• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

May 25, 2024
ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

October 22, 2025
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

October 22, 2025
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

October 22, 2025
ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

October 22, 2025
ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

October 22, 2025
ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

October 21, 2025
ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

October 21, 2025
ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು

October 21, 2025
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ.

14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ.

October 21, 2025
ಬೆಳ್ತಂಗಡಿ: 17ರ ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಬೆಳ್ತಂಗಡಿ: 17ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

October 21, 2025
ಜಿಲ್ಲಾ ಮಟ್ಟದ ಹಿರಿಯರ ಕ್ರೀಡೆ : ಛಾಯಾಗ್ರಾಹಕ ಕುಂತೂರಿನ ರವಿ ಪೂಜಾರಿ ರಾಜ್ಯಮಟ್ಟಕ್ಕೆ

ಜಿಲ್ಲಾ ಮಟ್ಟದ ಹಿರಿಯರ ಕ್ರೀಡೆ : ಛಾಯಾಗ್ರಾಹಕ ಕುಂತೂರಿನ ರವಿ ಪೂಜಾರಿ ರಾಜ್ಯಮಟ್ಟಕ್ಕೆ

October 21, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 22, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

    ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

    ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ.

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

ಇತ್ತೀಚೆಗಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಲೇ ಆರೋಗ್ಯ ಸಮಸ್ಯೆಗಳು ಸದ್ದಿಲ್ಲದೇ ಒಕ್ಕರಿಸಿಕೊಂಡು ಬಿಡುತ್ತಿದೆ. ಹೀಗಾಗಿ ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸರ್ವತೋಮುಖ ಬೆಳವಣಿಗೆಯು ಸರಿಯಾಗಿರಬೇಕಾದರೆ ಸುರಕ್ಷಿತ ಆಹಾರ ಅತೀ ಅಗತ್ಯ.

by ಪ್ರಜಾಧ್ವನಿ ನ್ಯೂಸ್
May 25, 2024
in ಧರ್ಮಸ್ಥಳ, ಪುತ್ತೂರು, ಪ್ರಾದೇಶಿಕ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ಮೂಡಬಿದಿರೆ, ವಿಟ್ಲ, ಸುಬ್ರಹ್ಮಣ್ಯ, ಸುಳ್ಯ
0
ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ
217
SHARES
621
VIEWS
ShareShareShare

ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು ಉತ್ತಮ ಗುಣಮಟ್ಟ ಮತ್ತು ಶುದ್ಧತೆಯನ್ನು ಖಾತರಿಪಡಿಸುವ ಪ್ರಮಾಣೀಕರಣದ ಗುರುತುಗಳನ್ನು ಹೊಂದಿರುತ್ತವೆ. ಪ್ಯಾಕ್ ಮಾಡಿದ ಆಹಾರಗಳನ್ನು ಖರೀದಿಸುವಾಗ ಈ ಬಗ್ಗೆ ಗಮನಿಸುವುದು ಅಗತ್ಯ ಎಂದು ತಿಳಿಸಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಆಹಾರ ಧಾನ್ಯಗಳನ್ನು ತೇವಾಂಶದಿಂದ ರಕ್ಷಿಸಲು, ಬ್ಯಾಕ್ಟೀರಿಯಾ ಹಾಗೂ ಸೂಕ್ಷ್ಮಜೀವಿಗಳಿಂದ ಹಾನಿಯಾಗದಂತೆ ತಡೆಯಲು ಗಾಳಿಯಾಡದ ಪಾತ್ರೆಗಳಲ್ಲಿ ಸಮರ್ಪಕವಾಗಿ ಒಣಗಿಸಿ ಶೇಖರಿಸಿಡಬೇಕು. ಆಹಾರ ಸಂಗ್ರಹಣಾ ಪ್ರದೇಶಗಳ ಸ್ವಚ್ಛತೆಯ ಬಗ್ಗೆ ಗಮನ ಹರಿಸುವುದು ಮುಖ್ಯ. ಶೇಖರಣಾ ತೊಟ್ಟಿಗಳಲ್ಲಿ ಒಣಗಿದ ಬೇವಿನ ಎಲೆಗಳನ್ನು ಇಡುವಂತಹ ಕೆಲವು ಸಾಂಪ್ರದಾಯಿಕ ವಿಧಾನಗಳಿಂದ ಅಕ್ಕಿ, ದ್ವಿದಳ ಧಾನ್ಯಗಳನ್ನು ಸಂಗ್ರಹಿಸಿಡಬಹುದಾಗಿದೆಗಿದೆ. ಅದಲ್ಲದೇ ಅಸಮರ್ಪಕ ಸಂಸ್ಕರಣೆ, ನಿರ್ವಹಣೆ ಮತ್ತು ಬೇಯಿಸಿದ ಆಹಾರವನ್ನು ಪದೇ ಪದೇ ಬೇಯಿಸುವುದು ಬ್ಯಾಕ್ಟೀರಿಯಾದ ಬೆಳವಣಿಗೆ ಮತ್ತು ಬ್ಯಾಕ್ಟೀರಿಯಾದ ಟಾಕ್ಸಿನ್ ಉತ್ಪಾದನೆಯನ್ನು ಕಾರಣವಾಗುತ್ತದೆ. ಈ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುತ್ತದೆ.

ಭಾರತೀಯರು ಆಹಾರವನ್ನು ತಯಾರಿಸುವಾಗ ಮತ್ತು ಬಡಿಸುವಾಗ ಬರಿ ಕೈಗಳಿಂದ ಸ್ಪರ್ಶಿಸಲಾಗುತ್ತದೆ. ಆಹಾರವನ್ನು ಬಡಿಸುವಾಗ ಸ್ವಚ್ಛವಾದ ಬಟ್ಟಲು ಹಾಗೂ ಚಮಚಗಳು ಬಳಸಬೇಕು. ಆಹಾರವನ್ನು ತಯಾರಿಸುವವರು ಆಹಾರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಉತ್ತಮ ವೈಯಕ್ತಿಕ ನೈರ್ಮಲ್ಯದೆಡೆಗೆ ಗಮನಹರಿಸಬೇಕು. ಅಡುಗೆ ಮಾಡುವ ಪಾತ್ರೆಗಳನ್ನು ಹಾಗೂ ಆಹಾರವನ್ನು ಮಾಡುವ, ಬಡಿಸುವ ವ್ಯಕ್ತಿಯು ಕನಿಷ್ಠ 20 ಸೆಕೆಂಡುಗಳ ಕಾಲ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆಯುವುದು ಅತ್ಯಗತ್ಯ ಎಂದು ಐಸಿಎಂಆರ್ ತಿಳಿಸಿದೆ.

ನಾನ್‌ಸ್ಟಿಕ್ ಕುಕ್‌ವೇರ್ ಬೇಯಿಸಲು ಮತ್ತು ಸ್ವಚ್ಛಗೊಳಿಸಲು ಸುಲಭವಾಗಿದೆ ಹಾಗೂ ಕನಿಷ್ಠ ಎಣ್ಣೆಯ ಅಗತ್ಯವಿರುತ್ತದೆ. ಆದರೆ ಗೀರುಗಳಾಗಿದ್ದಾಗ ಹೆಚ್ಚು ಅಪಾಯಕಾರಿಯಾಗುತ್ತವೆ. 170 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಈ ಪಾತ್ರೆಗಳಲ್ಲಿ ಬೇಯಿಸಿದಾಗ ಸಣ್ಣ ಗೀರುಗಳು ಅಥವಾ ಚಿಪ್‌ಗಳನ್ನು ಹೊಂದಿರುವ ಟೆಫ್ಲಾನ್ ಕುಕ್‌ವೇರ್ ದೊಡ್ಡ ಮಟ್ಟದ ಅಪಾಯಕಾರಿ ಹೊಗೆ ಮತ್ತು ಸಂಯುಕ್ತಗಳನ್ನು ಆಹಾರಕ್ಕೆ ಹೊರಸೂಸುತ್ತದೆ. ಇದರಿಂದಾಗಿ ಶ್ವಾಸಕೋಶದ ಕಾಯಿಲೆಗಳು ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

SendShare87Share
Previous Post

ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್

Next Post

ರಸ್ತೆಯೆಂದು ನದಿಗಿಳಿಸಿದ ಗೂಗಲ್‌ ಮ್ಯಾಪ್ಸ್!? ಪ್ರಯಾಣಿಕರು ಪಾರು ಕಾರು ನೀರು ಪಾಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಸ್ತೆಯೆಂದು ನದಿಗಿಳಿಸಿದ ಗೂಗಲ್‌ ಮ್ಯಾಪ್ಸ್!? ಪ್ರಯಾಣಿಕರು ಪಾರು ಕಾರು ನೀರು ಪಾಲು

ರಸ್ತೆಯೆಂದು ನದಿಗಿಳಿಸಿದ ಗೂಗಲ್‌ ಮ್ಯಾಪ್ಸ್!? ಪ್ರಯಾಣಿಕರು ಪಾರು ಕಾರು ನೀರು ಪಾಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..