• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

May 21, 2024
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

January 31, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

January 30, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

January 30, 2026
ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

January 30, 2026
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

January 29, 2026
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

January 29, 2026
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

January 29, 2026
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

January 29, 2026
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

January 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರಜಾಧ್ವನಿ ನ್ಯೂಸ್
May 21, 2024
in ಬೆಳ್ತಂಗಡಿ, ಮಂಗಳೂರು, ರಾಜ್ಯ
0
ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
60
SHARES
170
VIEWS
ShareShareShare

ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಅವರ ಪ್ರತಿಮೆ ಸ್ಥಾಪಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ, ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು, ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು, ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದು ಹೇಳಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಪಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಗೇರ ಅವರು ಐದು ಬಾರಿ ಶಾಸಕರಾದರೂ ಮಂ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ.
ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು, ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದು ಹೇಳಿದ್ದಾರೆ.

ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಪಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಗೇರ ಅವರು ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು ಎಂದು ಬಣ್ಣಿಸಿದ ಸಿದ್ದರಾಮಯ್ಯ, 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದು ವಿವರಿಸಿದರು.

ಹಿರಿಯ ಕಾಂಗ್ರೆಸ್ ಜನಾರ್ಧನ ಪೂಜಾರಿ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು. ರಾಜಕೀಯ ಪಕ್ಷದ ಮುಖಂಡರುಗಳು ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

SendShare24Share
Previous Post

ಶಾಸಕ ರಿಂದ ಉಪ್ಪಿನಂಗಡಿ ಪೇಟೆಯ ಹೃದಯ ಭಾಗದ ಡ್ರೈನೇಜ್ ಕಾಮಗಾರಿ ವೀಕ್ಷಣೆ

Next Post

ಮೋದಿ ಮೇಲೆ ಜನರಿಗೆ ಸಿಟ್ಟಿಲ್ಲ ಅವರೇ ಪ್ರಧಾನಿಯಾಗುವುದು ನಿಶ್ಚಿತ ಪ್ರಶಾಂತ್‌ ಕಿಶೋರ್! ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೋದಿ ಮೇಲೆ ಜನರಿಗೆ ಸಿಟ್ಟಿಲ್ಲ  ಅವರೇ ಪ್ರಧಾನಿಯಾಗುವುದು ನಿಶ್ಚಿತ ಪ್ರಶಾಂತ್‌ ಕಿಶೋರ್! ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ

ಮೋದಿ ಮೇಲೆ ಜನರಿಗೆ ಸಿಟ್ಟಿಲ್ಲ ಅವರೇ ಪ್ರಧಾನಿಯಾಗುವುದು ನಿಶ್ಚಿತ ಪ್ರಶಾಂತ್‌ ಕಿಶೋರ್! ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..