• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

July 5, 2024
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

by ಪ್ರಜಾಧ್ವನಿ ನ್ಯೂಸ್
July 5, 2024
in ಅಂತರಾಷ್ಟ್ರೀಯ, ಕ್ರೀಡೆ, ರಾಜ್ಯ, ರಾಷ್ಟ್ರೀಯ, ಸಾಂಸ್ಕೃತಿಕ
0
ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ
32
SHARES
91
VIEWS
ShareShareShare

ಮುಂಬಯಿ: ವಿಶ್ವ ವಿಜೇತ ಟೀಮ್​ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಆಟಗಾರರು ಅಭಿಮಾನಿಗಳ ಮುಂದೆ ‘ವಂದೇ ಮಾತರಂ’ ಹಾಡನ್ನು ಹಾಡಿದ್ದಾರೆ. ಈ ವಿಡಿಯೊವನ್ನು ಭಾರತದ ಮ್ಯೂಸಿಕ್‌ ಲೆಜೆಂಡ್‌ ಎ.ಆರ್. ರೆಹಮಾನ್ ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

Muliya

ಜಾಹೀರಾತು

ಜಾಹೀರಾತು

ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆಯಿಂದಲೇ ಜಮಾಯಿಸಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ಕ್ರಿಕೆಟ್​ ಅಭಿಮಾನಿಗಳು ರೋಹಿತ್​ ಶರ್ಮಾ, ವಿರಾಟ್ ಕೊಹ್ಲಿ ಪರ ಜಯಘೋಷ ಕೂಗಿದ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಜನ ಸಾಗರ ಮಧ್ಯೆ ಅರಬ್ಬಿ ಸಮುದ್ರ ಕೂಡ ಕೆಲ ಕಾಲ ಸ್ಥಬ್ಧವಾಗಿತ್ತು.

8722552464 Astrloger

ಜಾಹೀರಾತು

2007 ರ ಟಿ 20 ವಿಶ್ವಕಪ್‌ನ ವಿಜಯೋತ್ಸವದ ಮೆರವಣಿಗೆ, 2011 ರಲ್ಲಿ ಭಾರತದ ಏಕದಿನ ವಿಶ್ವಕಪ್ ವಿಜಯೋತ್ಸವ ನಡೆಸಿದ 13 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆಯನ್ನು ಮುಂಬೈ ನಗರ ಹೊಸ ಉತ್ಸವವಾಗಿ ಆಚರಿಸಿತು.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಂಬೈಗೆ ಆಗಮಿಸಿದ ಭಾರತ ತಂಡದ ಆಟಗಾರರು ಮರೀನಾ ಡ್ರೈವ್‌ ಬಳಿ ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳ ಸಲ್ಲಿಸಿದರು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು.

ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.
SendShare13Share
Previous Post

ಪುತ್ತೂರು: ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

Next Post

ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ

ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..