• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

June 4, 2024
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

November 5, 2025
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

November 5, 2025
ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

November 5, 2025
ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

November 5, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

November 5, 2025
ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

November 5, 2025
ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

November 5, 2025
ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

November 5, 2025
ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

November 5, 2025
ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 5, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 5, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ
0
ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!
56
SHARES
160
VIEWS
ShareShareShare

2019ರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಭಾರೀ ಸೋಲನ್ನು ಅನುಭವಿಸಿದ್ದವು. ಕಾಂಗ್ರೆಸ್ ಬರೀ 44 ಸ್ಥಾನ ಪಡೆದಿದ್ದರೆ, ಕಾಂಗ್ರೆಸ್ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಯುಪಿಎ 52 ಸ್ಥಾನ ಪಡೆಯಲಷ್ಟೇ ಸಾಧ್ಯವಾಗಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ 303 ಸ್ಥಾನಗಳನ್ನು ಪಡೆದಿತ್ತು.

ಆದರೆ ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸಾಧನೆ ಮಾಡಿದೆ. ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪಡೆದಿದೆ. ಸದ್ಯದ ಟ್ರೆಂಡ್‌ನಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಪಡೆದುಕೊಂಡಿದೆ. ಇನ್ನು I.N.D.I.A. ಒಕ್ಕೂಟ 231 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇತ್ತ ಖರ್ಗೆಯವರ ತವರು ಕ್ಷೇತ್ರ ಕಲಬುರಗಿಯಲ್ಲೂ ಕಾಂಗ್ರೆಸ್ ಗೆದ್ದು ಬೀಗಿದೆ. ಖುದ್ದು ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧಿಸಿದ್ದು, ಹಾಲಿ ಸಂಸದ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸ್ಪರ್ಧಿಸಿದ್ದರು. ತೀವ್ರ ಪೈಪೋಟಿ ಕೊಟ್ಟ ದೊಡ್ಡಮನಿ, ಕೊನೆಗೂ ಗೆದ್ದು ಬೀಗಿದ್ದಾರೆ. 27,205 ಮತಗಳ ಅಂತರದಿಂದ ರಾಧಾಕೃಷ್ಣ ದೊಡ್ಡಮನಿ ಜಯಭೇರಿ ಭಾರಿಸಿದ್ದಾರೆ. ರಾಧಾಕೃಷ್ಣ ದೊಡ್ಡಮನಿ 6,52,321 ಮತಗಳನ್ನು ಪಡೆದಿದ್ದಾರೆ.

ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಿದ್ದಂತೆಯೇ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇತ್ತ ತಮ್ಮ ಅಳಿಯನನ್ನು ಗೆಲ್ಲಿಸಿಕೊಂಡಿದ್ದರೆ, ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದು ಖರ್ಗೆ ನಾಯಕತ್ವಕ್ಕೆ ಸಿಕ್ಕಿದ ಜಯ ಅಂತ ವಿಶ್ಲೇಷಿಸಲಾಗುತ್ತಿದೆ. ಇನ್ನು ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸೋತಿದ್ದು, ಸಿದ್ದರಾಮಯ್ಯಗೆ ತೀವ್ರ ಮುಖಭಂಗವಾದಂತಾಗಿದೆ. ಅತ್ತ ಖುದ್ದು ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಸೋತಿದ್ದು, ಡಿಕೆಶಿ ಸಿಎಂ ಆಗೋ ಆಸೆಗೆ ತಣ್ಣೀರು ಎರಚಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಖರ್ಗೆ ಪ್ರಾಬಲ್ಯದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆದ್ದಿರೋದು ಹಾಗೂ ದೇಶಾದ್ಯಂತ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದಿರೋದು ಖರ್ಗೆ ಅಧ್ಯಕ್ಷತೆಗೆ ಮತ್ತಷ್ಟು ಬಲ ತಂದಿದೆ.
HPR Institute Of Nursing And Paramedical Sciences & Friends Beke

ಜಾಹೀರಾತು

SendShare22Share
Previous Post

ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ

Next Post

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..