• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

May 28, 2024
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 2, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

by ಪ್ರಜಾಧ್ವನಿ ನ್ಯೂಸ್
May 28, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು, ರಾಜ್ಯ
0
ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ
19
SHARES
53
VIEWS
ShareShareShare

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ: ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ಚಾಲನೆ,ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಪುತ್ತೂರಿನಲ್ಲಿ ಶಾಸಕರಾದ ಅಶೋಕ್ ರೈ ಯವರು ಚಾಲನೆ ನೀಡಿದರು.
ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪದವೀಧರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಆಯನೂರು ಮಂಜುನಾಥ್ ಅವರು ಓರ್ವ ಸಜ್ಜನ ಮತ್ತು ವಿದ್ಯಾವಂತ ರಾಜಕಾರಣಿಯಾಗಿದ್ದು ಈ ಹಿಂದೆಯೂ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಚಿರಪರಿಚಿತ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿರುವ ಇವರು ಎಂಥಾ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇದ್ದು ಬಡವರ ಬಗ್ಗೆ ಅಪಾರ ಕಾಳಜಿ ಇರುವ ನಾಯಕರಾಗಿದ್ದು ಇವರಿಗೆ ಪುತ್ತೂರಿನಲ್ಲಿ ಹೆಚ್ಚು ಮತ ಚಲಾವಣೆಯಾಗುವಂತೆ ನಾವು ಕಾರ್ಯಪೃವೃತ್ತರಾಗಬೇಕಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಮಟ್ಟದಲ್ಲಿ ಕಾರ್ಯಕರ್ತರು ಮತದಾರನ ಬಳಿ ತೆರಳಿ ಮತಯಾಚನೆ ಮಾಡುವಂತೆ ಶಾಸಕರು ಮನವಿ ಮಾಡಿದರು.

ಬಿಜೆಪಿಯಲ್ಲಿ ಬಂಡಾಯವಾಗಿದೆ, ಬಿಜೆಪಿ ಹೋಳಾಗಿದೆ. ಸ್ವಪಕ್ಷದ ವಿರುದ್ದವೇ ಬಂಡಾಯವಾಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುವಂತಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯ ಇಲ್ಲದ ಕಾರಣ ನಾವು ನಮ್ಮ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

ಈ ಚುನಾವಣೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ: ಆಯನೂರು ಮಂಜುನಾಥ್

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ರವರು ಮಾತನಾಡಿ ರಾಜ್ಯ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತದ ಕೊರತೆ ಇದೆ, ವಿಧಾನಸಭೆಯಲ್ಲಿ ಮಂಜೂರಾದ ಬಿಲ್‌ಗಳು ವಿಧಾನಪರಿಷತ್‌ನಲ್ಲಿ ಪಾಸಾಗುತ್ತಿಲ್ಲ ಈ ಕಾರಣಕ್ಕೆ ಕಾಂಗ್ರೆಸ್ ಬಹುಮತ ಪಡೆಯಬೇಕಾದ ಅನಿವಾರ್ಯತೆ ಇದ್ದು ಒಟ್ಟು 6 ಅಭ್ಯರ್ಥಿಗಳು ಕಣದಲ್ಲಿದ್ದು ಎಲ್ಲರನ್ನೂ ಗೆಲ್ಲಿಸುವ ಮೂಲಕ ಪಕ್ಷದ ಬಲವರ್ಧನೆ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಈ ವಿಚಾರವನ್ನು ಕಾರ್ಯಕರ್ತರಿಗೆ ಈಗಾಗಲೇ ತಿಳಿಸಿದ್ದಾರೆ ಎಂದು ಹೇಳಿದರು.

ಮತದಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಸ್ಪಂದಿಸುವೆ, ಅನ್ಯಾಯವಾದಾಗ ಸ್ವಪಕ್ಷದವರ ವಿರುದ್ದವೂ ನಾನು ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇನೆ. ಮತದಾರರಿಗೆ ಅನ್ಯಾಯವಾದಾಗ ಧ್ವನಿ ಎತ್ತುವಲ್ಲಿ ನಾನು ಧ್ವನಿ ಎತ್ತುವೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ್ ರೈ ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ವಲಯ ಮತ್ತು ಬೂತ್ ಅಧ್ಯಕ್ಷರುಗಳು ಕೈಗೊಳ್ಳಬೇಕಾದ ಪ್ರಚಾರ ಕಾರ್ಯಗಳ ಬಗ್ಗೆ ವಿವರಣೆ ನೀಡಿ ಎಲ್ಲ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುವಂತೆ ವಿನಂತಿಸಿದರು.

ಚುನಾವಣಾ ಉಸ್ತುವಾರಿ ಉಡುಪಿಯ ಗಫೂರ್ ಸಾಹೇಬ್ ರವರು ಅಭ್ಯರ್ಥಿ ಪರಿಚಯ ಹಾಗೂ ಚುನಾವಣಾ ರೂಪುರೇಶೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪಕ್ಷದ ವಲಯ ಅಧ್ಯಕ್ಷರುಗಳು, ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು‌‌ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare8Share
Previous Post

ಹುಲಿ ಯೋಜನೆ ಮೈಸೂರಿಗೆ ಭೇಟಿ ನೀಡಿದ ಮೋದಿ. 3.3 ಕೋಟಿ ಹೊಟೇಲ್ ಬಿಲ್‌ ಬಾಕಿಯನ್ನು ರಾಜ್ಯ ಸರಕಾರ ನೀಡುತ್ತದೆ-ಈಶ್ವರ್ ಖಂಡ್ರೆ

Next Post

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..