• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಸಿದ್ದರಾಮಯ್ಯರಿಗೆ ಮನವಿ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು: ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಸಿದ್ದರಾಮಯ್ಯರಿಗೆ ಮನವಿ ಮಾಡಿದ ಶಾಸಕ ಅಶೋಕ್ ರೈ

July 3, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಸಿದ್ದರಾಮಯ್ಯರಿಗೆ ಮನವಿ ಮಾಡಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 3, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ರಾಜ್ಯ
0
ಪುತ್ತೂರು: ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಸಿದ್ದರಾಮಯ್ಯರಿಗೆ ಮನವಿ ಮಾಡಿದ ಶಾಸಕ ಅಶೋಕ್ ರೈ
44
SHARES
126
VIEWS
ShareShareShare

ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸುಮಾರು‌ಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

camera center ad

ಜಾಹೀರಾತು

ಕಳೆದ ಬಜೆಟ್ ನಲ್ಲಿ  ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು. ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಹೆಚ್ಚು‌ಅನುದಾನ ಕೊಡಿ:-
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು ‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ ಮನವಿ ಸಲ್ಲಿಸಿದರು.

Muliya

ಜಾಹೀರಾತು

Keshari Durga

ಜಾಹೀರಾತು

SendShare18Share
Previous Post

ಅಂಗನವಾಡಿ ಕಾರ್ಯಕರ್ತೆಯರ ಸೇವಾಂಜಲಿ ಟ್ರಸ್ಟ್‌ಗೆ ಶಾಸಕರಿಂದ 50ಸಾವಿರ ರೂ. ಸಹಾಯಧನ

Next Post

ಪುತ್ತೂರು ಸಂಚಾರಿ ಪೊಲೀಸ್ ರಿಂದ ಎಲ್ಇಡಿ ಲೈಟ್ ವಾಹನಗಳ ಕಾರ್ಯಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಸಂಚಾರಿ ಪೊಲೀಸ್ ರಿಂದ ಎಲ್ಇಡಿ ಲೈಟ್ ವಾಹನಗಳ ಕಾರ್ಯಚರಣೆ

ಪುತ್ತೂರು ಸಂಚಾರಿ ಪೊಲೀಸ್ ರಿಂದ ಎಲ್ಇಡಿ ಲೈಟ್ ವಾಹನಗಳ ಕಾರ್ಯಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..