• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸವಣೂರು: ಕಾರಣಿಕದ ಅತಿಶಯ ಕ್ಷೇತ್ರ ಪುಷ್ಪಪುರ ಪುದುವೆಟ್ಟು ಶ್ರೀ ಪದ್ಮಾವತಿ ದೇವಿ ತುಳು ಭಕ್ತಿಗೀತೆ ಬಿಡುಗಡೆ*

ಸವಣೂರು: ಕಾರಣಿಕದ ಅತಿಶಯ ಕ್ಷೇತ್ರ ಪುಷ್ಪಪುರ ಪುದುವೆಟ್ಟು ಶ್ರೀ ಪದ್ಮಾವತಿ ದೇವಿ ತುಳು ಭಕ್ತಿಗೀತೆ ಬಿಡುಗಡೆ*

June 7, 2024
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

July 2, 2026
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

July 1, 2026
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

July 1, 2026
ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

June 30, 2026
ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

June 30, 2026
ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

June 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸವಣೂರು: ಕಾರಣಿಕದ ಅತಿಶಯ ಕ್ಷೇತ್ರ ಪುಷ್ಪಪುರ ಪುದುವೆಟ್ಟು ಶ್ರೀ ಪದ್ಮಾವತಿ ದೇವಿ ತುಳು ಭಕ್ತಿಗೀತೆ ಬಿಡುಗಡೆ*

by ಪ್ರಜಾಧ್ವನಿ ನ್ಯೂಸ್
June 7, 2024
in ಪುತ್ತೂರು, ಸವಣೂರು
0
ಸವಣೂರು: ಕಾರಣಿಕದ ಅತಿಶಯ ಕ್ಷೇತ್ರ ಪುಷ್ಪಪುರ ಪುದುವೆಟ್ಟು ಶ್ರೀ ಪದ್ಮಾವತಿ ದೇವಿ ತುಳು ಭಕ್ತಿಗೀತೆ ಬಿಡುಗಡೆ*
35
SHARES
101
VIEWS
ShareShareShare

ಪುತ್ತೂರು: ಸವಣೂರಿನ ಪ್ರಖ್ಯಾತ ಅತಿಶಯ ಕ್ಷೇತ್ರ ಪುಷ್ಪಪುರ ಪುದುಬೆಟ್ಟು ಶ್ರೀ ಪದ್ಮಾವತಿ ದೇವಿಯ ತುಳು ಭಕ್ತಿಗೀತೆ ‘ಪುದ್ದೊಟ್ಟುದಪ್ಪೆ ಪದ್ಮಾವತಿ’ ಯನ್ನು ಸವಣೂರಿನ ಶಿಲ್ಪಿ ಶ್ರೀ ಸೀತಾರಾಮ ರೈ ಸವಣೂರು ದಂಪತಿಗಳು ಪುದುಬೆಟ್ಟು ಜಿನಮಂದಿರದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಜಿನಮಂದಿರದ ಆಡಳಿತ ಮೊಕ್ತೇಸರರಾದ ಬೆಳಂದೂರು ಗುತ್ತು ಶತ್ರುಂಜಯ ಆರಿಗ, ದೇವಾಲಯದ ಅರ್ಚಕರಾದ ಶ್ರೇಯಾಂಸ್ ಕುಮಾರ್ ಇಂದ್ರ, ಭರತ್ ಕೆಮ್ಮಾರ, ಸಚಿನ್ ಭಂಡಾರಿ ಸವಣೂರು, ಕ್ಷೇತ್ರದ ಭಕ್ತಾದಿಗಳು ಉಪಸ್ಥಿತರಿದ್ದರು.

Muliya

ಜಾಹೀರಾತು

ಶ್ರೀಮತಿ ಮಮತಾ ಶ್ರೀ ಯತೀಶ್,ಬೇಬಿ ಕಾಶ್ನಿ ಕಾನಾವುಜಾಲು ಇವರ ನಿರ್ಮಾಣದ ಹರೀಶ್ ಮಂಜೊಟ್ಟಿ ಅವರು ಸಾಹಿತ್ಯ ರಚಿಸಿ, ಗಾಯಕ ದಂಪತಿಗಳಾದ ಶ್ರೀ ಗುಣಪಾಲ್ ಮತ್ತು ಶ್ರೀಮತಿ ಚೇತನಾ ಹಾಡಿರುವ ಈ ಭಕ್ತಿಗೀತೆಯನ್ನು ಮಂದಾರ ಕ್ರೀಯೆಷನ್ಸ್ ಅರ್ಪಿಸಿದೆ.
ಈ ಕ್ಷೇತ್ರಕ್ಕೆ ಸುಮಾರು 1500 ವರ್ಷಗಳ ಇತಿಹಾಸವಿದ್ದು, ಇಲ್ಲಿ ಮೂಲ ತೀರ್ಥಂಕರ ಚಂದ್ರನಾಥ ಸ್ವಾಮಿ ಮತ್ತು ಮಹಾಮಾತೆ ಪದ್ಮಾವತಿ ದೇವಿ ನೆಲೆಸಿದ್ದು,ಭಕ್ತಾದಿಗಳು ಶುಭಕಾರ್ಯದಿಗಳ ಮುನ್ನ ದೇವಿಗೆ ಹೂವಿನ ಪೂಜೆ ನೆರೆವೇರಿಸಿ, ಪೂಜೆ ಸಂದರ್ಭದಲ್ಲಿ ದೇವಿಯ ಬಲಭಾಗದಿಂದ ಹೂ ಬೀಳುವ ಮೂಲಕ ಪ್ರಸಾದವಾದರೆ ತಮ್ಮ ಇಷ್ಟಾರ್ಥ ನೆರೆವೇರುತ್ತದೆ ಎನ್ನುವ ನಂಬಿಕೆ ವಿಶೇಷವಾಗಿದೆ..ಇಲ್ಲಿಯ ಇನ್ನೊಂದು ವಿಶೇಷವೆಂದರೆ ದೇವಾಲಯದ ವಠಾರದಲ್ಲಿ ಸದಾ ಅರಳುತ್ತಿರುವ ಕೇಪುಳ ಹೂವಿಗೆ ಹದಿನಾರು ಎಸಳುಗಳಿರುವುದು.

ashwinistudioputtur

ಜಾಹೀರಾತು

SendShare14Share
Previous Post

ಬೆಳಗಾವಿ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ, ಸ್ವಪಕ್ಷದ ಶಾಸಕರ ವಿರುದ್ಧವೇ ಸಿಡಿದೆದ್ದ ಜಾರಕಿಹೊಳಿ ತಮ್ಮ ಪಕ್ಷದ ಶಾಸಕರಾದ ಲಕ್ಷ್ಮಣ ಸವದಿ, ಮಹೇಂದ್ರ ತಮ್ಮಣ್ಣವರ್ ವಿರುದ್ಧ ಬಹಿರಂಗವಾಗಿಯೇ ತೀವ್ರ ವಾಗ್ದಾಳಿ

Next Post

ಕನ್ಯಾನ: ಬೈಕ್ ಸೈಡ್ ನೀಡದ ಕಾರಣಕ್ಕೆ ಹಿಂದು ಯುವಕನ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ಹಲ್ಲೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕನ್ಯಾನ: ಬೈಕ್ ಸೈಡ್ ನೀಡದ ಕಾರಣಕ್ಕೆ ಹಿಂದು ಯುವಕನ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ಹಲ್ಲೆ

ಕನ್ಯಾನ: ಬೈಕ್ ಸೈಡ್ ನೀಡದ ಕಾರಣಕ್ಕೆ ಹಿಂದು ಯುವಕನ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ಹಲ್ಲೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..