• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ

ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ

June 29, 2024
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 8, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ

by ಪ್ರಜಾಧ್ವನಿ ನ್ಯೂಸ್
June 29, 2024
in ಬೆಂಗಳೂರು, ರಾಜಕೀಯ
0
ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ
26
SHARES
75
VIEWS
ShareShareShare

ರಾಮನಗರ, ಜೂನ್ 29: ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕೆಂಬ ಹೇಳಿಕೆ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಆಡಳಿತ ನಡೆಸಲಿ ಎಂದು ಹೈಕಮಾಂಡ್ ಜವಾಬ್ದಾರಿ ನೀಡಿದೆ. ಅವರಿಗೆ (ಡಿಕೆಶಿಗೆ) ಯೋಗ್ಯತೆ ಇಲ್ಲ ಎನ್ನುವುದಾದರೆ ಚುನಾವಣೆಗೆ ಹೋಗುವುದು ವಾಸಿ. ನಾವೆಲ್ಲರೂ ಚುನಾವಣೆಗೆ ಹೋಗೋಣ ಎಂದಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಜವಾಬ್ದಾರಿ ಕೊಟ್ಟಿರುವುದು ಪಕ್ಷದ ವರಿಷ್ಠರು. ವರಿಷ್ಠರ ಮುಂದೆ ಡಿಕೆ ಶಿವಕುಮಾರ್ ಎಲ್ಲವನ್ನೂ ತಿಳಿಸಿದ್ದಾರೆ. ವರಿಷ್ಠರ ಬಳಿ ನೀಡಿದ ಮಾಹಿತಿ ಬೇರೆಯವರಿಗೆ ತಿಳಿಸಲಾಗಲ್ಲ ಎಂದು ಅವರು ಹೇಳಿದರು.

ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ರಾಜಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಡಿಕೆ ಶಿವಕುಮಾರ್​​​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಸ್ವಾಮೀಜಿಗಳ ಅಭಿಪ್ರಾಯ. ಸ್ವಾಮೀಜಿ ಅವರ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ. ಸಿಎಂ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈಗ ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯನವರು ಇದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಸಿಎಂ ಸ್ಥಾನ‌ ಖಾಲಿಯಾದಾಗ ಇದು ಚರ್ಚೆಗೆ ಬರುತ್ತದೆ ಎಂದರು.

ಡಿಕೆ ಶಿವಕುಮಾರ್​ರನ್ನು ಯಾರೂ ಟಾರ್ಗೆಟ್‌ ಮಾಡಲು ಆಗಲ್ಲ. ಅವರನ್ನು ಟಾರ್ಗೆಟ್ ಮಾಡುತ್ತೇನೆ ಅಂದರೆ ಅದು ಅವರ ಭ್ರಮೆ. ಡಿಕೆ ಶಿವಕುಮಾರ್ ಅವರದ್ದೇ ವ್ಯಕ್ತಿತ್ವದಲ್ಲಿ ಹೋರಾಟದ ಮಾಡುತ್ತಿದ್ದಾರೆ. 35 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದಾರೆ. ಯಾರದ್ದೋ ಹೆಸರಿನಲ್ಲಿ ರಾಜಕೀಯಕ್ಕೆ ಬಂದವರಲ್ಲ. ಹೋರಾಟದ ಮೂಲಕ ರಾಜಕಾರಣ ಮಾಡಿಕೊಂಡು ಬಂದವರು ಎಂದು ರಾಜಣ್ಣಗೆ ಸುರೇಶ್ ಪರೋಕ್ಷ ಟಾಂಗ್ ನೀಡಿದರು.

SendShare10Share
Previous Post

ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

Next Post

ಸಮಯಪ್ರಜ್ಞೆಯಿಂದ ಉಳಿದ ಜೀವ :ನದಿಗೆ ಹಾರಲು ಯತ್ನಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ ಶ್ವಾನ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಮಯಪ್ರಜ್ಞೆಯಿಂದ ಉಳಿದ ಜೀವ :ನದಿಗೆ ಹಾರಲು ಯತ್ನಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ ಶ್ವಾನ!

ಸಮಯಪ್ರಜ್ಞೆಯಿಂದ ಉಳಿದ ಜೀವ :ನದಿಗೆ ಹಾರಲು ಯತ್ನಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ ಶ್ವಾನ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..