• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

July 2, 2024
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

June 10, 2026
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

June 9, 2026
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

June 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

by ಪ್ರಜಾಧ್ವನಿ ನ್ಯೂಸ್
July 2, 2024
in ಕೃಷಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಶಿವಮೊಗ್ಗ, ಸಾಂಸ್ಕೃತಿಕ, ಸುಳ್ಯ
0
ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ
72
SHARES
207
VIEWS
ShareShareShare

ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಯೂರೆನ್ಸ್‌ ಪ್ರೀಮಿಯಮ್‌  ಕಟ್ಟಲು ದಿನಾಂಕವನ್ನು ನಿಗದಿ ಮಾಡಲಾಗಿದೆ. ಸರ್ಕಾರವು 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ  ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಮಾ ನೋಂದಣಿಗೆ ಅವಕಾಶ ಕಲ್ಪಿಸಿದೆ.

Keshari Durga

ಜಾಹೀರಾತು

ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕುಗಳಲ್ಲಿ ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನವಾಗಿದೆ. ವಿಮಾ ನೊಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳ ವಿಮಾ ಕಂತು ವಿಮಾ ಮೊತ್ತದ ಶೇಕಡ 5ರಷ್ಟಿರುತ್ತದೆ. ಉಳಿದ ಬಾಕಿ ಪ್ರೀಮಿಯಮ್‌ನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭರಿಸಲಿವೆ.

ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಜಿಲ್ಲೆಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಮಾ ನೊಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ ಅಡಿಕೆಗೆ ಹೆಕ್ಟೇರ್‌ಗೆ 6,400 ರೂ. ಮತ್ತು ಕರಿಮೆಣಸಿಗೆ 2,350 ರೂ. ಹೆಕ್ಟೇರ್ ಆಗಿರುತ್ತದೆ.

-ಬೆಳೆ ಸರ್ವೆ ಆಗಿರಬೇಕು (ಕಳೆದ ವರ್ಷ ಬೆಳೆ ಸರ್ವೆಯಲ್ಲಿ ಲೋಪ ದೋಷಗಳು ಉಂಟಾಗಿದ್ದು, ನಂತರ ಅದನ್ನು ಸರಿ ಪಡಿಸುವ ಪ್ರಕ್ರಿಯೆಯೂ ಆಗಿತ್ತು. ಆದರೆ, ಕೆಲವು ಅಡಿಕೆ ಬೆಳೆಗಾರ RTC (ಪಹಣಿ) ಯಲ್ಲಿ, ಈಗಲೂ ಅಡಿಕೆ ತೋಟದ ವಿಸ್ತೀರ್ಣದಲ್ಲಿ ದೋಷ ಇರುವ ಬಗ್ಗೆ ದೂರುಗಳಿದ್ದು, ವಿಮೆ ಮಾಡಿಸಿಕೊಳ್ಳ ಬಯಸುವ ರೈತರು ಹತ್ತಿರದ ಕಂದಾಯ ಇಲಾಖೆ ಮತ್ತು ತಹಸೀಲ್ದಾರ್ ಕಛೇರಿಗಳನ್ನು ಸಂಪರ್ಕಿಸಿ. ವಿಸ್ತೀರ್ಣ ದೋಷಗಳನ್ನು ಸರಿಪಡಿಸಿಕೊಳ್ಳಬೇಕು.

ಹಿಂದಿನ ವರ್ಷಗಳಲ್ಲಿ, ವಿಸ್ತೀರ್ಣ ದೋಷ, ಬೆಳೆ ಕಾಲಮ್‌ನಲ್ಲಿ ಬೆಳೆ ನಮೂದಾಗಿಲ್ಲದಿರುವ ಸಮಸ್ಯೆ ಇದ್ದಾಗ, ಬೆಳೆ ದೃಡೀಕರಣ ಪತ್ರವನ್ನು ಮಾನಿಸಿ, ವಿಮೆ ನೊಂದಣಿ ಮಾಡಿ ಕೊಳ್ಳಲಾಗುತ್ತಿತ್ತು. ಆದರೆ, ಈಗ ಆ ಸಾಧ್ಯತೆ ಇರುವುದಿಲ್ಲ ಮತ್ತು ರೈತರು ವಿಮೆ ನೊಂದಣಿ ಮಾಡಿಸಿಕೊಳ್ಳುವ ಮೊದಲೇ RTC ಯಲ್ಲಿ ಇರಬಹುದಾದ ದೋಷಗಳನ್ನು ಸರಿ ಪಡಿಸಿಕೊಳ್ಳಬೇಕೆಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

-ಆಧಾರ್ ಕಾರ್ಡ್ ಆ್ಯಕ್ಟಿವ್/ಮ್ಯಾಪಿಂಗ್ ಆಗಿರಬೇಕು. ಆಧಾರ್ ಮ್ಯಾಪಿಂಗ್ ಎನ್ನುವುದು ಬ್ಯಾಂಕ್ ಅನ್ನು ಆಧಾರ್ ಸಂಖ್ಯೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಾಗಿದ್ದು, ಇದನ್ನು NCPI (National Payments Corporation of India) ಸುಗಮಗೊಳಿಸುತ್ತದೆ. ನಿರ್ದಿಷ್ಟ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿ, ಆಯಾ ಬ್ಯಾಂಕ್‌ಗೆ ಪರಿಹಾರ ಹಣ ನೇರ ವರ್ಗಾವಣೆಗಾಗಿ ಮತ್ತು ಗ್ರಾಹಕರು ಒಪ್ಪಿಗೆ ನೀಡಿದ ಇತರ ನೇರ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಈ ಸಿಸ್ಟಮ್ ಮಾಡಲಾಗಿರುತ್ತದೆ. ಕಳೆದ ವರ್ಷ NPCI ಆ್ಯಪ್‌ಡೇಟ್ ಆಗದೆ, ಅನೇಕ ರೈತರಿಗೆ ಪರಿಹಾರ ಬರುವಲ್ಲಿ ತಡವಾಗಿತ್ತು.

-ರೈತರು ಆಧಾರ್ ಪಹಣಿ ಸೀಡಿಂಗ್‌ನ್ನು ಗ್ರಾಮ ಲೆಕ್ಕಿಗರ (ವಿಲೇಜ್ ಅಕೌಂಟೆಂಟ್) ಮೂಲಕ ಮಾಡಿಸಿಕೊಳ್ಳಬೇಕು ಎಂದು ಈಗಾಗಲೆ ಸರಕಾರ ಐದಾರು ತಿಂಗಳ ಮುಂಚೆ ಸೂಚನೆ ಕೊಟ್ಟಿತ್ತು. ಸರ್ಕಾರದ ಮುಂದಿನ ಯಾವುದೇ ಸವಲತ್ತು, ಸಬ್ಸಿಡಿ, ಲೋನ್, ವಿಮಾ ಪರಿಹಾರ ಪಡೆಯಲು ತಮ್ಮ ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿರುತ್ತದೆ ಎಂದು ಸರಕಾರ ಪ್ರಕಟಣೆ ನೀಡಿತ್ತು. ಪ್ರಸಕ್ತ 2024-25ರ ಮುಂಗಾರು ಹಂಗಾಮಿನಲ್ಲಿ ಯೋಜನೆಯ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್‌ಲೈನ್ ಪೋರ್ಟಲ್ (samrakshane.karnataka.gov.in) ಮೂಲಕ ನೊಂದಾಯಿಸಲು ಆದೇಶಿಸಲಾಗಿರುತ್ತದೆ.

ಈ ಯೋಜನೆಯಲ್ಲಿ ಒಳಪಡಿಸಲಾಗಿರುವ ಅಡಿಕೆ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ಸಾಲ ಪಡೆದ ರೈತರನ್ನು ಒಳಪಡಿಸಬೇಕಾಗಿರುತ್ತದೆ. ಆದರೆ, ಬೆಳೆ ಸಾಲ ಪಡೆದ ರೈತರು ವಿಮೆ ಮಾಡಿಸುವುದನ್ನು ಇಚ್ಛಿಸದಿದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬ್ಯಾಂಕುಗಳಲ್ಲಿ ಸಾಲ ಪಡೆಯದ ರೈತರೂ ವಿಮೆಯನ್ನು ಹತ್ತಿರದ ಬ್ಯಾಂಕಿನಲ್ಲಿ, ಗ್ರಾಮೀಣ ಸಹಕಾರಿ ಸಂಘಗಳಲ್ಲಿ, CSC (ಕಾಮನ್ ಸರ್ವಿಸ್ ಸೆಂಟರ್) ಅಥವಾ ಗ್ರಾಮ ಒನ್‌ಗಳಲ್ಲಿ ನಿಗದಿತ ಪ್ರೀಮಿಯಮ್ ಕಟ್ಟಿ ನೊಂದಾಯಿಸಬಹುದಾಗಿರುತ್ತದೆ. ಹವಾಮಾನ ವೈಪರೀತ್ಯಕ್ಕೆ ಬೆಳೆ ವಿಮೆ ಮಾಡಿಸುವುದು ಭದ್ರತೆಯ ದೃಷ್ಟಿಯಿಂದ ಅಡಿಕೆ/ಮೆಣಸು ಬೆಳೆಗಾರರಿಗೆ ಒಂದು ವರದಾನವೇ ಸರಿ.

Muliya

ಜಾಹೀರಾತು

Sathyasayi Hospital

ಜಾಹೀರಾತು

SendShare29Share
Previous Post

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

Next Post

ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..