• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಡಿಕೇರಿ: ತನ್ನವರನ್ನೆಲ್ಲ ಕಳೆದುಕೊಂಡು ಬದುಕೆ ಮುಗಿಯಿತು ಅಂದುಕೊಳ್ಳುವ ಜನರ ಮಧ್ಯೆ ಸಾಧಿಸುವ ಛಲವಿದ್ದರೆ ಸಾಧಿಸಬಹುದು ಎಂಬುದಕ್ಕೆ ಈಕೆಯೇ ಉದಾಹರಣೆ. ಮಡಿಕೇರಿ ಭೂಕುಸಿತದಿಂದ ಪಾರಾದ 16 ವರ್ಷದ ಹುಡುಗಿ ಈಗ ಡಾಕ್ಟರೇಟ್ ಸಾಧಕಿ

ಮಡಿಕೇರಿ: ತನ್ನವರನ್ನೆಲ್ಲ ಕಳೆದುಕೊಂಡು ಬದುಕೆ ಮುಗಿಯಿತು ಅಂದುಕೊಳ್ಳುವ ಜನರ ಮಧ್ಯೆ ಸಾಧಿಸುವ ಛಲವಿದ್ದರೆ ಸಾಧಿಸಬಹುದು ಎಂಬುದಕ್ಕೆ ಈಕೆಯೇ ಉದಾಹರಣೆ. ಮಡಿಕೇರಿ ಭೂಕುಸಿತದಿಂದ ಪಾರಾದ 16 ವರ್ಷದ ಹುಡುಗಿ ಈಗ ಡಾಕ್ಟರೇಟ್ ಸಾಧಕಿ

June 20, 2024
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 5, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮಡಿಕೇರಿ: ತನ್ನವರನ್ನೆಲ್ಲ ಕಳೆದುಕೊಂಡು ಬದುಕೆ ಮುಗಿಯಿತು ಅಂದುಕೊಳ್ಳುವ ಜನರ ಮಧ್ಯೆ ಸಾಧಿಸುವ ಛಲವಿದ್ದರೆ ಸಾಧಿಸಬಹುದು ಎಂಬುದಕ್ಕೆ ಈಕೆಯೇ ಉದಾಹರಣೆ. ಮಡಿಕೇರಿ ಭೂಕುಸಿತದಿಂದ ಪಾರಾದ 16 ವರ್ಷದ ಹುಡುಗಿ ಈಗ ಡಾಕ್ಟರೇಟ್ ಸಾಧಕಿ

by ಪ್ರಜಾಧ್ವನಿ ನ್ಯೂಸ್
June 20, 2024
in ಇತರೆ, ಮಂಗಳೂರು, ರಾಜ್ಯ
0
ಮಡಿಕೇರಿ: ತನ್ನವರನ್ನೆಲ್ಲ ಕಳೆದುಕೊಂಡು ಬದುಕೆ ಮುಗಿಯಿತು ಅಂದುಕೊಳ್ಳುವ ಜನರ ಮಧ್ಯೆ ಸಾಧಿಸುವ ಛಲವಿದ್ದರೆ ಸಾಧಿಸಬಹುದು ಎಂಬುದಕ್ಕೆ ಈಕೆಯೇ ಉದಾಹರಣೆ. ಮಡಿಕೇರಿ ಭೂಕುಸಿತದಿಂದ ಪಾರಾದ 16 ವರ್ಷದ ಹುಡುಗಿ ಈಗ ಡಾಕ್ಟರೇಟ್ ಸಾಧಕಿ
92
SHARES
264
VIEWS
ShareShareShare

ಕೊಡವನಾಡು ಮಡಿಕೇರಿಯಲ್ಲಿ ಸುಮಾರು ಹದಿನೆಂಟು ವರ್ಷಗಳ ಹಿಂದೆ ಅಂದರೆ 2006 ರಲ್ಲಿ ಮಂಗಳಾದೇವಿ ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅದೆಷ್ಟೋ ಜನ ದಾರುಣವಾಗಿ ಮರಣವಪ್ಪಿದರು‌ ಅದರಲ್ಲಿ ಕೆಲವರು ಕುಟುಂಬವನ್ನು ಕಳೆದುಕೊಂಡು ಒಂಬ್ಬಂಟಿ ಜೀವ ಉಳಿಯಿತು. ಅದರಂತೆ ತನ್ನ ಕುಟುಂಬವನ್ನೇ ಕಳೆದುಕೊಂಡಿದ್ದ ಮಡಿಕೇರಿ ನಗರದ ಆಗ ಹದಿನಾರು ವರ್ಷದ ಪಲ್ಲವಿ ಈಗ ಡಾಕ್ಟರೇಟ್ ಪದವಿಯನ್ನು ಗಳಿಸಿದ್ದಾರೆ.

camera center ad

ಜಾಹೀರಾತು

ಪಲ್ಲವಿಯವರ ಸಾಧನೆಯ ಹಾದಿ:
ಎಲ್ಲರನ್ನು ಕಳೆದುಕೊಂಡು ಯಾರು ಇಲ್ಲದ ಬದುಕಿನ ಹೋರಾಟ, ದೃಢತೆ ಮತ್ತು ನಿರ್ಣಯದ ನಂತರ ಮತ್ತಷ್ಟು ಗಟ್ಟಿಯಾದ ಸಂಕಲ್ಪದಿಂದ ಪಲ್ಲವಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ದುರಂತ ಸಂಭವಿಸುವ ಮೊದಲು, ಪಲ್ಲವಿ ತನ್ನ ತಾಯಿ ಮತ್ತು ಒಬ್ಬ ಸಹೋದರ, ಒಬ್ಬಳು       ಸಹೋದರಿಯೊಂದಿಗೆ ಮಡಿಕೇರಿಯ ಮಂಗಳಾದೇವಿ ನಗರದಲ್ಲಿನ ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದರು. ತಾಯಿ ರಾಧಾ ಭಟ್ ದಿನಗೂಲಿ ಮಾಡುತ್ತಿದ್ದರು. ಆ ದುರಾದೃಷ್ಟದ ರಾತ್ರಿ ಮಲಗಿದ್ದಾಗ, ಮಂಗಳಾದೇವಿ ನಗರದಲ್ಲಿ ಭಾರಿ ಭೂಕುಸಿತ ಸಂಭವಿಸಿ ಆರು ಜನರು ಸಾವನ್ನಪ್ಪಿದರು. ರಾಧಾ ಭಟ್, ಪಲ್ಲವಿಯ ತಂಗಿ ಜ್ಯೋತಿ(14) ಮತ್ತು ಸಹೋದರ ಅಭಿಷೇಕ್ (12) ಬಲಿಯಾದರು. ಕೇವಲ ಪಲ್ಲವಿ ಮಾತ್ರ ಬದುಕುಳಿದಿದ್ದು ಪವಾಡವೇ ಸೈ.

ದುರಂತದ ಒಂದು ತಿಂಗಳ ನಂತರ ತನ್ನ ತಾಯಿ, ಸಹೋದರಿ ಮತ್ತು ಸಹೋದರನ ಸಾವಿನ ಬಗ್ಗೆ ಅವರಿಗೆ ತಿಳಿಸಲಾಯಿತು. ಆರಂಭದಲ್ಲಿ ತನ್ನ ತಾಯಿ ಮತ್ತು ಒಡಹುಟ್ಟಿದವರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಲಾಯಿತಾದರು ಅಂತಿಮ ಸಂಸ್ಕಾರವೂ ಪಲ್ಲವಿಗೆ ತಿಳಿಯದಂತೆ ನಡೆದಿತ್ತು ಎಂಬುದಾಗಿ ‌ಕಣ್ಣಿರು‌ ಹಾಕುತ್ತ ತಿಳಸುತ್ತಾರೆ.

ashwinistudioputtur

ಜಾಹೀರಾತು

ದುರಂತವು ತನ್ನ ಮಾನಸಿಕ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರಿತಾದರು ಜೀವನವೇ ಬೇಡ ಎಂಬ‌‌ ನಿರ್ಧಾರದಂತೆ ಪದೇ ಪದೇ ಆತ್ಮಹತ್ಯೆಯ ಆಲೋಚನೆಗಳು ಬೆಳೆದವು. ಆದರೆ ತನ್ನ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಬೇಕು ಮತ್ತು ಇಂಗ್ಲಿಷ್ ಮಾತನಾಡಬೇಕು ಎಂಬ ತಾಯಿ ರಾಧಾ ಭಟ್ ಮಹತ್ವದ ಆಕಾಂಕ್ಷೆಯಾಗಿತ್ತು. ಇದೇ ಪಲ್ಲವಿಯನ್ನು ಜೀವನದಲ್ಲಿ ಮೇಲೆ ಬರುವಂತೆ ಪ್ರೇರೆಪಿಸಿತ್ತು‌.

ತನ್ನ ಚಿಕ್ಕಪ್ಪ ಸುಂದರ್ ಮತ್ತು ಚಿಕ್ಕಮ್ಮ ರುಕ್ಮಿಣಿ ಬೆಂಬಲಿಸಿದ ಫಲ ಹಾಗೂ‌ ತನ್ನ ಗುರಿಯೆಡೆಗಿನ ಯೋಚನೆ ಅಧ್ಯಯನ ಮಾಡಲು ಉತ್ತೇಜನ ನೀಡಿತು. ಬೆರಳೆಣಿಕೆಯಷ್ಟು ಸ್ನೇಹಿತರು ಮತ್ತು ಕೆಲವು ಹಿತೈಷಿಗಳು ಆಗಾಗ್ಗೆ ತನ್ನನ್ನು ಭೇಟಿ ಮಾಡಿ ನೈತಿಕ ಸ್ಥೈರ್ಯ ತುಂಬುತ್ತಿದ್ದರು. ಪುಸ್ತಕ ಓದುವ ಹವ್ಯಾಸ ಸವಾಲುಗಳನ್ನು ಜಯಿಸಲು ನನ್ನನ್ನು ಸಹಾಯ ಮಾಡಿತು ಎಂದು ಅವರು ಹೇಳಿದರು. ನಾನು ಸ್ವತಂತ್ರವಾಗಿ ಬದುಕುವ ಗುರಿ ಹೊಂದಿದ್ದೆ. ನಾನು ನಾಗರಿಕ ಸೇವಾ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದೆ ಮತ್ತು ಮಡಿಕೇರಿಯ ಬೇಬಿ ಮ್ಯಾಥ್ಯೂ ನನಗೆ ತುಂಬಾ ಸಹಾಯ ಮಾಡಿದರು. ನನ್ನ ಶಾಲೆಯ ಶಿಕ್ಷಕರಾದ ಸಿಸ್ಟರ್ ಸಿಸಿಲಿ ಮತ್ತು ನಾರಾಯಣಗೌಡರ ಕೊಡುಗೆಯನ್ನು ನಾನು ಎಂದಿಗೂ ಮರೆಯಲಾರೆ ಎಂದು ಅವರು ತಿಳಿಸಿದ್ದಾರೆ.

2006ರ ದುರಂತದ ನಂತರ ಜಿಲ್ಲಾಡಳಿತ ಆಕೆಗೆ 3 ಲಕ್ಷ ರೂಪಾಯಿ ಪರಿಹಾರ ನೀಡಿತ್ತು. ಆಕೆ ಅದನ್ನು ತನ್ನ ಪದವಿ ಕೋರ್ಸ್ ಪೂರ್ಣಗೊಳಿಸಲು ಬಳಸಿಕೊಂಡರು, ಆದರೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕಾಯಿತು. ಡಾ. ಅನಸೂಯಾ ರೈ ಅವರ ಮಾರ್ಗದರ್ಶನದಲ್ಲಿ ಮಾಡಿದ “ಭಾರತೀಯ ದೃಷ್ಟಿಕೋನದಿಂದ ಬ್ಯಾಂಕಶ್ಯೂರೆನ್ಸ್ – ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿನ ಬ್ಯಾಂಕುಗಳ ನಡುವಿನ ತುಲನಾತ್ಮಕ ಅಧ್ಯಯನ” ಎಂಬ ಅವರ ಪ್ರಬಂಧಕ್ಕಾಗಿ ಅವರು ಈಗ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಪಲ್ಲವಿ ಸದ್ಯ ಜೈನ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಬದುಕೇ ಇಲ್ಲವೆಂದು ಕೈ ಚೆಲ್ಲುವ ಈ ಕಾಲದಲ್ಲಿ ಗುರಿಯೊಂದಿಗೆ ಸಾಧಿಸುವ ಛಲ ಇದ್ದರೆ ಸಾಧಿಸಬಹುದು ‌ಎಂಬುದಕ್ಕೆ ಡಾಕ್ಟರೇಟ್ ಪಡೆದ‌ ಪಲ್ಲವಿ ಯುವಜನತೆಗೊಂದು ಪ್ರೇರಣೆದಾಯಿ ವ್ಯಕ್ತಿ.

SendShare37Share
Previous Post

ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

Next Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು;  ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..