• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

July 2, 2024
ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

July 13, 2025
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

July 12, 2025
ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

July 12, 2025
ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

July 11, 2025
ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

July 11, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ  ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ

July 11, 2025
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

July 11, 2025
ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

July 11, 2025
ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

July 10, 2025
ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

July 10, 2025
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಗಾಂಜಾ ನಶೆಯಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

July 10, 2025
ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

July 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

by ಪ್ರಜಾಧ್ವನಿ ನ್ಯೂಸ್
July 2, 2024
in ಅಂತರರಾಜ್ಯ, ರಾಜಕೀಯ, ರಾಜ್ಯ
0
ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?
291
SHARES
830
VIEWS
ShareShareShare

ಕೆ. ಅಣ್ಣಾಮಲೈ ಅವರಿಗೆ ಯುಕೆ ಫೆಲೋಶಿಪ್‌ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ತಿಂಗಳ ಕಾಲ ಅವರು ಅಲ್ಲಿ ನೆಲೆಸಲಿದ್ದಾರೆ.

ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗಲಿದ್ದು, ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2024ರ ಲೋಕಸಭೆ ಚುನಾವಣೆಗೆ ಮುನ್ನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರು. ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಅಣ್ಣಾಮಲೈ ಅವರು ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಅಣ್ಣಾಮಲೈ ಅವರು ನಾಗರಿಕ ಸೇವೆಯನ್ನು ತೊರೆದ ಅನಂತರ ಅವರು ಪ್ರಾರಂಭಿಸಿದ ಎನ್‌ಜಿಒ ‘ವೀ ದಿ ಲೀಡರ್ಸ್’ ಪ್ರತಿಷ್ಠಾನದ ಸಂಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಕಾರ್ಯಕ್ರಮವನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ಆಯೋಜಿಸಿದೆ ಎಂದು ಚೆವೆನಿಂಗ್ ವೆಬ್‌ಸೈಟ್ ತಿಳಿಸಿದೆ.

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಯುವ ಸಾಧಕರು ಮತ್ತು ಮಧ್ಯಮ ವೃತ್ತಿಪರರು ಹಾಗೂ ವಿವಿಧ ಹಿನ್ನೆಲೆಯ ವೃತ್ತಿಪರರು ಇಲ್ಲಿ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಬಹುದು ಎಂದು ವೆಬ್‌ಸೈಟ್ ಹೇಳಿದೆ. ಈ ಕುರಿತು ಜುಲೈ 26ರಂದು ಬ್ರಿಟಿಷ್ ಹೈ ಕಮಿಷನ್ ಘೋಷಣೆ ಮಾಡಲಿದ್ದು, ಅಣ್ಣಾಮಲೈ ಸೇರಿ ಸುಮಾರು ಹತ್ತು ವೃತ್ತಿಪರರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚೆವೆನಿಂಗ್ ಗುರುಕುಲ ಫೆಲೋಶಿಪ್ 12 ವಾರಗಳ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ಪ್ರತಿ ವರ್ಷ 12 ಅಭ್ಯರ್ಥಿಗಳನ್ನು ಭಾರತದಿಂದ ಗುರುಕುಲ ಫೆಲೋಗಳಾಗಿ ಆಯ್ಕೆ ಮಾಡಲಾಗುತ್ತದೆ. 12 ವಾರಗಳ ವಸತಿ ಕೋರ್ಸ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ಫೆಲೋಶಿಪ್‌ಗೆ ಸಂಬಂಧಿಸಿದ ಒಂದೆರಡು ಪೂರ್ವ-ಉದ್ದೇಶಿತ ಕಾರ್ಯಕ್ರಮಗಳಿಗೆ ಅಣ್ಣಾಮಲೈ ಈಗಾಗಲೇ ಹಾಜರಾಗಿದ್ದಾರೆ ಮತ್ತು ಸೆಪ್ಟೆಂಬರ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಹಂಗಾಮಿ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ ಮತ್ತು ಸ್ಥಾನಕ್ಕೆ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ತೀವ್ರ ಚರ್ಚೆಗಳು ನಡೆಯುತ್ತಿವೆ. ಇದರ ಜತೆಗೆ ವಿವಾದಗಳಿಗೂ ಕೇಂದ್ರವಾಗಿದ್ದಾರೆ.

2023ರಲ್ಲಿ ಅಣ್ಣಾಮಲೈ ಅವರು ನಾಲ್ಕು ಆಡಿಯೋ ಟೇಪ್‌ಗಳ ಸರಣಿಯನ್ನು ಬಿಡುಗಡೆ ಮಾಡಿದರು. ಅದರ ಮೂಲಕ ಅವರು ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ‘ಡಿಎಂಕೆ ಫೈಲ್‌ಗಳು’ ಎಂಬ ಶೀರ್ಷಿಕೆಯಡಿ, ಆಡಿಯೋ ಟೇಪ್‌ಗಳ ಭಾಗ ಒಂದರಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇದು ಸ್ಟಾಲಿನ್ ಅವರ ಕುಟುಂಬ ಸದಸ್ಯರು ಮತ್ತು ಇತರ ಹಿರಿಯ ನಾಯಕರು ಸೇರಿದಂತೆ 12 ವ್ಯಕ್ತಿಗಳ ಒಡೆತನದಲ್ಲಿದೆ ಎಂದು ಅವರು ಆರೋಪಿಸಿದ್ದರು. ಅಣ್ಣಾಮಲೈ ಈ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರ ನಾಯಕತ್ವದಲ್ಲ ಪಕ್ಷ ತಮಿಳುನಾಡಿನಲ್ಲಿ ಶೇಕಡಾವಾರು ಮತ ಗಳಿಕೆಯಲ್ಲಿ ಭಾರಿ ಸಾಧನೆ ಮಾಡಿದೆ

HPR Institute Of Nursing And Paramedical Sciences & Friends Beke

ಜಾಹೀರಾತು

DHKSHIN 8792898692

ಜಾಹೀರಾತು

SendShare116Share
Previous Post

ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

Next Post

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..