• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ        ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

June 22, 2024
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 8, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

by ಪ್ರಜಾಧ್ವನಿ ನ್ಯೂಸ್
June 22, 2024
in ಉಡುಪಿ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ        ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ
64
SHARES
183
VIEWS
ShareShareShare

ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ‌ಉದ್ದೇಶಿಸಿ ಎಂ ಆರ್ ಜಿ ಗ್ರೂಫ್ ಛೇರ್ಮನ್ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, “ಜನಸೇವೆಯೇ ಜನಾರ್ಧನ ಸೇವೆ ಎನ್ನುವ ಸಂಕಲ್ಪವನ್ನು ಮಾಡಿಕೊಂಡು 2018 ರಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಡತನದಲ್ಲೇ ಹುಟ್ಟಿ ಹಂತ ಹಂತವಾಗಿ ಮುಂದಕ್ಕೆ ಬಂದು ನಾನೀಗ ಈ ಮಟ್ಟಕ್ಕೆ ಬೆಳೆದು ನಿಂತಿದ್ದೇನೆ. ಇಂಥಹ ಅರ್ಥಪೂರ್ಣ ಕಾರ್ಯಕ್ರಮ ಮುಂದಕ್ಕೂ ನಡೆಯಬೇಕು. ಅಶಕ್ತರು, ನೊಂದವರು ಸಂಕುಚಿತ ಮನೋಭಾವನೆ ಬಿಟ್ಟು ಹೊರಬನ್ನಿ. ನಾವು ದುಡಿದ ಅಲ್ಪಭಾಗವನ್ನು ಸಮಾಜಕ್ಕೆ ದಾನ ಮಾಡುತ್ತೇವೆ. ಯಾರೂ ಬರುವಾಗ ಏನನ್ನೂ ತರುವುದಿಲ್ಲ ಹೋಗುವಾಗ ಕೊಂಡೊಯ್ಯುವುದು ಕೂಡಾ ಇಲ್ಲ. ಹೀಗಾಗಿ ಸಮಾಜದ ನೊಂದವರಿಗಾಗಿ ಒಳ್ಳೆಯ ಮನಸ್ಸಿನಿಂದ ದಾನ ಮಾಡಿ. ಗೋಲ್ಡ್ ಫಿಂಚ್ ಸಿಟಿಯಲ್ಲಿ ಬೃಹತ್ ಐಟಿ ಸಂಸ್ಥೆ ಸ್ಥಾಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಈ ಮೂಲಕ 60,000 ಕ್ಕೂ ಹೆಚ್ಚು ವಿದ್ಯಾವಂತ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಹಾಕಿಕೊಂಡಿದ್ದೇನೆ. ಯಾರೂ ಕೆಲಸ ಇಲ್ಲ ಎಂದು ಊರು ಬಿಟ್ಟು ಹೋಗಬೇಡಿ” ಎಂದರು.

ಕಾರ್ಯಕ್ರಮವನ್ನು ‌ಉದ್ದೇಶಿಸಿ ಮಾತಾನಾಡಿದ ಕ್ಯಾಪ್ಟನ್ ಚೌಟ ಸಾಮಾನ್ಯ ಮಧ್ಯಮ ವರ್ಗದಿಂದ ಬಂದ ನನ್ನನ್ನು ನನ್ನ ಸಮಾಜದ ಜೊತೆಗೆ ಪಕ್ಷ ಬೆಳೆಸಿ ಈ‌ ಹಂತಕ್ಕೆ ಬಂದಿದ್ದೇನೆ ಅದರ ಜೊತೆಗೆ ಮೋದಿಯಿಂದ ಬಹುದೊಡ್ಡ ಬದಲಾವಣೆಯಿಂದಾಗಿದೆ ಅಲ್ಲದೇ ಬಾಲ್ಯದಿಂದಲೇ ದೇಶ ಸೇವೆ‌ ಮಾಡುವ ಆಸೆ ಇತ್ತು ಅದರಂತೆ ‌ಸೈನಿಕನಾಗಿ ಆಯ್ಕೆಯಾಗಿದ್ದು ಸಂತಸ ತಂದಿದೆ.‌ ಒರ್ವ ಸಂಸದನಾಗಿ ದಕ್ಷಿಣ ಕನ್ನಡ ‌ಜಿಲ್ಲೆಯನ್ನು ಒಂಬತ್ತು ಯೋಜನೆಯ ಕಾರ್ಯಸೂಚಿಯನ್ವಯ ಮಾರ್ಗದರ್ಶಿ ಮಾದರಿ ಅಭಿವೃದ್ಧಿಯ ಜಿಲ್ಲೆಯನ್ನಾಗಿ ಮಾಡುತ್ತೇನೆ ಎಂದರು.

ಸನ್ಮಾನ ಸ್ವೀಕರಿಸಿ ಮಾತಾನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ ರಾಜ್ಯದ‌ ಸಚಿವನಾಗಿ ಮೂರು ಬಾರಿ ಆಯ್ಕೆಯಾಗಿದ್ದೇನೆ ಆದರೆ ಆ ಮೂರು ಬಾರಿಯು ಯಾವುದೇ ಅನುದಾನಕ್ಕೆ ನನ್ನನ್ನು ಬೇಟಿಯಾಗದ ಸಮಾಜ ಇದ್ದರೆ ಅದು ಬಂಟ ಸಮಾಜ. ಉಳುವವನೇ ಹೊಳದೊಡೆಯ ಕಾನೂನಿನಲ್ಲಿ ಅತೀ ಹೆಚ್ಚು ಜಾಗ ಕಳೆದುಕೊಂಡವರು ಬಂಟರು ಆಗ ಕಣ್ಣೀರು ಹಾಕದೇ ಧೃತಿಗೆಡದೆ ಸ್ವಂತ ಪರಿಶ್ರಮದಿಂದ ಬೆಳೆದವರು ಬಂಟರು. ಹೊರ ದೇಶ,ಹೊರ ರಾಜ್ಯದಲ್ಲಿ ಬಹುದೊಡ್ಡ ಹೋಟೆಲ್ ಅಥವಾ ಇನ್ನಾವುದೇ ಉದ್ಯಮ ಇದ್ದರೆ ಅದು ಸ್ವಾಭಿಮಾನದಿಂದ ಸ್ವಂತ ಬಲದಿಂದ ದುಡಿದು ಈ ಮಟ್ಟಕ್ಕೆ ಬಂದವರು ಬಂಟರು,ಉದ್ಯಮದಲ್ಲಿ ಮಾತ್ರವಲ್ಲದೇ ದೇಶ ರಕ್ಷಣೆಯ ವಿಷಯ ಬಂದಾಗಲೂ ಮುಂಚೂಣಿಯಲ್ಲಿದ್ದರೆ ನನ್ನ ಚುನಾವಣೆಯನ್ನು ಗೆಲ್ಲಿಸುವಲ್ಲಿ ಬಂಟರ ಸಮಾಜದ ಪಾತ್ರ ಬಹುಮುಖ್ಯ ಅವರಿಗೆ ಅಭಾರಿಯಾಗಿದ್ದೇನೆ ಎಂದು ನುಡಿದರು.

ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪುರಸ್ಕೃತ ಗೊಲ್ಡ್ ಪಿಂಚ್ ಡಾ ಕೆ ಪ್ರಕಾಶ್ ಶೆಟ್ಟಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿಗಳಾದ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಕರುಣಾಕರ ಶೆಟ್ಟಿ ಮದ್ಯಗುತ್ತು, ಲೆಫ್ಟಿನೆಂಟ್ ಸಾತ್ವಿಕ್ ರೈ ಕಾಸರಗೋಡು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಐಕಳ ಹರೀಶ್ ಶೆಟ್ಟಿ, ಮಾಲಾಡಿ ಅಜಿತ್ ಕುಮಾರ್ ರೈ , ಡಾ ಎ ಸದಾನಂದ ಶೆಟ್ಟಿ, ಹಲವಾರು ಗಣ್ಯರು ಉಪಸ್ಥಿತರಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare26Share
Previous Post

ಸರಕಾರಿ ಪ್ರೌಢ ಶಾಲೆ ಶಾಂತಿನಗರದಲ್ಲಿ ವಿಶ್ವ ಯೋಗ ದಿನಾಚರಣೆ; ಯೋಗದಿಂದ ದೈನಂದಿನ ಬದುಕು ಸದೃಢವಾಗುತ್ತದೆ

Next Post

ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ, ಸುಳ್ಯದಲ್ಲಿ ನಡೆಯಿತು ಧರ್ಮ ರಕ್ಷಾ ಯಜ್ಞ : ವಿ.ಹಿಂ.ಪ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ, ಸುಳ್ಯದಲ್ಲಿ ನಡೆಯಿತು ಧರ್ಮ ರಕ್ಷಾ ಯಜ್ಞ : ವಿ.ಹಿಂ.ಪ

ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ, ಸುಳ್ಯದಲ್ಲಿ ನಡೆಯಿತು ಧರ್ಮ ರಕ್ಷಾ ಯಜ್ಞ : ವಿ.ಹಿಂ.ಪ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..