• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

June 14, 2024
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

by ಪ್ರಜಾಧ್ವನಿ ನ್ಯೂಸ್
June 14, 2024
in ಪುತ್ತೂರು, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?
296
SHARES
846
VIEWS
ShareShareShare

ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ  ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ.

ನಳೀನ್ ಕುಮಾರ್ ಕಟೀಲ್:
ಸಂಘದ ಗರಡಿಯಲ್ಲಿ ಪಳಗಿದ ಕಟೀಲ್ ದ ಕ ಜಿಲ್ಲೆಯಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಡೀ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ‌ಸಂಘಟಿಸಿದ್ದರು ಸಹ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಮತವಾಗಿ ಪರಿವರ್ತನೆಯಾಗಲಿಲ್ಲ. ಆದರೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಪಕ್ಷ ‌ಸಂಘಟಿಸಿದ ಕೀರ್ತಿ ಕಟೀಲ್ ಗೆ ಸಲ್ಲುತ್ತದೆ. ವಿಧಾನಸಭಾ ‌ಚುನಾವಣೆಯ ಸಂಧರ್ಭದಲ್ಲಿ ನಳೀನ್ ವಿರುದ್ಧ ಆಕ್ರೋಶವಿದ್ದ ಮತ್ತು ಪುತ್ತೂರಿನಲ್ಲಿ ಬಿಜೆಪಿಗೆ ಆಮದು ಅಭ್ಯರ್ಥಿ ಆಯ್ಕೆಯ ಸಮಯ ಪುತ್ತೂರು ಕ್ಷೇತ್ರದಲ್ಲಿ ‌ಅರುಣ್ ಪುತ್ತಿಲ ಬಂಡಾಯವಾಗಿ ಸ್ಪರ್ಧಿಸಿ ಹೆಚ್ಚು ಮತ ಪಡೆದು ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತು. ಇದೇ ಆಕ್ರೋಶ ಲೋಕಸಭಾ ‌ಚುನಾವಣೆಯಲ್ಲಿ ನಡೆಯುವ ಮುನ್ಸೂಚನೆಯ ಲೆಕ್ಕಾಚಾರದಲ್ಲಿ ಪಕ್ಷ ಅಭ್ಯರ್ಥಿ ಬದಲಾವಣೆ ಮಾಡಿ ಗೆಲುವಿನ ದಡ ಸೇರಿತಾದರು ಒಂದೊಮ್ಮೆ ಕಳೆದ ವಿಧಾನಸಭಾ ‌ಚುನಾವಣೆಯಲ್ಲಿ ನಿರೀಕ್ಷಿತ ಗೆಲುವು ಸಾಧಿಸಿರುತ್ತಿದ್ದರೆ ಮತ್ತೆ ನಳೀನ್ ಲೋಕಸಭಾ ಅಭ್ಯರ್ಥಿಯಾಗುತ್ತಿದ್ದರು ಎಂಬ ಮಾತು ಅಲ್ಲಗೆಳೆಯುವಂತಿಲ್ಲ. ಪ್ರಸ್ತುತ ಸಿಟಿ ರವಿ ಆಯ್ಕೆಯಾದ ಪರಿಷತ್ ಸ್ಥಾನಕ್ಕೆ ಕಟೀಲ್ ಹೆಸರು ಮುನ್ನಲೆಯಲ್ಲಿತ್ತಾದರು ಕಡೆ ಕ್ಷಣದಲ್ಲಿ ಕೈ ತಪ್ಪಿದೆ, ಆದರೆ ಕೋಟಾರಿಂದ ತೆರವಾದ ಪರಿಷತ್ ಸ್ಥಾನಕ್ಕೆ ಕಟೀಲ್ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು ಒಂದೊಮ್ಮೆ ಈ ಸ್ಥಾನ ದೊರೆತರೆ ಯಶಸ್ವಿಯಾಗಿ ನಿಭಾಯಿಸುವ ಚಾಣಾಕ್ಷತೆ ಇವರಿಗಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

ಸುವರ್ಣರಿಗೆ ಒಳಿಯಬಹುದೇ ಪರಿಷತ್ ಸ್ಥಾನವೆಂಬ ಸ್ವರ್ಣ:                                                                                                              ಈ ನಡುವೆ ಸಾರ್ವಜನಿಕ ವಲಯದಲ್ಲಿ ಸದಾ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಳ್ಳುವ ಬಿಲ್ಲವ ಸಮುದಾಯದ ಶ್ರೀಮತಿ ಗೀತಾಂಜಲಿ ಸುವರ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ರಾಜಕೀಯವಾಗಿ 2 ಬಾರಿ ಪಡುಬಿದ್ರಿ ಮತ್ತು ಕುರ್ಕಾಲುವಿನ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿ ಜನರ ಕಷ್ಟ ಸುಖದಲ್ಲಿ ಬೆರೆತವರು. ಕೊರೋಣ ಸಂಧರ್ಭದಲ್ಲಿ ಇವರ ಸೇವೆಯನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಿದ್ದು ಸಮಾಜ ಸೇವೆಗೆ ದಿನದ 24 ಗಂಟೆಯು ಸ್ಪಂದಿಸುವ ಗೀತಾಂಜಲಿ ಸುವರ್ಣ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಸದಸ್ಯರಾಗಿ ಅವಕಾಶ ನೀಡಿದರೆ ಉಭಯ ಜಿಲ್ಲೆಗಳಿಗೆ ಮತ್ತು ಮಹಿಳೆಗೂ ಪ್ರಾಶಸ್ತ್ಯ ನೀಡಿದಂತಾಗುತ್ತದೆ. ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ವಹಿಸಿರುವ ಇವರು ಪಕ್ಷದ ಅದ್ವಿತೀಯ ಸಂಘಟಕಿಯು ಹೌದು,ಹಿರಿಯರು ನಾಯಕರ, ಪಕ್ಷದ ವರಿಷ್ಠರ ಗಮನಕ್ಕೆ ತರಬೇಕೆಂದು ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಪದವೀಧರ ಕ್ಷೇತ್ರಕ್ಕೆ ಆಯ್ಕೆಗೊಂಡ ಡಾ.ಧನಂಜಯ ಸರ್ಜಿ ಆಯ್ಕೆಯಂತೆ ಹೊಸ ಹೆಸರು ಬಂದರು ಬರಬಹುದು ಆದರೆ ಯಾವುದೇ ವಿಚಾರ ಇದ್ದರು ಪಕ್ಷದ ಹೈಕಮಾಂಡ್ ತೀರ್ಮಾನದ ಮೂಲಕ ಯಾರಿಗೆ ಈ ಸ್ಥಾನ ಒಳಿಯಲಿದೆ ಎಂಬುದು ಕಾದು ನೋಡಬೇಕಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare118Share
Previous Post

ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

Next Post

ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..