• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

July 2, 2024
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

by ಪ್ರಜಾಧ್ವನಿ ನ್ಯೂಸ್
July 2, 2024
in ಕೃಷಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಶಿವಮೊಗ್ಗ, ಸಾಂಸ್ಕೃತಿಕ, ಸುಳ್ಯ
0
ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ
72
SHARES
207
VIEWS
ShareShareShare

ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಯೂರೆನ್ಸ್‌ ಪ್ರೀಮಿಯಮ್‌  ಕಟ್ಟಲು ದಿನಾಂಕವನ್ನು ನಿಗದಿ ಮಾಡಲಾಗಿದೆ. ಸರ್ಕಾರವು 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ  ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಮಾ ನೋಂದಣಿಗೆ ಅವಕಾಶ ಕಲ್ಪಿಸಿದೆ.

ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕುಗಳಲ್ಲಿ ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನವಾಗಿದೆ. ವಿಮಾ ನೊಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳ ವಿಮಾ ಕಂತು ವಿಮಾ ಮೊತ್ತದ ಶೇಕಡ 5ರಷ್ಟಿರುತ್ತದೆ. ಉಳಿದ ಬಾಕಿ ಪ್ರೀಮಿಯಮ್‌ನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭರಿಸಲಿವೆ.

ashwinistudioputtur

ಜಾಹೀರಾತು

ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಜಿಲ್ಲೆಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಮಾ ನೊಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ ಅಡಿಕೆಗೆ ಹೆಕ್ಟೇರ್‌ಗೆ 6,400 ರೂ. ಮತ್ತು ಕರಿಮೆಣಸಿಗೆ 2,350 ರೂ. ಹೆಕ್ಟೇರ್ ಆಗಿರುತ್ತದೆ.

-ಬೆಳೆ ಸರ್ವೆ ಆಗಿರಬೇಕು (ಕಳೆದ ವರ್ಷ ಬೆಳೆ ಸರ್ವೆಯಲ್ಲಿ ಲೋಪ ದೋಷಗಳು ಉಂಟಾಗಿದ್ದು, ನಂತರ ಅದನ್ನು ಸರಿ ಪಡಿಸುವ ಪ್ರಕ್ರಿಯೆಯೂ ಆಗಿತ್ತು. ಆದರೆ, ಕೆಲವು ಅಡಿಕೆ ಬೆಳೆಗಾರ RTC (ಪಹಣಿ) ಯಲ್ಲಿ, ಈಗಲೂ ಅಡಿಕೆ ತೋಟದ ವಿಸ್ತೀರ್ಣದಲ್ಲಿ ದೋಷ ಇರುವ ಬಗ್ಗೆ ದೂರುಗಳಿದ್ದು, ವಿಮೆ ಮಾಡಿಸಿಕೊಳ್ಳ ಬಯಸುವ ರೈತರು ಹತ್ತಿರದ ಕಂದಾಯ ಇಲಾಖೆ ಮತ್ತು ತಹಸೀಲ್ದಾರ್ ಕಛೇರಿಗಳನ್ನು ಸಂಪರ್ಕಿಸಿ. ವಿಸ್ತೀರ್ಣ ದೋಷಗಳನ್ನು ಸರಿಪಡಿಸಿಕೊಳ್ಳಬೇಕು.

ಹಿಂದಿನ ವರ್ಷಗಳಲ್ಲಿ, ವಿಸ್ತೀರ್ಣ ದೋಷ, ಬೆಳೆ ಕಾಲಮ್‌ನಲ್ಲಿ ಬೆಳೆ ನಮೂದಾಗಿಲ್ಲದಿರುವ ಸಮಸ್ಯೆ ಇದ್ದಾಗ, ಬೆಳೆ ದೃಡೀಕರಣ ಪತ್ರವನ್ನು ಮಾನಿಸಿ, ವಿಮೆ ನೊಂದಣಿ ಮಾಡಿ ಕೊಳ್ಳಲಾಗುತ್ತಿತ್ತು. ಆದರೆ, ಈಗ ಆ ಸಾಧ್ಯತೆ ಇರುವುದಿಲ್ಲ ಮತ್ತು ರೈತರು ವಿಮೆ ನೊಂದಣಿ ಮಾಡಿಸಿಕೊಳ್ಳುವ ಮೊದಲೇ RTC ಯಲ್ಲಿ ಇರಬಹುದಾದ ದೋಷಗಳನ್ನು ಸರಿ ಪಡಿಸಿಕೊಳ್ಳಬೇಕೆಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

-ಆಧಾರ್ ಕಾರ್ಡ್ ಆ್ಯಕ್ಟಿವ್/ಮ್ಯಾಪಿಂಗ್ ಆಗಿರಬೇಕು. ಆಧಾರ್ ಮ್ಯಾಪಿಂಗ್ ಎನ್ನುವುದು ಬ್ಯಾಂಕ್ ಅನ್ನು ಆಧಾರ್ ಸಂಖ್ಯೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಾಗಿದ್ದು, ಇದನ್ನು NCPI (National Payments Corporation of India) ಸುಗಮಗೊಳಿಸುತ್ತದೆ. ನಿರ್ದಿಷ್ಟ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿ, ಆಯಾ ಬ್ಯಾಂಕ್‌ಗೆ ಪರಿಹಾರ ಹಣ ನೇರ ವರ್ಗಾವಣೆಗಾಗಿ ಮತ್ತು ಗ್ರಾಹಕರು ಒಪ್ಪಿಗೆ ನೀಡಿದ ಇತರ ನೇರ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಈ ಸಿಸ್ಟಮ್ ಮಾಡಲಾಗಿರುತ್ತದೆ. ಕಳೆದ ವರ್ಷ NPCI ಆ್ಯಪ್‌ಡೇಟ್ ಆಗದೆ, ಅನೇಕ ರೈತರಿಗೆ ಪರಿಹಾರ ಬರುವಲ್ಲಿ ತಡವಾಗಿತ್ತು.

-ರೈತರು ಆಧಾರ್ ಪಹಣಿ ಸೀಡಿಂಗ್‌ನ್ನು ಗ್ರಾಮ ಲೆಕ್ಕಿಗರ (ವಿಲೇಜ್ ಅಕೌಂಟೆಂಟ್) ಮೂಲಕ ಮಾಡಿಸಿಕೊಳ್ಳಬೇಕು ಎಂದು ಈಗಾಗಲೆ ಸರಕಾರ ಐದಾರು ತಿಂಗಳ ಮುಂಚೆ ಸೂಚನೆ ಕೊಟ್ಟಿತ್ತು. ಸರ್ಕಾರದ ಮುಂದಿನ ಯಾವುದೇ ಸವಲತ್ತು, ಸಬ್ಸಿಡಿ, ಲೋನ್, ವಿಮಾ ಪರಿಹಾರ ಪಡೆಯಲು ತಮ್ಮ ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿರುತ್ತದೆ ಎಂದು ಸರಕಾರ ಪ್ರಕಟಣೆ ನೀಡಿತ್ತು. ಪ್ರಸಕ್ತ 2024-25ರ ಮುಂಗಾರು ಹಂಗಾಮಿನಲ್ಲಿ ಯೋಜನೆಯ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್‌ಲೈನ್ ಪೋರ್ಟಲ್ (samrakshane.karnataka.gov.in) ಮೂಲಕ ನೊಂದಾಯಿಸಲು ಆದೇಶಿಸಲಾಗಿರುತ್ತದೆ.

ಈ ಯೋಜನೆಯಲ್ಲಿ ಒಳಪಡಿಸಲಾಗಿರುವ ಅಡಿಕೆ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ಸಾಲ ಪಡೆದ ರೈತರನ್ನು ಒಳಪಡಿಸಬೇಕಾಗಿರುತ್ತದೆ. ಆದರೆ, ಬೆಳೆ ಸಾಲ ಪಡೆದ ರೈತರು ವಿಮೆ ಮಾಡಿಸುವುದನ್ನು ಇಚ್ಛಿಸದಿದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬ್ಯಾಂಕುಗಳಲ್ಲಿ ಸಾಲ ಪಡೆಯದ ರೈತರೂ ವಿಮೆಯನ್ನು ಹತ್ತಿರದ ಬ್ಯಾಂಕಿನಲ್ಲಿ, ಗ್ರಾಮೀಣ ಸಹಕಾರಿ ಸಂಘಗಳಲ್ಲಿ, CSC (ಕಾಮನ್ ಸರ್ವಿಸ್ ಸೆಂಟರ್) ಅಥವಾ ಗ್ರಾಮ ಒನ್‌ಗಳಲ್ಲಿ ನಿಗದಿತ ಪ್ರೀಮಿಯಮ್ ಕಟ್ಟಿ ನೊಂದಾಯಿಸಬಹುದಾಗಿರುತ್ತದೆ. ಹವಾಮಾನ ವೈಪರೀತ್ಯಕ್ಕೆ ಬೆಳೆ ವಿಮೆ ಮಾಡಿಸುವುದು ಭದ್ರತೆಯ ದೃಷ್ಟಿಯಿಂದ ಅಡಿಕೆ/ಮೆಣಸು ಬೆಳೆಗಾರರಿಗೆ ಒಂದು ವರದಾನವೇ ಸರಿ.

Muliya

ಜಾಹೀರಾತು

SendShare29Share
Previous Post

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

Next Post

ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..