• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ

ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ

July 1, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ

ವೈದ್ಯರಿಗೆ ಪ್ರತೀಯೊಬ್ಬರೂ ಗೌರವ ಕೊಡುವ ಕೆಲಸ ಆಗಬೇಕು: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 1, 2024
in ಪುತ್ತೂರು, ಪ್ರಾದೇಶಿಕ
0
ವೈದ್ಯ ದಿನಾಚರಣೆ: ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ
54
SHARES
155
VIEWS
ShareShareShare

ಪುತ್ತೂರು: ವೈದ್ಯರೆಂದರೆ ಅವರನ್ನು ದೇವರಿಗೆ ಸಮಾನರಾಗಿ ಕಾಣುತ್ತಾರೆ, ಒಂದು ದೇಹಕ್ಕೆ ಜೀವ ಕೊಡುವ ಮತ್ತು ಜೀವ ಉಳಿಸುವ ಕೆಲಸವನ್ನು ಮಾಡುತ್ತಾರೆ. ಇಂಥಹ ವೈದ್ಯರನ್ನು ನಾವು ಪ್ರತೀಯೊಬ್ಬರೂ ಗೌರವಿಸುವ ಕಾರ್ಯ ಮಾಡಬೇಕಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ವೈದ್ಯ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಹೋಮಿಯೋಪತಿ ವೈದ್ಯರಾದ ಡಾ. ರಮೇಶ್ ಅವರನ್ನು ಅವರ ಕ್ಲಿನಿಕ್ ಗೆ ತೆರಳಿ ಸನ್ಮಾನಿಸಿ ಗೌರವಿಸಿದರು.
ಒಬ್ಬ ವೈದ್ಯ ಮಾಡಿದ ತಪ್ಪಿಗೆ ಇಡೀ ವೈದ್ಯ ಸಮೂಹವನ್ನೇ ದೂಷಿಸುವ ಕೆಲಸವನ್ನು ಯಾರೂ ಮಾಡಬಾರದು. ವೈದ್ಯರು ಕೂಡಾ ರೋಗಿಗೆ ಅತ್ಯಂತ ಹತ್ತಿರವಾಗಬೇಕು.

ಒಬ್ಬ ಉತ್ತಮ ವೈದ್ಯನ ಬಳಿ ಬಂದರೆ ,ಅವರ ಬಳಿ ಮಾತನಾಡಿದಾಗಲೇ ಅರ್ಧ ರೋಗ ವಾಸಿಯಾಗುತ್ತದೆ ಎಂಬ ಮಾತಿನಂತೆ ರೋಗಿಗಳು ನೋವಿನಿಂದ ಏನೇ ಮಾತನಾಡಿದರೂ ಅದನ್ನು ತಾಳ್ಮೆಯಿಂದ ಕೇಳುವ ಮನಸ್ಸು‌ವೈದ್ಯರಲ್ಲಿರಬೇಕಾಗುತ್ತದೆ. ಇಂದು ಭಾರತದಾಧ್ಯಂತ ಡಾಕ್ಟರ್ಸ್ ಡೇ ಆಚರಣೆ ಮಾಡಲಾಗುತ್ತದೆ ಇದು ವೈದ್ಯ ಸಮೂಹಕ್ಕೆ ಭಾರತೀಯರು ಕಲ್ಪಿಸಿಸದ ಗೌರವದ ಸಂಕೇತವಾಗಿದೆ ಎಂದು ಹೇಳಿದರು.

ಹೆಚ್ಚು‌ಕಮ್ಮಿಯಾದರೆ ಗಲಾಟೆ ಮಾಡದಿರಿ: ಸುರೇಶ್ ಪುತ್ತೂರಾಯ
ವೈದ್ಯರೆಂದರೆ ಮನುಷ್ಯ ಎಂಬ ಜೀವಂತ ಯಂತ್ರವನ್ನು ದುರಸ್ಥಿ ಮಾಡುವವರು ಕೆಲವೊಂದು ಬಾರಿ ಸಣ್ಣಪುಟ್ಟ ಅನಾಹುತಗಳು ಸಂಭವಿಸಿದರೂ ರೋಗಿ ಕಡೆಯವರು ಗಲಾಟೆ ಮಾಡುತ್ತಾರೆ ಇದು ವೈದ್ಯರ ಮನೋಬಲವನ್ನು ಕುಗ್ಗಿಸುತ್ತದೆ ಯಾವುದೇ ಕಾರಣಕ್ಕೂ ಯಾರೂ ಸಂಘರ್ಷಕ್ಕೆ ಎಡೆ ಮಾಡಿಕೊಡಬಾರದು ಎಂದು ಡಾ.‌ಸುರೇಶ್ ಪುತ್ತೂರಾಯ‌ಮನವಿ‌ಮಾಡಿದರು. ಕೆಲವೊಂದು ರೋಗಗಳ ಬಗ್ಗೆ ರೋಗಿಗಳು ತಾತ್ಸಾರ‌ಮಾಡಬಹುದು ಆದರೆ ಅವರನ್ನು ಪರೀಕ್ಷೆ ಮಾಡಿದಾಗ ರೋಗ ಗಂಭೀರ ಅವಸ್ಥೆಯದ್ದಾಗಿರುತ್ತದೆ ಆಗ ರೋಗಿ ಕಡೆಯವರು‌ ವೈದ್ಯರ ಮೇಲೆ‌ಸಂಶಯ ಪಡುವ ರೀತಿಯಲ್ಲಿ ವರ್ತಿಸುತ್ತಾರೆ ಇದು ಸರಿಯಲ್ಲ. ವ್ಯಕ್ತಿಯ ರೋಗ ಯಾವುದೆಂದು ತಿಳಿಸುವುದು ವೈದ್ಯರೇ ವಿನಾ ಅನ್ಯ ವ್ಯಕ್ತಿಗಳಲ್ಲ ಏನೇ ಬಂದರೂ ತಾಳ್ಮೆಯಿಂದ ವರ್ತಿಸಿದರೆ ಎಲ್ಲವೂ ಸಮಾಧಾನಕರವಾಗಿ ನಡೆಯುತ್ತದೆ ಎಂದು ಹೇಳಿದರು.

ಜಾಹೀರಾತು

ಅಶೋಕ್ ರೈ ಅದೃಷ್ಡದಿಂದ ಶಾಸಕರಾಗಿದ್ದಲ್ಲ
ಅವರು ಶಾಸಕರಾಗಿದ್ದೆ ಪುತ್ತೂರಿನವರ ಅದೃಷ್ಟ

Muliya

ಜಾಹೀರಾತು

8722552464 Astrloger

ಜಾಹೀರಾತು

ಅಶೋಕ್ ರೈ ಯವರು ಅದೃಷ್ಟದಿಂದ ಶಾಸಕರಾಗಿದ್ದಾರೆ ಎಂದು‌ಕೆಲವರು ಹೇಳುತ್ತಾರೆ ಅವರು ಅದೃಷ್ಟದಿಂದ ಶಾಸಕರಾಗಿದ್ದಲ್ಲ ಅವರು ಶಾಸಕರಾಗಿದ್ದೇ ಪುತ್ತೂರಿನ‌ಜನತೆಯ ಅದೃಷ್ಡವಾಗಿದೆ ಎಂದು ಡಾ‌ಸುರೇಶ್ ಪುತ್ತೂರಾಯ ಹೇಳಿದರು.‌ಪುತ್ತೂರಿನಲ್ಲಿ ಅತ್ಯುತ್ತಮ‌ರೀತಿಯಲ್ಲಿ‌ಅಭಿವೃದ್ದಿ ಕೆಲಸಗಳು ನಡೆಯುತ್ತಿದೆ.‌ಎಲ್ಲಾ ಕ್ಷೇತ್ರಗಳಲ್ಲಿಯೂ ಶಾಸಕರು ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ ಅವರು ಜನ‌ಮೆಚ್ಚಿದ ಶಾಸಕರಾಗಿ ಮೆರೆಯುತ್ತಿದ್ದಾರೆ ಅವರ‌ಮುಂದಿನ ರಾಜಕೀಯ ಉಜ್ವಲವಾಗಲಿ ಎಂದು ಹೇಳಿದರು.

ಸನ್ಮಾನ‌ಅಚ್ಚರಿ ಮೂಡಿಸಿದೆ: ರಮೇಶ್ ಭಟ್
ವೈದ್ಯರ ದಿನಾಚರಣೆಯಂದು ನನ್ನ ಕ್ಲಿನಿಕ್ ಗೆ ಬಂದು‌ನನ್ನನ್ನು‌ಸನ್ಮಾನ ಮಾಡಿದ್ದು ನನಗೆ ಅಚ್ಚರಿ‌ಮೂಡಿಸಿದೆ.‌ ಶಾಸಕರಿಂದ‌ ನನಗೆ ಗೌರವ ಸ್ವೀಕರಿಸಲು ಸಂತೋಷವಾಗುತ್ತಿದೆ.‌ಅಭಿವೃದ್ದಿ ವಿಚಾರದಲ್ಲಿ ಅತಿ ವೇಗದಿಂದ ಸಾಗುತ್ತಿರುವ ಶಾಸಕರು ಎಲ್ಲಾ ವಿಭಾಗದಲ್ಲಿಯೂ ಅಚ್ಚರಿಯ ಕೆಲಸವನ್ನು‌ಮಾಡುತ್ತಿದ್ದಾರೆ. ಇದೇ ವೇಗ ಮುಂದುವರೆದರೆ ಪುತ್ತೂರಿನಲ್ಲಿ ಹೆಚ್ಚಿನ‌ ಅಭಿವೃದ್ದಿ ಕಾರ್ಯ ನಡೆಯಲಿದೆ. ವೈದ್ಯರ ದಿನಾಚರಣೆಯಂದು ವೈದ್ಯರಿಗೆ ಗೌರವ ಕೊಡುವ ಕೆಲಸ‌ದೇಶದೆಲ್ಲೆಡೆ ನಡೆಯುತ್ತಿದೆ ಇದು ಪ್ರಶಂಸನೀಯವಾಗಿದೆ ಎಂದು ಎಂದು ಸನ್ಮಾನಿತ ಡಾ.ರಮೇಶ್ ಭಟ್ ಹೇಳಿದರು.
ರೋಗಿಗಳು ಎಂದಿಗೂ ವೈದ್ಯರ ಮೇಲೆ ರೇಗಬಾರದು.‌ನಾವು ದೇವರಲ್ಲ ,ಜೀವ ಉಳಿಸುವ ಕೆಲಸ ಮಾಡಬಹುದೇ ವಿನ ಜೀವ ಕೊಡುವ ಕೆಲಸ ಮಾಡಲು‌ಸಾಧ್ಯವಿಲ್ಲ. ರೋಗಿಗಳ‌ಸಂಬಂಧಿಕರು‌ ಸಂಯಮದಿಂದ ವರ್ತಿಸುವ ಪೃವೃತ್ತಿ ಬೆಳೆಯಬೇಕು‌ಎಂದು‌ ಹೇಳಿದರು.
ವೇದಿಕೆಯಲ್ಲಿ ಬನ್ನೂರು‌ರೈತ ಸೇವಾ ಸಹಕಾರಿ‌ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಉದ್ಯಮಿ‌ಜಗನ್ನಾಥ್, ಸುಜಾತಾ ರಮೇಶ್ ಭಟ್,ಹರಿಣಾಕ್ಷಿ ಉಪಸ್ಥಿತರಿದ್ದರು.
ಜಯಂತ್ ನಡುಬೈಲು ಸ್ವಾಗತಿಸಿದರು. ರವೀಂದ್ರ ಪೂಜಾರಿ‌ಸಂಪ್ಯ ವಂದಿಸಿದರು.
ಸಿಬಂದಿಗಳಾದ ಸರಸ್ವತಿ, ಚೇತನ,ಸುರೇಖಾ ಕಾರ್ಯಕ್ರಮ‌ನಿರೂಪಿಸಿದರು.

SendShare22Share
Previous Post

ಕಾಲಭೈರವೇಶ್ವರನ ಕ್ಷೇತ್ರವಾಗಿರುವ ದೇವರಮನೆಯಲ್ಲಿ ರಸ್ತೆಯಲ್ಲಿ ಪ್ರವಾಸಿಗರ ಮೋಜು, ಮಸ್ತಿ, ಹುಚ್ಚಾಟ: ಸಂಚಾರಕ್ಕೆ ಸಮಸ್ಯೆ ಅಪಾಯಕ್ಕೆ ಆಹ್ವಾನ

Next Post

‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..