• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್‌

ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್‌

May 30, 2024
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್‌

ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿಗೆ ಮೊದಲ ರನ್ನರ್‌ಅಪ್ ಕಿರೀಟ

by ಪ್ರಜಾಧ್ವನಿ ನ್ಯೂಸ್
May 30, 2024
in ಕಡಬ
0
ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್‌
44
SHARES
127
VIEWS
ShareShareShare

ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್‌ ಅವರು ಅಂತಿಮ ಮೊದಲ ರನ್ನರ್ ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

8722552464 Astrloger

ಜಾಹೀರಾತು

ವಿವಿಧ ಆಕರ್ಷಣೆಗಳನ್ನು ಹೊಂದಿದ್ದ ಈ ಸ್ಪರ್ಧೆಯ ಫೈನಲ್‌ನಲ್ಲಿ 14 ಸ್ಪರ್ಧಿಗಳು ಭಾಗವಹಿಸಿದ್ದರು. ಆಡಿಷ್‌ನ್‌ನಲ್ಲಿ ಭಾಗವಹಿಸಿದ್ದ ನೂರಾರು ಗೃಹಿಣಿಯರಲ್ಲಿ ಅಂತಿಮವಾಗಿ 14 ಜನರನ್ನು ಮಾತ್ರ ಫೈನಲ್‌ಗೆ ಆಯ್ಕೆ ಮಾಡಲಾಗಿತ್ತು.

ಮೇ 22 ರಿಂದ 25 ರ ತನಕ ನಡೆದ ಫೈನಲ್ ಇವೆಂಟ್ ಮೂರು ಸುತ್ತುಗಳನ್ನು ಒಳಗೊಂಡಿತ್ತು. ಸಾಂಸ್ಕೃತಿಕ, ವ್ಯಕ್ತಿಯಾಧಾರಿತ, ವಿಷಯಾಧಾರಿತ, ಸಂದೇಶ ಆಧಾರಿತ ಉಡುಪು ಹೀಗೆ ಸ್ಪರ್ಧಿಗಳ ಆಯ್ಕೆಯ ಅನುಸಾರ ಮೊದಲ ಸುತ್ತನ್ನು ರೂಪಿಸಿತ್ತು. ಈ ಮೂರು ಸುತ್ತುಗಳಲ್ಲಿಯೂ ಅತ್ಯುತ್ತಮ ಪ್ರತಿಭೆ ತೋರಿದ ಸ್ಪರ್ಧಿಗೆ ವೈಯಕ್ತಿಕ ಟೈಟಲ್ ನೀಡಲಾಯಿತು. ಇದರಲ್ಲಿ ಇವರಿಗೆ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಮೊದಲ ರನ್ನರ್-ಅಪ್ ಕಿರೀಟ ದೊರೆಯಿತು. ಇದರೊಂದಿಗೆ ಬೆಸ್ಟ್ ಕ್ಯಾಟ್ ವಾಕರ್ ವಿನ್ನರ್ ಪ್ರಶಸ್ತಿ ಪಡೆದುಕೊಂಡರು.

ಸುಪ್ರಿಯಾ ಮೋಹನ್‌ರವರು ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್ ಆಗಿದ್ದು, ಯುಎಸ್​ನ ಐಟಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಮಡಿಕೇರಿ ತಾಲೂಕು ಪಾನತ್ತಲೆ ಮನೆಯ ಅರ್ಜುನ್ ಪಿ.ಜೆ ಯವರನ್ನು ವಿವಾಹವಾಗಿದ್ದು, 5 ವರ್ಷದ ಮಗ ಜಶ್ವಿಕ್‌ರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಇದರೊಂದಿಗೆ ಇವರು ಪ್ರೊಫೆಷನಲ್ ಬ್ರೈಡಲ್ ಮೇಕಪ್ ಆರ್ಟಿಸ್ಟ್ ಕೂಡ ಆಗಿದ್ದಾರೆ. ಮದುವೆಯಾದ ಮಹಿಳೆಯರಲ್ಲಿನ ಪ್ರತಿಭೆಗೆ ಅತ್ಯುತ್ತಮ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದ್ದು, ಇದೀಗ ಐದು ವರ್ಷದ ಮಗುವಿನ ತಾಯಿಯೂ ಆಗಿರುವ ಸುಪ್ರಿಯಾ ಅವರು ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ರನ್ನರ್​ ಆಪ್​ ಆಗಿ ಸಾಧನೆ ಮಾಡಿದ್ದಾರೆ.

ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್‌ ಅವರು ಅಂತಿಮ ಮೊದಲ ರನ್ನರ್ ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಸಾಂಸ್ಕೃತಿಕ, ವ್ಯಕ್ತಿಯಾಧಾರಿತ, ವಿಷಯಾಧಾರಿತ, ಸಂದೇಶ ಆಧಾರಿತ ಉಡುಪು ಹೀಗೆ ಸ್ಪರ್ಧಿಗಳ ಆಯ್ಕೆಯ ಅನುಸಾರ ಮೊದಲ ಸುತ್ತನ್ನು ರೂಪಿಸಿತ್ತು. ಈ ಮೂರು ಸುತ್ತುಗಳಲ್ಲಿಯೂ ಅತ್ಯುತ್ತಮ ಪ್ರತಿಭೆ ತೋರಿದ ಸ್ಪರ್ಧಿಗೆ ವೈಯಕ್ತಿಕ ಟೈಟಲ್ ನೀಡಲಾಯಿತು.

Muliya

ಜಾಹೀರಾತು

ಇದೀಗ ಐದು ವರ್ಷದ ಮಗುವಿನ ತಾಯಿಯೂ ಆಗಿರುವ ಸುಪ್ರಿಯಾ ಅವರು ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ರನ್ನರ್​ ಆಪ್​ ಆಗಿ ಸಾಧನೆ ಮಾಡಿದ್ದಾರೆ.

ಜಾಹೀರಾತು

SendShare18Share
Previous Post

ಮಂಗಳೂರಿನಿಂದ ಧರ್ಮಸ್ಥಳ ಪ್ರಯಾಣಿಕರಿಗೆ ಶುಭ ಸುದ್ದಿ ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ ಸೂಪರ್​ಫಾಸ್ಟ್​ ಬಸ್‌ಗಳ ಓಡಾಟ ಆರಂಭ!

Next Post

ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ.

ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..