• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ  ಬಂದ್.

ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ ಬಂದ್.

June 30, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ ಬಂದ್.

by ಪ್ರಜಾಧ್ವನಿ ನ್ಯೂಸ್
June 30, 2024
in ಇತರೆ
0
ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ  ಬಂದ್.
9
SHARES
26
VIEWS
ShareShareShare

ಕೊಡಗು  ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರಮುಖ ತಾಣವಾಗಿರುವ ಮಡಿಕೇರಿ ತಾಲ್ಲೂಕಿನ ಉಡತ್ವಮೊಟ್ಟೆ ಹಾಗೂ ಕೆ ನಿಡುಗಣೆ ಗ್ರಾಮದಲ್ಲಿರುವ ಗ್ಲಾಸ್ ಬ್ರಿಡ್ಜ್​ ಬಂದ್​ ಮಾಡಲಾಗಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸೆಪ್ಟೆಂಬರ್‌  15ರ ವರೆಗೆ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Muliya

ಜಾಹೀರಾತು

vishnu studio

ಜಾಹೀರಾತು

ಇನ್ನು ಕೊಡಗಿನಲ್ಲಿ ಪ್ರವಾಸೋದ್ಯಮ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಕೂಡಾ ಶುರುವಾಗಿತ್ತು.ಪ್ರವಾಸಿಗರನ್ನು ಸೆಳೆಯಲು 2 ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗಿತ್ತು. ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ.
ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಈ ಗ್ಲಾಸ್ ಬ್ರಿಡ್ಜ್  ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್  ಮಾಡಿದೆ.

ಇನ್ನು ಪ್ರವಾಸೋದ್ಯಮ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ.
ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.ಇದು ಅಧಿಕೃತ ಗಾಜಿನ ಸೇತುವೆಯಲ್ಲ. ಏಕೆಂದರೆ ಸಂಬಂಧಪಟ್ಟವರು ಯಾವುದೇ ಅಗತ್ಯ ಅನುಮತಿಯನ್ನು ಪಡೆದಿಲ್ಲ. ಈ ಸೇತುವೆಗೆ ಅರಣ್ಯ ಅನುಮತಿ ಇಲ್ಲ. ಸೇತುವೆಯನ್ನು ನಿರ್ಮಿಸುವ ಮುನ್ನ ಮಣ್ಣು ಪರೀಕ್ಷೆ ಸೇರಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಗ್ರಾಮ ಪಂಚಾಯಿತಿಯ ಏಕಮಾತ್ರ ನಿರ್ಣಯದ ಮೇರೆಗೆ ಸೇತುವೆಯನ್ನು ನಿರ್ಮಿಸಲಾಗಿದೆ. ಹೀಗಾಗಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಪ್ಟೆಂಬರ್ 15ರ ತನಕ ಬಂದ್ ಮಾಡಲಾಗುತ್ತಿದೆ ಎಂದು ಡಿಸಿ ವೆಂಕಟ್ ರಾಜ ಅವರು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare4Share
Previous Post

‘ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2024 ಸೀಸನ್ 2″ ಕಾರ್ಯಕ್ರಮ : ಪೂರ್ವಭಾವಿ ಸಭೆ

Next Post

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..