• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ; ಶಿಕ್ಷಕರ ನೇಮಕ ಪ್ರಕ್ರಿಯೆ

ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ; ಶಿಕ್ಷಕರ ನೇಮಕ ಪ್ರಕ್ರಿಯೆ

June 2, 2024
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

September 18, 2025
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

September 18, 2025
ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

September 18, 2025
ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

September 17, 2025
ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

September 17, 2025
ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

September 17, 2025
ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

September 17, 2025
ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

September 17, 2025
ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

September 17, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

September 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ; ಶಿಕ್ಷಕರ ನೇಮಕ ಪ್ರಕ್ರಿಯೆ

by ಪ್ರಜಾಧ್ವನಿ ನ್ಯೂಸ್
June 2, 2024
in ಇತರೆ, ಉದ್ಯೋಗ - ಶಿಕ್ಷಣ
0
ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ; ಶಿಕ್ಷಕರ ನೇಮಕ ಪ್ರಕ್ರಿಯೆ
16
SHARES
47
VIEWS
ShareShareShare

ಪ್ರಸ್ತುತ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದೆ. ಇದು ಮುಗಿಯುತ್ತಿದ್ದಂತೆ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಮತ್ತಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರ್ಕಾರಿ ಶಾಲಾ ಕಾಲೇಜುಗಳನ್ನು ಸಶಕ್ತಗೊಳಿಸುವಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಆದರೆ ಯಾವ ಹಂತದ ಶಿಕ್ಷಕರನ್ನು ಎಷ್ಟೆಷ್ಟು ಭರ್ತಿ ಮಾಡಲಾಗುತ್ತದೆ ಎಂದು ಸ್ಪಷ್ಟವಾದ ಮಾಹಿತಿ ನೀಡಿಲ್ಲ.

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿರುವ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಸೂಚಿಸಿ, ನೇಮಕಾತಿ ಪ್ರಕ್ರಿಯೆ ನಡೆಸಿದ್ದ 13 ಸಾವಿರ ಶಿಕ್ಷಕರು ಹುದ್ದೆಗಳಿಗೆ ನೇಮಕ ಆದೇಶ ನೀಡಲಾಗಿದೆ, ಅವರಲ್ಲಿ ಈಗಾಗಲೇ 12 ಸಾವಿರ ಮಂದಿ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಅನುದಾನಿತ ಶಾಲೆಗಳು ಹಾಗೂ ಸರ್ಕಾರಿ ಪಿಯು ಕಾಲೇಜುಗಳ 900 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ನೀತಿ ಸಂಹಿತೆ ಕೊನೆಗೊಂಡ ಬಳಿಕ ಪ್ರಕ್ರಿಯೆ ಆರಂಭಿಸಲಾಗುವುದು. ಮುಖ್ಯ ಮಂತ್ರಿಗಳು ಈ ಬಗ್ಗೆ ಆಸಕ್ತಿವಹಿಸಿದ್ದು, ಸರ್ಕಾರಿ ಶಾಲೆಗಳಿಗೆ ಸಿಬ್ಬಂದಿ ಮತ್ತು ಮೂಲ ಸೌಕರ್ಯ ನೀಡಲಾಗುವುದು ಎಂದಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರು – 46,000 ಕ್ಕೂ ಹೆಚ್ಚು ಎನ್ನಲಾಗಿದೆ.
ಪ್ರೌಢ ಶಾಲಾ ಶಿಕ್ಷಕರು – 10,000 ಕ್ಕೂ ಹೆಚ್ಚು.
ಪದವಿ ಪೂರ್ವ ಉಪನ್ಯಾಸಕರು – 3,941

ಕಳೆದ ಬಾರಿಯೂ ಇಂತಹ ದೊಡ್ಡ ಮಟ್ಟದಲ್ಲೇ ಶಿಕ್ಷಕರ ಕೊರತೆ ಎದುರಾಗಿತ್ತು. ಶಾಲೆಗಳ ಆರಂಭಕ್ಕೆ ಮುನ್ನವೇ 20 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈ ಬಾರಿ ಶಾಲೆಗಳ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದರೂ ಅತಿಥಿ ಶಿಕ್ಷಕರ ಭರ್ತಿ ಕಾರ್ಯವೂ ನಡೆದಿಲ್ಲ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ 100 ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಶಿಕ್ಷಕರು ಬೋಧನೆ ಮಾಡುವ ಪರಿಸ್ಥಿತಿ ಎದುರಾಗಿದೆ. ವರ್ಷದಿಂದ ವರ್ಷಕ್ಕೆ ನಿವೃತ್ತಿ ಹಾಗೂ ಇನ್ನಿತರ ಕಾರಣಗಳಿಂದ ಶಿಕ್ಷಕರ ಸಂಖ್ಯೆ ಇಳಿಮುಖವಾಗುತ್ತಿದ್ದು, ಖಾಲಿಯಾದ ಹುದ್ದೆಗಳನ್ನು ಸರ್ಕಾರ ತುಂಬಲು ಮುಂದಾಗುತ್ತಿಲ್ಲ.

ಶಾಲೆ ಆರಂಭಕ್ಕೆ ಮುನ್ನ 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದರು. ಆದರೆ ಈ ವರೆಗೆ ಈ ಕೆಲಸವಾಗಿಲ್ಲ. ಅನುದಾನಿತ ಶಾಲೆಗಳ 6 ಸಾವಿರ ಶಿಕ್ಷಕರ ನೇಮಕಕ್ಕೆ ಸೂಚನೆ ನೀಡಲಾಗಿದೆ, ಹಾಗೂ ಸರ್ಕಾರಿ ಪಿಯು ಕಾಲೇಜುಗಳ 900 ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare6Share
Previous Post

ಉಡುಪಿಯಲ್ಲಿ ಪ್ರಜ್ವಲ್ ಮಾದರಿಯ ಕೇಸ್‌ ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ

Next Post

ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಆಯ್ಕೆ ಕನ್ನಡಿಗರಿಗೊಂದು ಹೆಮ್ಮೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಆಯ್ಕೆ ಕನ್ನಡಿಗರಿಗೊಂದು ಹೆಮ್ಮೆ.

ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಆಯ್ಕೆ ಕನ್ನಡಿಗರಿಗೊಂದು ಹೆಮ್ಮೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..