• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಚೆಲ್ಯಡ್ಕ ಸೇತುವೆ ಮೇಲೆ ಬಸ್ಸು ಸಂಚಾರಕ್ಕೆ ಅವಕಾಶ ನೀಡಿ- ಒಳಮೊಗ್ರು ಗ್ರಾಮ ಬಿಜೆಪಿಯಿಂದ ಸಹಾಯಕ ಕಮೀಷನರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ

July 2, 2024
ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

May 31, 2025
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

May 30, 2025
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

May 30, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

May 30, 2025
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

May 29, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

May 29, 2025
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

May 29, 2025
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

May 28, 2025
ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

May 27, 2025
ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

May 27, 2025
ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ.  ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ. ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

May 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

    ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಚೆಲ್ಯಡ್ಕ ಸೇತುವೆ ಮೇಲೆ ಬಸ್ಸು ಸಂಚಾರಕ್ಕೆ ಅವಕಾಶ ನೀಡಿ- ಒಳಮೊಗ್ರು ಗ್ರಾಮ ಬಿಜೆಪಿಯಿಂದ ಸಹಾಯಕ ಕಮೀಷನರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
July 2, 2024
in ಪುತ್ತೂರು, ಪ್ರಾದೇಶಿಕ
0
4
SHARES
12
VIEWS
ShareShareShare

ಪುತ್ತೂರು: ಮುಂಜಾಗೃತ ಕ್ರಮವಾಗಿ ಚೆಲ್ಯಡ್ಕ ಸೇತುವೆ ಮೇಲೆ ಘನ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು ಈ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಬಸ್ಸು ಸಂಚಾರ ಇಲ್ಲದೇ ಇರುವುದರಿಂದ ಈ ಭಾಗದ ಬಹಳಷ್ಟು ಶಾಲಾ,ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ, ಕೂಲಿ ಕೆಲಸಕ್ಕೆ ಹೋಗುವ ಬಡ ಕಾರ್ಮಿಕರಿಗೆ ತೊಂದರೆಯಾಗಿದೆ.

ಆದ್ದರಿಂದ ವಿದ್ಯಾರ್ಥಿಗಳ ಹಾಗೂ ಬಡ ನಾಗರೀಕರ ಅನುಕೂಲಕ್ಕಾಗಿ ಬೆಳಿಗ್ಗೆ ಹಾಗೂ ಸಂಜೆ ನಿಗದಿತ ಸಮಯದಲ್ಲಿ ಪ್ರಯಾಣಿಕರ ವಾಹನಗಳನ್ನು ಅದರಲ್ಲೂ ಬಸ್ಸು ಸಂಚಾರಕ್ಕೆ ಅವಕಾಶ ನೀಡುವಂತೆ ಒಳಮೊಗ್ರು ಗ್ರಾಮ ಬಿಜೆಪಿ ವತಿಯಿಂದ ಜು.2 ರಂದು ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಪಾತ್ರರವರ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್‌ಟಿ ಮೋರ್ಛಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಸಂಚಾಲಕ ರಾಜೇಶ್ ರೈ ಪರ್ಪುಂಜ, ಬೂತ್ ಸಮಿತಿ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ, ಪಂಚಾಯತ್ ಸದಸ್ಯರಾದ ಪ್ರದೀಪ್, ಮಹೇಶ್ ರೈ ಕೇರಿ ಉಪಸ್ಥಿತರಿದ್ದರು.

ಚೆಲ್ಯಡ್ಕ ಸೇತುವೆ ಮೇಲೆ ಪೂರ್ಣ ಪ್ರಮಾಣದಲ್ಲಿ ಘನ ವಾಹನ ಸಂಚಾರ ನಿಷೇಧಿಸಿರುವುದರಿಂದ ಗ್ರಾಮಸ್ಥರು ಕೂಲಿಗಾಗಿ ದುಡಿಯಲು ಹೋಗುವವರು ಹಾಗೂ ಈ ಭಾಗದ ನೂರಾರು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜಿಗೆ ಹೋಗಲು ಅಸಾಧ್ಯವಾಗಿದೆ. ತಾವು ಈಗಾಗಲೇ ಪರ್ಯಾಯ ವ್ಯವಸ್ಥೆ ಸೂಚಿಸಿದ್ದರೂ ಅದು ಅಸಮರ್ಥಕವಾಗಿದೆ. ಆದ್ದರಿಂದ ತಮ್ಮ ಆದೇಶವನ್ನು ಪುನರ್ ಪರಿಶೀಲನೆ ಮಾಡಿ ಈ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಒದಗಿಸಬೇಕಾಗಿದೆ ಎಂದು ಮನವಿಯನ್ನು ತಿಳಿಸಲಾಗಿದೆ.

Friends Beke

ಜಾಹೀರಾತು

Padmashree 9980546864

ಜಾಹೀರಾತು

ಜಾಹೀರಾತು

ಸದ್ಯ ಸೇತುವೆ ಮೇಲೆ ಅಧಿಕ ಭಾರದ ಸರಕು ಸಾಗಾಣಿಕೆ ವಾಹನಗಳ ಓಡಾಟವನ್ನು ನಿಷೇಧ ಮಾಡಿದ್ದು ಇದನ್ನು ಬೇಕಾದರೆ ಮುಂದುವರಿಸಿ ಆದರೆ ಬಸ್ಸು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ. ಬಸ್ಸು ಓಡಾಟವೂ ಸಾಧ್ಯವಾಗದೇ ಇದ್ದರೆ ಪರ್ಯಾಯ ವ್ಯವಸ್ಥೆಯಾಗಿ ಕೆಎಸ್‌ಆರ್‌ಟಿಸಿಯಿಂದ 4 ಬಸ್ಸುಗಳನ್ನು ಪುತ್ತೂರಿನಿಂದ ಗುಮ್ಮಟೆಗದ್ದೆ ಹಾಗೂ ಚೆಲ್ಯಡ್ಕದಿಂಧ ಪಾಣಾಜೆ, ಗುಮ್ಮಟೆಗದ್ದೆಯಿಂದ ಪುತ್ತೂರು ಪಾಣಾಜೆಯಿಂದ ಚೆಲ್ಯಡ್ಕಕ್ಕೆ ತಾತ್ಕಾಲಿಕವಾಗಿ ಓಡಾಟ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

SendShare2Share
Previous Post

ಮಠಂತಬೆಟ್ಟು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Next Post

ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..