಾಸ್ ಮರಿಕೆ ಹೇಳಿದರು.

SendShare4Share
Previous Post

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಬಿಜೆಪಿ ಪಕ್ಷದ ಮತದಾರರ ಸಂವಾದ

Next Post

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ”ಗೆಜ್ಜೆಗಿರಿ ಮೇಳದ” ವರ್ಷದ ತಿರುಗಾಟ ಯಶಸ್ವಿ ಪ್ರದರ್ಶನ ಗೆಜ್ಜೆಗಿರಿಯಲ್ಲಿ ಮುಕ್ತಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ”ಗೆಜ್ಜೆಗಿರಿ ಮೇಳದ” ವರ್ಷದ ತಿರುಗಾಟ ಯಶಸ್ವಿ ಪ್ರದರ್ಶನ ಗೆಜ್ಜೆಗಿರಿಯಲ್ಲಿ ಮುಕ್ತಾಯ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ''ಗೆಜ್ಜೆಗಿರಿ ಮೇಳದ'' ವರ್ಷದ ತಿರುಗಾಟ ಯಶಸ್ವಿ ಪ್ರದರ್ಶನ ಗೆಜ್ಜೆಗಿರಿಯಲ್ಲಿ ಮುಕ್ತಾಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..