• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ  ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

July 5, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

by ಪ್ರಜಾಧ್ವನಿ ನ್ಯೂಸ್
July 5, 2024
in ಅಂತರಾಷ್ಟ್ರೀಯ, ರಾಜಕೀಯ, ರಾಷ್ಟ್ರೀಯ
0
ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ  ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

British Prime Minister Rishi Sunak speaks at the House of Commons in London, Britain, November 23, 2022. UK Parliament/Jessica Taylor/Handout via REUTERS THIS IMAGE HAS BEEN SUPPLIED BY A THIRD PARTY. MANDATORY CREDIT. IMAGE MUST NOT BE ALTERED.

72
SHARES
205
VIEWS
ShareShareShare

ಲಂಡನ್‌: ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಹಾಲಿ ಪ್ರಧಾನಿ ರಿಷಿ ಸುನಕ್‌ ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌ ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು

ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಜಾಹೀರಾತು

  1. ಕನ್ಸರ್ವೇಟಿವ್‌ ಪಕ್ಷ ಕೇವಲ – 81
  2. ಲೇಬರ್ ಪಾರ್ಟಿ – 360
  3. ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) – 3
  4. ಲಿಬರಲ್ ಡೆಮೋಕ್ರಾಟ್‌ಗಳು – 49
  5. ರಿಫಾರ್ಮ್‌ ಯುಕೆ – 3
  6. ಇತರೆ – 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?

ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.

  1. ಕನ್ಸರ್ವೇಟಿವ್‌: 131
  2. ಲೇಬರ್ ಪಕ್ಷ: 410
  3. ಲಿಬರಲ್ ಡೆಮೋಕ್ರಾಟ್‌ಗಳು: 61
  4. ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10
  5. ರಿಫಾರ್ಮ್ ಯುಕೆ: 13
  6. ಪ್ಲೈಡ್ ಸಿಮ್ರು: 4
  7. ಗ್ರೀನ್ಸ್

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

8722552464 Astrloger

ಜಾಹೀರಾತು

SendShare29Share
Previous Post

ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ

Next Post

ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಅನುದಾನದ ಭರವಸೆ ನೀಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆದರೆ…ಷರತ್ತು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಅನುದಾನದ ಭರವಸೆ ನೀಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆದರೆ…ಷರತ್ತು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..