• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

June 20, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

by ಪ್ರಜಾಧ್ವನಿ ನ್ಯೂಸ್
June 20, 2024
in ಮಂಗಳೂರು
0
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ
29
SHARES
82
VIEWS
ShareShareShare

ಮಂಗಳೂರು:ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟು ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ದ.ಕ.ಸಂಸದ ಕ್ಯಾ|ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಂಸದರು ಗಡುವು ನೀಡಿದರು.

Sathyasayi Hospital

ಜಾಹೀರಾತು

ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖಾ ಅಽಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ,ಸಾಣೂರು-ಬಿಕರ್ನಕಟ್ಟೆ,ಪೂಂಜಾಲಕಟ್ಟೆ- ಚಾರ್ಮಾಡಿ ವಿವಿಧ ಮಹತ್ವದ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ,ಈ ಯೋಜನೆಗಳು ಪೂರ್ಣಗೊಂಡರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪ್ರಗತಿ ಆಗಲಿದೆ ಎಂದು ಚೌಟ ಅವರು ಹೇಳಿದರು.

Fashion street 9902633624

ಜಾಹೀರಾತು

ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು.ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಬಿ.ಸಿ.ರೋಡ್‌ನಿಂದ ಮಾಣಿವರೆಗಿನ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಾರ್ವಜನಿಕರ ತಾಳ್ಮೆ ಪರೀಕ್ಷಿಸಿ ಕಾಮಗಾರಿ ನಡೆಸುವುದು ಬೇಡ,ಕಳೆದ ಹಲವು ತಿಂಗಳಿಂದ ಬಸ್, ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಇಲಾಖೆಯು ತನ್ನ ಸಂಪೂರ್ಣ ಸಾಮರ್ಥ್ಯ, ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಕಾಮಗಾರಿ ನಿರ್ವಹಿಸಬೇಕು.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಗಡುವು ನೀಡಿದರು.

ತಲಪಾಡಿ-ಕಾಸರಗೋಡುವರೆಗೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಸಮಸ್ಯೆಗಳಿಲ್ಲದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ವಹಿಸಿದೆ.ಇದೇ ಮಾದರಿಯನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಅವರು ಸೂಚಿಸಿದರು.ಕಾರ್ಕಳ-ಮೂಡಬಿದ್ರೆ-ಮಂಗಳೂರು ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿಯಲ್ಲಿ ಸಮಸ್ಯೆ ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಡೆ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಸದರು ಸೂಚಿಸಿದರು.ಮೂಡಬಿದ್ರೆ ಬೈಪಾಸ್ ನಿರ್ಮಾಣಕ್ಕೆ ಭೂಸ್ವಾಧಿನಗೊಂಡ ಜಮೀನನ್ನು ಹೆದ್ದಾರಿ ಪ್ರಾಽಕಾರಕ್ಕೆ ಶೀಘ್ರವೇ ಹಸ್ತಾಂತರಿಸಲು ಅಧಿಕಾರಿಗಳಿಗೆ ತಿಳಿಸಿದರು.

ಕೂಳೂರು ಸೇತುವೆ ಕಾಮಗಾರಿ ಹಾಗೂ ಹೊಸ ಸೇತುವೆ ಬಗ್ಗೆ ಸಂಸದರು ಮಾಹಿತಿ ಪಡೆದರು.ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ ತಿಳಿಸಿದರು.ಇದೊಂದು ಗಂಭೀರ ವಿಷಯವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳ ಗಮನಕ್ಕೆ ತರಲು ಸಂಸದರು  ಸೂಚಿಸಿದರು.

Muliya

ಜಾಹೀರಾತು

ಕೊಟ್ಟಾರ ಚೌಕಿ ಸರ್ವಿಸ್ ರಸ್ತೆ, ಕೆಪಿಟಿ ಓವರ್ ಪಾಸ್,ನಂತೂರು ಮೇಲ್ಸೇತುವೆ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲಾ ಗೊಂದಲವನ್ನು ಬಗೆಹರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೆಪಿಟಿ ಜಂಕ್ಷನ್ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಲ್ಲಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ.ಆದರೂ ಹಲವು ಕಡೆ ಪ್ರತಿನಿತ್ಯ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳಾಗುತ್ತಿವೆ ಈ ನಿಟ್ಟಿನಲ್ಲಿ ತಲಪಾಡಿಯಿಂದ ಹೆಜಮಾಡಿವರೆಗೆ ಸಂಪೂರ್ಣವಾಗಿ ವ್ಯವಸ್ಥಿತವಾಗಿ ಸರ್ವೀಸ್ ರಸ್ತೆ ನಿರ್ಮಿಸುವ ಬಗ್ಗೆ ವರದಿ ತಯಾರಿಸಿ ಸಲ್ಲಿಸುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

ಬಿ.ಸಿ.ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿಯನ್ನು ಪ್ರಸ್ತುತ ಹೆದ್ದಾರಿ ಪ್ರಾಧಿಕಾರವೇ ನಿರ್ವಹಿಸುತ್ತಿದೆ, ಈ ರಸ್ತೆಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನವಿದೆ. ಈ ನಿಟ್ಟಿನಲ್ಲಿ ಇದರ ನಿರ್ವಹಣೆಯನ್ನು ಬೇರೆ ಏಜೆನ್ಸಿಗಳಿಗೆ ನೀಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವಂತೆಯೂ ಸಂಸದರು ಸೂಚಿಸಿದರು.

ಪೂಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ಸಂದರ್ಭ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು.ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸ್ಥಳೀಯ ಗ್ರಾಮ ಪಂಚಾಯತಿಗಳಿಗೆ ಸರಿಯಾದ ಮಾಹಿತಿ ನೀಡಬೇಕು.ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಬೇಕು ಎಂದು ಅವರು ಸೂಚಿಸಿದರು.

Keshari Durga

ಜಾಹೀರಾತು

ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ ಶಿವಪ್ರಸಾದ್ ಅಜಿಲ ಮಾತನಾಡಿ, ಇಲ್ಲಿ ಸುಗಮ ಸಂಚಾರಕ್ಕೆ ಬೇಕಾದ ತಾತ್ಕಾಲಿಕ ಕಾಮಗಾರಿಗಳನ್ನು ನಡೆಸಲಾಗಿದೆ. ಗುರುವಾಯನಕೆರೆ-ಉಜಿರೆವರೆಗೆ 9 ಕಿ.ಮೀ ಸರ್ವಿಸ್ ರಸ್ತೆಯು ಯೋಜನೆಯಲ್ಲಿದೆ.ಪ್ರಸ್ತುತ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ್.ಕೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

SendShare12Share
Previous Post

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಜುಲೈ 1ರಿಂದ ರಾಜ್ಯದಲ್ಲಿ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ

Next Post

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..